AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳಿಗೆ ಕೊರೊನಾ ಸೋಂಕು, ನಂದಿನಿ ಪೊಲೀಸ್‌ ಠಾಣೆಯ 10 ಸಿಬ್ಬಂದಿಗೆ ಕ್ವಾರಂಟೈನ್‌

ಬೆಂಗಳೂರು: ಯಾಕೋ ಬೆಂಗಳೂರು ಪೊಲೀಸರ ಟೈಮು ಚೆನ್ನಾಗಿಲ್ಲ ಅಂತಾ ಕಾಣುತ್ತೆ. ಕೊರೊನಾ ಕಾಲಿಟ್ಟಿದ್ದೇ ಇಟ್ಟಿದ್ದು, ಚಕ್ರವ್ಯೂಹದಲ್ಲಿ ಸಿಕ್ಕಿ ಹಾಕಿಕೊಂಡಂತಾಗಿದೆ ಅವರ ಸ್ಥಿತಿ. ಕೆಲಸ ಮಾಡದಿದ್ರೂ ಅತಂಕ ಮಾಡಿದ್ರೂ ಭಯ ಎನ್ನುವಂತಾಗಿದೆ ಖಾಕಿಗಳ ಪರಿಸ್ಥಿತಿ. ಹೌದು ರಾಜಧಾನಿ ಬೆಂಗಳೂರಿನ ಪೊಲೀಸರ ಸ್ಥಿತಿ ಯಾರಿಗೂ ಬೇಡ ಅನ್ನುವಂತಿದೆ. ನಂದಿನಿ ಲೇಔಟ್‌ನಲ್ಲಿ ದರೋಡೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದರು. ಅವರ ಗಂಟಲು ದ್ರವವನ್ನು ಜೂನ್‌ 23ರಂದು ಕೊರೊನಾ ಟೆಸ್ಟ್‌ಗಾಗಿ ಲ್ಯಾಬ್‌ಗೆ ಕಳಿಸಲಾಗಿತ್ತು. ಇದೀಗ ಆ ಆರೋಪಿಗಳಿಬ್ಬರ ದ್ರವ ಪರೀಕ್ಷೆಯ ರಿಸಲ್ಟ್‌ ಬಂದಿದ್ದು, […]

ಆರೋಪಿಗಳಿಗೆ ಕೊರೊನಾ ಸೋಂಕು, ನಂದಿನಿ ಪೊಲೀಸ್‌ ಠಾಣೆಯ 10 ಸಿಬ್ಬಂದಿಗೆ ಕ್ವಾರಂಟೈನ್‌
ಆಯೇಷಾ ಬಾನು
| Edited By: |

Updated on:Jun 26, 2020 | 7:53 PM

Share

ಬೆಂಗಳೂರು: ಯಾಕೋ ಬೆಂಗಳೂರು ಪೊಲೀಸರ ಟೈಮು ಚೆನ್ನಾಗಿಲ್ಲ ಅಂತಾ ಕಾಣುತ್ತೆ. ಕೊರೊನಾ ಕಾಲಿಟ್ಟಿದ್ದೇ ಇಟ್ಟಿದ್ದು, ಚಕ್ರವ್ಯೂಹದಲ್ಲಿ ಸಿಕ್ಕಿ ಹಾಕಿಕೊಂಡಂತಾಗಿದೆ ಅವರ ಸ್ಥಿತಿ. ಕೆಲಸ ಮಾಡದಿದ್ರೂ ಅತಂಕ ಮಾಡಿದ್ರೂ ಭಯ ಎನ್ನುವಂತಾಗಿದೆ ಖಾಕಿಗಳ ಪರಿಸ್ಥಿತಿ.

ಹೌದು ರಾಜಧಾನಿ ಬೆಂಗಳೂರಿನ ಪೊಲೀಸರ ಸ್ಥಿತಿ ಯಾರಿಗೂ ಬೇಡ ಅನ್ನುವಂತಿದೆ. ನಂದಿನಿ ಲೇಔಟ್‌ನಲ್ಲಿ ದರೋಡೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದರು. ಅವರ ಗಂಟಲು ದ್ರವವನ್ನು ಜೂನ್‌ 23ರಂದು ಕೊರೊನಾ ಟೆಸ್ಟ್‌ಗಾಗಿ ಲ್ಯಾಬ್‌ಗೆ ಕಳಿಸಲಾಗಿತ್ತು. ಇದೀಗ ಆ ಆರೋಪಿಗಳಿಬ್ಬರ ದ್ರವ ಪರೀಕ್ಷೆಯ ರಿಸಲ್ಟ್‌ ಬಂದಿದ್ದು, ಇಬ್ಬರೂ ಕೊರೊನಾ ಪಾಸಿಟಿವ್‌ ಎಂದು ತಿಳಿದುಬಂದಿದೆ.

ಹೀಗಾಗಿ ಈ ಆರೋಪಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ನಂದಿನಿ ಲೇಔಟ್‌ ಠಾಣೆಯ 10 ಜನ ಪೊಲೀಸರನ್ನ ಕ್ವಾರಂಟೈನ್‌ ಮಾಡಲಾಗಿದೆ. ಹಾಗೇನೇ ನಂದಿನಿ ಲೇಔಟ್‌ ಠಾಣೆಯನ್ನ ಸೀಲ್‌ಡೌನ್‌ ಮಾಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.

Published On - 7:49 pm, Fri, 26 June 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್