AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳಿಗೆ ಕೊರೊನಾ ಸೋಂಕು, ನಂದಿನಿ ಪೊಲೀಸ್‌ ಠಾಣೆಯ 10 ಸಿಬ್ಬಂದಿಗೆ ಕ್ವಾರಂಟೈನ್‌

ಬೆಂಗಳೂರು: ಯಾಕೋ ಬೆಂಗಳೂರು ಪೊಲೀಸರ ಟೈಮು ಚೆನ್ನಾಗಿಲ್ಲ ಅಂತಾ ಕಾಣುತ್ತೆ. ಕೊರೊನಾ ಕಾಲಿಟ್ಟಿದ್ದೇ ಇಟ್ಟಿದ್ದು, ಚಕ್ರವ್ಯೂಹದಲ್ಲಿ ಸಿಕ್ಕಿ ಹಾಕಿಕೊಂಡಂತಾಗಿದೆ ಅವರ ಸ್ಥಿತಿ. ಕೆಲಸ ಮಾಡದಿದ್ರೂ ಅತಂಕ ಮಾಡಿದ್ರೂ ಭಯ ಎನ್ನುವಂತಾಗಿದೆ ಖಾಕಿಗಳ ಪರಿಸ್ಥಿತಿ. ಹೌದು ರಾಜಧಾನಿ ಬೆಂಗಳೂರಿನ ಪೊಲೀಸರ ಸ್ಥಿತಿ ಯಾರಿಗೂ ಬೇಡ ಅನ್ನುವಂತಿದೆ. ನಂದಿನಿ ಲೇಔಟ್‌ನಲ್ಲಿ ದರೋಡೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದರು. ಅವರ ಗಂಟಲು ದ್ರವವನ್ನು ಜೂನ್‌ 23ರಂದು ಕೊರೊನಾ ಟೆಸ್ಟ್‌ಗಾಗಿ ಲ್ಯಾಬ್‌ಗೆ ಕಳಿಸಲಾಗಿತ್ತು. ಇದೀಗ ಆ ಆರೋಪಿಗಳಿಬ್ಬರ ದ್ರವ ಪರೀಕ್ಷೆಯ ರಿಸಲ್ಟ್‌ ಬಂದಿದ್ದು, […]

ಆರೋಪಿಗಳಿಗೆ ಕೊರೊನಾ ಸೋಂಕು, ನಂದಿನಿ ಪೊಲೀಸ್‌ ಠಾಣೆಯ 10 ಸಿಬ್ಬಂದಿಗೆ ಕ್ವಾರಂಟೈನ್‌
ಆಯೇಷಾ ಬಾನು
| Edited By: |

Updated on:Jun 26, 2020 | 7:53 PM

Share

ಬೆಂಗಳೂರು: ಯಾಕೋ ಬೆಂಗಳೂರು ಪೊಲೀಸರ ಟೈಮು ಚೆನ್ನಾಗಿಲ್ಲ ಅಂತಾ ಕಾಣುತ್ತೆ. ಕೊರೊನಾ ಕಾಲಿಟ್ಟಿದ್ದೇ ಇಟ್ಟಿದ್ದು, ಚಕ್ರವ್ಯೂಹದಲ್ಲಿ ಸಿಕ್ಕಿ ಹಾಕಿಕೊಂಡಂತಾಗಿದೆ ಅವರ ಸ್ಥಿತಿ. ಕೆಲಸ ಮಾಡದಿದ್ರೂ ಅತಂಕ ಮಾಡಿದ್ರೂ ಭಯ ಎನ್ನುವಂತಾಗಿದೆ ಖಾಕಿಗಳ ಪರಿಸ್ಥಿತಿ.

ಹೌದು ರಾಜಧಾನಿ ಬೆಂಗಳೂರಿನ ಪೊಲೀಸರ ಸ್ಥಿತಿ ಯಾರಿಗೂ ಬೇಡ ಅನ್ನುವಂತಿದೆ. ನಂದಿನಿ ಲೇಔಟ್‌ನಲ್ಲಿ ದರೋಡೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದರು. ಅವರ ಗಂಟಲು ದ್ರವವನ್ನು ಜೂನ್‌ 23ರಂದು ಕೊರೊನಾ ಟೆಸ್ಟ್‌ಗಾಗಿ ಲ್ಯಾಬ್‌ಗೆ ಕಳಿಸಲಾಗಿತ್ತು. ಇದೀಗ ಆ ಆರೋಪಿಗಳಿಬ್ಬರ ದ್ರವ ಪರೀಕ್ಷೆಯ ರಿಸಲ್ಟ್‌ ಬಂದಿದ್ದು, ಇಬ್ಬರೂ ಕೊರೊನಾ ಪಾಸಿಟಿವ್‌ ಎಂದು ತಿಳಿದುಬಂದಿದೆ.

ಹೀಗಾಗಿ ಈ ಆರೋಪಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ನಂದಿನಿ ಲೇಔಟ್‌ ಠಾಣೆಯ 10 ಜನ ಪೊಲೀಸರನ್ನ ಕ್ವಾರಂಟೈನ್‌ ಮಾಡಲಾಗಿದೆ. ಹಾಗೇನೇ ನಂದಿನಿ ಲೇಔಟ್‌ ಠಾಣೆಯನ್ನ ಸೀಲ್‌ಡೌನ್‌ ಮಾಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.

Published On - 7:49 pm, Fri, 26 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!