AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ: ಅಪಾರ್ಟ್‌ಮೆಂಟ್‌ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣ

ಹಾಲ್ ನಲ್ಲಿ ಮನೆಯವರು ಇದ್ದಾಗ ಅದಿತ್‌ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ. ಬಹುಶಃ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬನ್ನೇರುಘಟ್ಟ: ಅಪಾರ್ಟ್‌ಮೆಂಟ್‌ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 30, 2022 | 9:31 PM

Share

ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಲ್ಲಿ ಅಪಾರ್ಟ್‌ಮೆಂಟ್‌ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಇಲ್ಲಿನ MLA ಲೇಔಟ್‌ನ ಸಿ.ವಿ.ಕೆ. ಮೀನಾಕ್ಷಿ ಅಪಾರ್ಟ್‌ಮೆಂಟ್‌ನಲ್ಲಿ ಈ ದುರಂತ ಸಂಭವಿಸಿದೆ. ಎರಡನೇ ಮಹಡಿಯಿಂದ ಬಿದ್ದು 12 ವರ್ಷದ ಅದಿತ್‌ ದುರ್ಮರಣ ಹೊಂದಿದ ದುರ್ದೈವಿ. ಶಾಲೆ ಮುಗಿಸಿ ಮಧ್ಯಾಹ್ನ ಮನೆಗೆ ವಾಪಸಾಗಿದ್ದ ಮೃತ ಬಾಲಕ ಅದಿತ್‌. ಹಾಲ್ ನಲ್ಲಿ ಮನೆಯವರು ಇದ್ದಾಗ ಅದಿತ್‌ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ. ಬಹುಶಃ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅದಿತ್‌ ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿನಲ್ಲಿ ಕುಖ್ಯಾತ 17 ಬೈಕ್​​ ಕಳ್ಳರ ಬಂಧನ, 79 ದ್ವಿಚಕ್ರ ವಾಹನ ಜಪ್ತಿ

ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಕುಖ್ಯಾತ 17 ಬೈಕ್​​ ಕಳ್ಳರನ್ನು ಬಂಧಿಸಿದ್ದಾರೆ. ಇದರಿಂದ ಹೆಣ್ಣೂರು, ಪುಲಿಕೇಶಿನಗರ ಮತ್ತು ಕೆ.ಜಿ‌. ಹಳ್ಳಿ ವ್ಯಾಪ್ತಿಯ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 79 ಪ್ರಕರಣ ಬಹಿರಂಗವಾಗಿದೆ. ಬಂಧಿತರಿಂದ 50 ಲಕ್ಷ ರೂ. ಮೌಲ್ಯದ 79 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಬಂಧಿತರು ಡಿಯೋ ಬೈಕ್​ಗಳನ್ನೇ ಟಾರ್ಗೆಟ್ ಮಾಡಿ ಕದಿಯುತ್ತಿದ್ದರು. ಶಾಹೀದ್ ಅಫ್ರೀದಿ, ಶಾಹೀದ್ ಪಾಷಾ, ಮಹ್ಮದ್ ಮತೀನ್, ಅಜಯ್ ಸೇರಿದಂತೆ 17 ಆರೋಪಿಗಳ ಬಂಧನವಾಗಿದೆ.

Published On - 8:54 pm, Sat, 30 July 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ