AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಕೊರೊನಾ ಪಾಸಿಟಿವ್​​; ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಜಂಟಿ ಆಯುಕ್ತ ಜಗದೀಶ್

ಕೊರೊನಾ 4ನೆ ಅಲೆ ಸೋಂಕಿನ ಪ್ರಕರಣಗಳು ನಗರದಲ್ಲಿ ಏರಿಕೆಯಾಗುತ್ತಿದ್ದು, ದಾಸರಹಳ್ಳಿ ವಲಯದ ರಾಜ್ ಗೋಪಾಲನಗರ ದಲ್ಲಿ ಇರುವ ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಖಾಸಗಿ ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಬೆಂಗಳೂರಿನ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಕೊರೊನಾ ಪಾಸಿಟಿವ್​​; ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ  ಜಂಟಿ ಆಯುಕ್ತ ಜಗದೀಶ್
ಎಮ್​​.ಇ..ಎಸ್​ ಪಬ್ಲಿಕ್​​ ಶಾಲೆ
TV9 Web
| Updated By: ವಿವೇಕ ಬಿರಾದಾರ|

Updated on:Jun 14, 2022 | 2:49 PM

Share

ಬೆಂಗಳೂರು: ಕೊರೊನಾ 4ನೆ (Covid 4th wave) ಅಲೆ ಸೋಂಕಿನ ಪ್ರಕರಣಗಳು ನಗರದಲ್ಲಿ ಏರಿಕೆಯಾಗುತ್ತಿದ್ದು, ದಾಸರಹಳ್ಳಿ (Dasarhalli) ವಲಯದ ರಾಜ್ ಗೋಪಾಲನಗರ ದಲ್ಲಿ ಇರುವ ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಖಾಸಗಿ ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್​ನ  5 ಮತ್ತು 6 ನೇ ತರಗತಿಯಲ್ಲಿ ಓದುತ್ತಿರುವ 21 ಮಕ್ಕಳಿಗೆ,  ಎಂಇಎಸ್ ಪಬ್ಲಿಕ್ ಸ್ಕೂಲ್​​ನ 5 ನೇ ತರಗತಿಯಲ್ಲಿ ಓದುತ್ತಿದ್ದ  10 ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೂ  ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಸದ್ಯ ಶಾಲೆಗಳನ್ನ ಕಂಟೈನ್ಮೆಂಟ್ ಜೋನ್​​ ಅಂತಾ ಘೋಷಣೆ ಮಾಡಲಾಗಿದೆ.

ಇದನ್ನು ಓದಿ: 2022 ರಾಷ್ಟ್ರಪತಿ ಚುನಾವಣೆಯ ರೇಸ್​​ನಲ್ಲಿ ಇಲ್ಲ ಎಂದ ಶರದ್​​ ಪವಾರ್​​

ಸದ್ಯ ಪಾಸಿಟಿವ್ ಆಗಿರುವ ಮಕ್ಕಳು ಎಲ್ಲರೂ ಕೂಡ ಆರಾಮಾಗಿ ಇದ್ದು, ಆತಂಕ ಪಡುವಂತಿಲ್ಲ. ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ 21 ವಿದ್ಯಾರ್ಥಿಗಳಿಗೆ ಪಾಸಿಟಿವ್ ಆಬಮದರು ಶಾಲೆಗೆ ರಜೆ ನೀಡಿಲ್ಲ. ಪಾಸಿಟಿವ್ ಕಾಣಿಸಿಕೊಂಡ ತರಗತಿಯ ಮಕ್ಕಳಿಗೆ ಮಾತ್ರ ರಜೆ ನೀಡಲಾಗಿದೆ. ಈ ಸಂಬಂಧ ಬಿಬಿಎಂಪಿ (BBMP) ಆರೋಗ್ಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ ನಲ್ಲಿ 21 ವಿದ್ಯಾರ್ಥಿಗಳಿಗೆ ಪಾಸಿಟಿವ್ ಹಿನ್ನಲೆ  ಶಾಲೆಗೆ ಭೇಟಿ ನೀಡಿದ ದಾಸರಹಳ್ಳಿ ವಿಭಾಗದ ಜಂಟಿ ಆಯುಕ್ತ ಜಗದೀಶ್ ಶಾಲೆಯ ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದಿದ್ದಾರೆ. ಶಾಲೆಯಲ್ಲಿ ಕೈಗೊಂಡ ಮುನ್ನೇಚ್ಚರಿಕಾ ಕ್ರಮಗಳ ಬಗ್ಗೆಯೂ ಪರಿಶೀಲನೆ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Tue, 14 June 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?