AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ

ಮಕ್ಕಳಿಗೆ ಪಕ್ಷಿಗಳ ಮೇಲೆ ಪ್ರೀತಿ, ಕುತೂಹಲ ಸಹಜ. ಆದ್ರೆ, ಇದೀಗ ಪಕ್ಷಿಗಳ ಮೇಲಿನ ಪ್ರೀತಿ, ಕುತೂಹಲದಿಂದ ತಮ್ಮ ಪ್ರಾಣಕ್ಕೆ ಅಪಾಯ ತಂದೊಡ್ಡಿಕೊಂಡಿದ್ದಾರೆ.

Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 01, 2022 | 10:46 PM

Share

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್​​ ತಂತಿ ತಗುಲಿ (electric Shock) ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು(ಡಿಸೆಂಬರ್ 01) ಸಂಜೆ ಬೆಂಗಳೂರಿನ ನಂದಿನಿ ಲೇಔಟ್​ನ ವಿಜಯಾನಂದನಗರದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಚಂದ್ರು(10), ಸುಪ್ರೀತ್(12) ಎನ್ನುವ ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಂದ್ರು ಹಾಗೂ ಸುಪ್ರೀತ್ ಎನ್ನುವ ಬಾಲಕರು ಕಬ್ಬಿಣದ ರಾಡ್​ನಿಂದ ಹೈಟೆನ್ಷನ್​ ವೈರ್​ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬಾಲಕರ ಸ್ಥಿತಿ ಗಂಭೀರವಾಗಿದೆ.

ವಿದ್ಯುತ್​​ ಹೈಟೆನ್ಶನ್ ವೈರ್ ತಾಗಿದ್ದರಿಂದ ಸುಪ್ರೀತ್ ಹಾಗೂ ಚಂದನ್​ ಮೈಮೇಲೆ ಸುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳಿಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!