AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಿವಿ9’ನ​​ ಜಗದೀಶ್ ಬೆಳ್ಯಪ್ಪ, ಎಂ.ಶ್ರೀಕಾಂತ್ ಸೇರಿ 45 ಮಂದಿಗೆ ಬೆಂಗಳೂರು ಪ್ರೆಸ್​ಕ್ಲಬ್​ ವಾರ್ಷಿಕ ಪ್ರಶಸ್ತಿ

ಜಗದೀಶ್ ಬೆಳ್ಯಪ್ಪ, ಎಂ.ಶ್ರೀಕಾಂತ್ ಸೇರಿದಂತೆ 45 ಮಂದಿ 2024ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. 28 ವರ್ಷಗಳ ಪತ್ರಿಕೋದ್ಯಮದ ಅನುಭವ ಹೊಂದಿರುವ ಬೆಳ್ಯಪ್ಪ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲೆಯಿಂದ ಪತ್ರಿಕೋದ್ಯಮ ಪ್ರವೇಶಿಸಿದ ಅವರು ವಿವಿಧ ಪತ್ರಿಕೆಗಳು ಮತ್ತು ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

‘ಟಿವಿ9’ನ​​ ಜಗದೀಶ್ ಬೆಳ್ಯಪ್ಪ, ಎಂ.ಶ್ರೀಕಾಂತ್ ಸೇರಿ 45 ಮಂದಿಗೆ ಬೆಂಗಳೂರು ಪ್ರೆಸ್​ಕ್ಲಬ್​ ವಾರ್ಷಿಕ ಪ್ರಶಸ್ತಿ
ಜಗದೀಶ್ ಬೆಳ್ಯಪ್ಪ, ಎಂ.ಶ್ರೀಕಾಂತ್
TV9 Web
| Edited By: |

Updated on:Jan 02, 2025 | 3:25 PM

Share

ಬೆಂಗಳೂರು, ಜನವರಿ 01: 2024ನೇ ಸಾಲಿನ ಪ್ರೆಸ್‌ ಕ್ಲಬ್‌ ಆಫ್‌ ಬೆಂಗಳೂರು ಪ್ರಶಸ್ತಿ (Bangalore Press Club Awards 2024) ಪ್ರಕಟವಾಗಿದೆ. ಟಿವಿ9 ಡಿಜಿಟಲ್ ಡೆಪ್ಯೂಟಿ ಎಡಿಟರ್ ಜಗದೀಶ್ ಬೆಳ್ಯಪ್ಪ, ಟಿವಿ9 ತಾಂತ್ರಿಕ ವಿಭಾಗದ ಮುಖ್ಯಸ್ಥ ಎಂ.ಶ್ರೀಕಾಂತ್ ಸೇರಿದಂತೆ ಒಟ್ಟು 45 ಜನರು 2024ನೇ ಸಾಲಿನಲ್ಲಿ ಬೆಂಗಳೂರು ಪ್ರೆಸ್‌ ಕ್ಲಬ್‌ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2024ನೇ ಸಾಲಿನ ಪ್ರೆಸ್​​ಕ್ಲಬ್ ವಾರ್ಷಿಕ ಪ್ರಶಸ್ತಿ ಪುರಸ್ಕೃತರ ಪಟ್ಟಿ

  • ಉದಯಕುಮಾರ್ .ಎನ್
  • ಸಾಂಬ ಸದಾಶಿವರೆಡ್ಡಿ ಆರ್.ಪಿ
  • ಜಗನ್ನಾಥ್ ಕೆ.ಎಸ್
  • ದಯಾಶಂಕರ್ ಮೈಲಿ
  • ಜಯಪ್ರಕಾಶ್ ಆರ್. ಹೆಚ್
  • ಲೋಕೇಶ್ ಕಾಯರ್ಗ
  • ಗಣೇಶ್ ಕೆ.ಎಸ್
  • ಸೋಮಶೇಖರ್ ಕೆ.ಎಸ್. (ಸೋಮಣ್ಣ)
  • ಮೊಹಮದ್ ಇಸ್ಮಾಯಿಲ್ ಎನ್.ಎ
  • ಅಲ್ಫೋನ್ಸ್ ವಿ. ರಾಜ್
  • ಶಿವಕುಮಾ‌ರ್ ಮೆಣಸಿನಕಾಯಿ
  • ಶಿವರಾಮ್
  • ಜಿಆರ್‌ಎನ್ ಸೋಮಶೇಖರ್
  • ಸತೀಶ್‌ ಕುಮಾರ್ ಎಂ
  • ಅಬ್ರೆಡ್ ಟೆನ್ನಿಸನ್ .ಡಿ
  • ಗಂಗಾಧರ್ ಜಿ.ಎಸ್
  • ಎಂ.ಪಿ. ಸುಶೀಲಾ
  • ರಮೇಶ್ ಸಿ.ಜಿ. (ಡಿಡಿ)
  • ಅನಿಸ್ ನಿಸಾರ್ ಅಹ್ಮದ್
  • ರಮೇಶ್ ಬಾಬು .ಬಿ
  • ಜಗದೀಶ್ ಬೆಳ್ಯಪ್ಪ
  • ರಾಘವನ್ .ಟಿ
  • ಎಂ.ಆರ್ ಸುರೇಶ್
  • ನಾಗೇಶ್ ಪ್ರಭು
  • ವಿನೋದ್‌ ಕುಮಾರ್ ಬಿ. ನಾಯಕ್
  • ಹರಿಪ್ರಸಾದ್
  • ಮನುಜಾ ವೀರಪ್ಪ
  • ದೇವಿಪ್ರಸಾದ್ ರೈ ಕೆ.ಹೆಚ್
  • ರಘುನಾಥ್ ಚ.ಹ
  • ಪ್ರಕಾಶ್. ಸಿ
  • ಲಕ್ಷ್ಮಿ ಪ್ರಸನ್ನ ಆರ್.ಹೆಚ್ (ಬಾಬು)
  • ಶಿವಕುಮಾರ .ಕೆ
  • ರಾಜು ಮಳವಳ್ಳಿ, ಎಸ್
  • ಜಯಶ್ರೀ ಸಿ.ಬಿ
  • ರಮೇಶ್ .ಎಂ (ಪಾಳ್ಯ)
  • ಪುಣ್ಯವತಿ ಹೆಚ್.ಪಿ
  • ಶೈಲೇಂದ್ರ ಬೋಜಕ್ (ಮುನ್ನ)
  • ಕಾಂತರಾಜೇ ಅರಸ್

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:02 pm, Wed, 1 January 25

Follow Us
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ