AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ

ಮಕ್ಕಳಿಗೆ ಪಕ್ಷಿಗಳ ಮೇಲೆ ಪ್ರೀತಿ, ಕುತೂಹಲ ಸಹಜ. ಆದ್ರೆ, ಇದೀಗ ಪಕ್ಷಿಗಳ ಮೇಲಿನ ಪ್ರೀತಿ, ಕುತೂಹಲದಿಂದ ತಮ್ಮ ಪ್ರಾಣಕ್ಕೆ ಅಪಾಯ ತಂದೊಡ್ಡಿಕೊಂಡಿದ್ದಾರೆ.

Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 01, 2022 | 10:46 PM

Share

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್​​ ತಂತಿ ತಗುಲಿ (electric Shock) ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು(ಡಿಸೆಂಬರ್ 01) ಸಂಜೆ ಬೆಂಗಳೂರಿನ ನಂದಿನಿ ಲೇಔಟ್​ನ ವಿಜಯಾನಂದನಗರದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಚಂದ್ರು(10), ಸುಪ್ರೀತ್(12) ಎನ್ನುವ ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಂದ್ರು ಹಾಗೂ ಸುಪ್ರೀತ್ ಎನ್ನುವ ಬಾಲಕರು ಕಬ್ಬಿಣದ ರಾಡ್​ನಿಂದ ಹೈಟೆನ್ಷನ್​ ವೈರ್​ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬಾಲಕರ ಸ್ಥಿತಿ ಗಂಭೀರವಾಗಿದೆ.

ವಿದ್ಯುತ್​​ ಹೈಟೆನ್ಶನ್ ವೈರ್ ತಾಗಿದ್ದರಿಂದ ಸುಪ್ರೀತ್ ಹಾಗೂ ಚಂದನ್​ ಮೈಮೇಲೆ ಸುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳಿಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ