AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳತನ, ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚುತ್ತಿದ್ದ ಹಾಗೂ ಬೈಕ್​ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಒಟ್ಟು ಎಂಟು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು.

ಮನೆಗಳ್ಳತನ, ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರಿನ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Sep 08, 2023 | 8:35 AM

Share

ಬೆಂಗಳೂರು, ಸೆ.8: ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚುತ್ತಿದ್ದ ಹಾಗೂ ಬೈಕ್​ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು (Bengaluru) ನಗರದ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಒಟ್ಟು ಎಂಟು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು.

ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದ ವಿನೋದ್ ಹಾಗೂ ಪ್ರಶಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 5.39 ಲಕ್ಷ ನಗದು, ಮೂರು ದ್ವಿಚಕ್ರ ವಾಹನ, 50 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪ್ರಯಾಣಿಕನ ಬ್ಯಾಗ್​ನಲ್ಲಿ ಜೀವಂತ 55 ಹೆಬ್ಬಾವು, 17 ಕಾಳಿಂಗ ಸರ್ಪದ ಮರಿಗಳು ಪತ್ತೆ: ಓರ್ವ ವ್ಯಕ್ತಿ ವಶಕ್ಕೆ

ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ನ್ಯಾಯಾಲಯದ ವಾರೆಂಟ್ ಇದ್ದರೂ ಆರೋಪಿಗಳು ತಲೆಮರೆಸಿಕೊಂಡಿದ್ದರು. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು