AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ: ಅಪಾರ್ಟ್‌ಮೆಂಟ್‌ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣ

ಹಾಲ್ ನಲ್ಲಿ ಮನೆಯವರು ಇದ್ದಾಗ ಅದಿತ್‌ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ. ಬಹುಶಃ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬನ್ನೇರುಘಟ್ಟ: ಅಪಾರ್ಟ್‌ಮೆಂಟ್‌ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Jul 30, 2022 | 9:31 PM

Share

ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಲ್ಲಿ ಅಪಾರ್ಟ್‌ಮೆಂಟ್‌ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಇಲ್ಲಿನ MLA ಲೇಔಟ್‌ನ ಸಿ.ವಿ.ಕೆ. ಮೀನಾಕ್ಷಿ ಅಪಾರ್ಟ್‌ಮೆಂಟ್‌ನಲ್ಲಿ ಈ ದುರಂತ ಸಂಭವಿಸಿದೆ. ಎರಡನೇ ಮಹಡಿಯಿಂದ ಬಿದ್ದು 12 ವರ್ಷದ ಅದಿತ್‌ ದುರ್ಮರಣ ಹೊಂದಿದ ದುರ್ದೈವಿ. ಶಾಲೆ ಮುಗಿಸಿ ಮಧ್ಯಾಹ್ನ ಮನೆಗೆ ವಾಪಸಾಗಿದ್ದ ಮೃತ ಬಾಲಕ ಅದಿತ್‌. ಹಾಲ್ ನಲ್ಲಿ ಮನೆಯವರು ಇದ್ದಾಗ ಅದಿತ್‌ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ. ಬಹುಶಃ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅದಿತ್‌ ಖಾಸಗಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿನಲ್ಲಿ ಕುಖ್ಯಾತ 17 ಬೈಕ್​​ ಕಳ್ಳರ ಬಂಧನ, 79 ದ್ವಿಚಕ್ರ ವಾಹನ ಜಪ್ತಿ

ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಕುಖ್ಯಾತ 17 ಬೈಕ್​​ ಕಳ್ಳರನ್ನು ಬಂಧಿಸಿದ್ದಾರೆ. ಇದರಿಂದ ಹೆಣ್ಣೂರು, ಪುಲಿಕೇಶಿನಗರ ಮತ್ತು ಕೆ.ಜಿ‌. ಹಳ್ಳಿ ವ್ಯಾಪ್ತಿಯ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 79 ಪ್ರಕರಣ ಬಹಿರಂಗವಾಗಿದೆ. ಬಂಧಿತರಿಂದ 50 ಲಕ್ಷ ರೂ. ಮೌಲ್ಯದ 79 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಬಂಧಿತರು ಡಿಯೋ ಬೈಕ್​ಗಳನ್ನೇ ಟಾರ್ಗೆಟ್ ಮಾಡಿ ಕದಿಯುತ್ತಿದ್ದರು. ಶಾಹೀದ್ ಅಫ್ರೀದಿ, ಶಾಹೀದ್ ಪಾಷಾ, ಮಹ್ಮದ್ ಮತೀನ್, ಅಜಯ್ ಸೇರಿದಂತೆ 17 ಆರೋಪಿಗಳ ಬಂಧನವಾಗಿದೆ.

Published On - 8:54 pm, Sat, 30 July 22

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್