AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ

ಮಕ್ಕಳಿಗೆ ಪಕ್ಷಿಗಳ ಮೇಲೆ ಪ್ರೀತಿ, ಕುತೂಹಲ ಸಹಜ. ಆದ್ರೆ, ಇದೀಗ ಪಕ್ಷಿಗಳ ಮೇಲಿನ ಪ್ರೀತಿ, ಕುತೂಹಲದಿಂದ ತಮ್ಮ ಪ್ರಾಣಕ್ಕೆ ಅಪಾಯ ತಂದೊಡ್ಡಿಕೊಂಡಿದ್ದಾರೆ.

Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 01, 2022 | 10:46 PM

Share

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್​​ ತಂತಿ ತಗುಲಿ (electric Shock) ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು(ಡಿಸೆಂಬರ್ 01) ಸಂಜೆ ಬೆಂಗಳೂರಿನ ನಂದಿನಿ ಲೇಔಟ್​ನ ವಿಜಯಾನಂದನಗರದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಚಂದ್ರು(10), ಸುಪ್ರೀತ್(12) ಎನ್ನುವ ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಂದ್ರು ಹಾಗೂ ಸುಪ್ರೀತ್ ಎನ್ನುವ ಬಾಲಕರು ಕಬ್ಬಿಣದ ರಾಡ್​ನಿಂದ ಹೈಟೆನ್ಷನ್​ ವೈರ್​ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬಾಲಕರ ಸ್ಥಿತಿ ಗಂಭೀರವಾಗಿದೆ.

ವಿದ್ಯುತ್​​ ಹೈಟೆನ್ಶನ್ ವೈರ್ ತಾಗಿದ್ದರಿಂದ ಸುಪ್ರೀತ್ ಹಾಗೂ ಚಂದನ್​ ಮೈಮೇಲೆ ಸುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳಿಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?