AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್

ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ.

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್
ನಿರ್ಮಾಪಕ ರಮೇಶ್ ಕಶ್ಯಪ್
TV9 Web
| Edited By: |

Updated on: Jul 29, 2021 | 7:22 AM

Share

ಬೆಂಗಳೂರು: ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್(32), ಅಭಿಷೇಕ್(34) ಬಂಧಿತ ಆರೋಪಿಗಳು.

ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ. ಅಭಿಷೇಕ್ ಜೊತೆ ಸೇರಿಕೊಂಡು ಕಳ್ಳತನಕ್ಕೆ ಹೊಂಚು ಹಾಕಿ 3 ಲಕ್ಷ ನಗದು, 710 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಳಿಕ ರಮೇಶ್ ಕಶ್ಯಪ್ ಈ ಘಟನೆ ಸಂಬಂಧ ಹನುಮಂತನಗರ ಠಾಣೆಗೆ ಹೋಗಿ ದೂರು ನೀಡಿದ್ದರು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಖದೀಮರಿಂದ 3 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕದ್ದಿರುವ ಚಿನ್ನ ಅಡವಿಟ್ಟು ಹಣ ಪಡೆದಿದ್ದ ಎಂದು ತಿಳಿದು ಬಂದಿದೆ.

ಇನ್ನು ಆರೋಪಿ ಮನೆಯ ಅಸಲಿ ಕೀಯನ್ನು ತೆಗೆದುಕೊಂಡು ಹೋಗಿ ನಕಲಿ ಕೀ ಮಾಡಿಸಿಕೊಂಡು ಬಂದಿದ್ದ. ಸುಳಿವು ಸಿಗಬಾರದೆಂದು ತನ್ನ ಸ್ನೇಹಿತ ಅಭಿಷೇಕ್ ಮೂಲಕ ಮನೆಗೆ ಕನ್ನ ಹಾಕಿಸಿದ್ದ. ಕದ್ದ ಚಿನ್ನ ಅಡವಿಟ್ಟು ಹಣ ಪಡೆದಿದ್ದ. ಸಿಸಿಟಿವಿ ಹಾಗೂ ಟವರ್ ಲೊಕೇಶನ್ ಆಧರಿಸಿ ಪೊಲೀಸರು ಚಂದ್ರಶೇಖರ್ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅಸಲಿ ಸತ್ಯ ಬಯಲಾಗಿದೆ.

ಇದನ್ನೂ ಓದಿ: ಭಾರತದ ಸ್ಟಾರ್ ಆಲ್-ರೌಂಡರ್ ರವೀಂದ್ರ ಜಡೇಜಾಗೆ ಕುದುರೆಗಳ ಮೇಲಿರುವ ವ್ಯಾಮೋಹ ನಿಮಗೆ ಗೊತ್ತಾ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್