AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳತನ, ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚುತ್ತಿದ್ದ ಹಾಗೂ ಬೈಕ್​ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಒಟ್ಟು ಎಂಟು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು.

ಮನೆಗಳ್ಳತನ, ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರಿನ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 08, 2023 | 8:35 AM

Share

ಬೆಂಗಳೂರು, ಸೆ.8: ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚುತ್ತಿದ್ದ ಹಾಗೂ ಬೈಕ್​ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು (Bengaluru) ನಗರದ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಒಟ್ಟು ಎಂಟು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು.

ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದ ವಿನೋದ್ ಹಾಗೂ ಪ್ರಶಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 5.39 ಲಕ್ಷ ನಗದು, ಮೂರು ದ್ವಿಚಕ್ರ ವಾಹನ, 50 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪ್ರಯಾಣಿಕನ ಬ್ಯಾಗ್​ನಲ್ಲಿ ಜೀವಂತ 55 ಹೆಬ್ಬಾವು, 17 ಕಾಳಿಂಗ ಸರ್ಪದ ಮರಿಗಳು ಪತ್ತೆ: ಓರ್ವ ವ್ಯಕ್ತಿ ವಶಕ್ಕೆ

ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ನ್ಯಾಯಾಲಯದ ವಾರೆಂಟ್ ಇದ್ದರೂ ಆರೋಪಿಗಳು ತಲೆಮರೆಸಿಕೊಂಡಿದ್ದರು. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?