AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪಾಕಿಸ್ತಾನದ ಪರ ಘೋಷಣೆ ಕೂಗಿದ ಕಿಡಿಗೇಡಿಗಳು; ಇಬ್ಬರ ಬಂಧನ

ಶುಕ್ರವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆವಿನ ಟಿ20 ಪಂದ್ಯದ ಪ್ರದರ್ಶನದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ ಗುರಪ್ಪನ ಪಾಳ್ಯದ ಇನಾಯತ್ ಮತ್ತು ಸೈಯದ್ ಮುಬಾರಕ್ ಬಂಧಿತರು.

ಬೆಂಗಳೂರು: ಪಾಕಿಸ್ತಾನದ ಪರ ಘೋಷಣೆ ಕೂಗಿದ ಕಿಡಿಗೇಡಿಗಳು; ಇಬ್ಬರ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 03, 2023 | 2:28 PM

Share

ಬೆಂಗಳೂರು ಡಿ.03: ಶುಕ್ರವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವೆವಿನ ಟಿ20 ಪಂದ್ಯದ ಪ್ರದರ್ಶನದ ವೇಳೆ ಪಾಕಿಸ್ತಾನದ (Pakistan) ಪರ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಹೊಸ ಗುರಪ್ಪನ ಪಾಳ್ಯದ ಇನಾಯತ್ (28) ಮತ್ತು ಸೈಯದ್ ಮುಬಾರಕ್ (25) ಬಂಧಿತರು. ರಾತ್ರಿ 10.30ರ ಸುಮಾರಿಗೆ ಜೆ.ಪಿ.ನಗರದ 1ನೇ ಹಂತದಲ್ಲಿರುವ ಮೊಕಾಹೋಲಿಕ್ ಪಬ್‌ನಲ್ಲಿ ಗಾಯನ ಕಾರ್ಯಕ್ರಮ ಮತ್ತು ಪಂದ್ಯ ಪ್ರದರ್ಶನ ವೇಳೆ ಈ ಇಬ್ಬರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ.

ಯನ ಕಾರ್ಯಕ್ರಮ ಮುಗಿದ ಬಳಿಕ ಓರ್ವ ವ್ಯಕ್ತಿ ಭಾರತ್ ಮಾತಾ ಕೀ ಜೈ ಎಂದು ಕೂಗಿದರು. ಇವರ ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ಮೂರರಿಂದ ನಾಲ್ಕು ಜನ ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ್ದಾರೆ ಎಂದು ಪಬ್ ಮ್ಯಾನೇಜರ್ ಸುಧೀರ್ ಸಿಂಗ್ ನೀಡಿದ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಡೆದ ಲಿಂಗ ಸಮಾನತೆ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆ; ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಇದಕ್ಕೆ ಪಬ್​​ನಲ್ಲಿದ್ದವರು ವಿರೋಧ ವ್ಯಕ್ತಪಡಿಸಿದರು. ಇದು ಸರಿಯಲ್ಲ ಎಂದು ಅವರು ಘೋಷಣೆ ಕೂಗಿದವರಿಗೆ ಹೇಳಿದೆವು. ನಾಲ್ವರಲ್ಲಿ ಇಬ್ಬರು ಓಡಿಹೋದರು. ನಾವು ಇನಾಯತ್ ಮತ್ತು ಮುಬಾರಕ್ ಅವರನ್ನು ಹಿಡಿದು ಹೊಯ್ಸಳಗಸ್ತು ಸಿಬ್ಬಂದಿಯ ಸಹಾಯದಿಂದ ಪೊಲೀಸ್ ಠಾಣೆಗೆ ಕರೆದೊಯ್ದೆವು ಎಂದು ಸಿಂಗ್ ಹೇಳಿದರು.

ಜೆಪಿ ನಗರ ಪೊಲೀಸ್​ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು ತಲೆಮರೆಸಿಕೊಂಡಿದಗದು, ಶೀಘ್ರದಲ್ಲೆ ಬಂಧಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ