AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಕೊರೊನಾ ಪಾಸಿಟಿವ್​​; ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಜಂಟಿ ಆಯುಕ್ತ ಜಗದೀಶ್

ಕೊರೊನಾ 4ನೆ ಅಲೆ ಸೋಂಕಿನ ಪ್ರಕರಣಗಳು ನಗರದಲ್ಲಿ ಏರಿಕೆಯಾಗುತ್ತಿದ್ದು, ದಾಸರಹಳ್ಳಿ ವಲಯದ ರಾಜ್ ಗೋಪಾಲನಗರ ದಲ್ಲಿ ಇರುವ ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಖಾಸಗಿ ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಬೆಂಗಳೂರಿನ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಕೊರೊನಾ ಪಾಸಿಟಿವ್​​; ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ  ಜಂಟಿ ಆಯುಕ್ತ ಜಗದೀಶ್
ಎಮ್​​.ಇ..ಎಸ್​ ಪಬ್ಲಿಕ್​​ ಶಾಲೆ
TV9 Web
| Edited By: |

Updated on:Jun 14, 2022 | 2:49 PM

Share

ಬೆಂಗಳೂರು: ಕೊರೊನಾ 4ನೆ (Covid 4th wave) ಅಲೆ ಸೋಂಕಿನ ಪ್ರಕರಣಗಳು ನಗರದಲ್ಲಿ ಏರಿಕೆಯಾಗುತ್ತಿದ್ದು, ದಾಸರಹಳ್ಳಿ (Dasarhalli) ವಲಯದ ರಾಜ್ ಗೋಪಾಲನಗರ ದಲ್ಲಿ ಇರುವ ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಖಾಸಗಿ ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್​ನ  5 ಮತ್ತು 6 ನೇ ತರಗತಿಯಲ್ಲಿ ಓದುತ್ತಿರುವ 21 ಮಕ್ಕಳಿಗೆ,  ಎಂಇಎಸ್ ಪಬ್ಲಿಕ್ ಸ್ಕೂಲ್​​ನ 5 ನೇ ತರಗತಿಯಲ್ಲಿ ಓದುತ್ತಿದ್ದ  10 ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೂ  ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಸದ್ಯ ಶಾಲೆಗಳನ್ನ ಕಂಟೈನ್ಮೆಂಟ್ ಜೋನ್​​ ಅಂತಾ ಘೋಷಣೆ ಮಾಡಲಾಗಿದೆ.

ಇದನ್ನು ಓದಿ: 2022 ರಾಷ್ಟ್ರಪತಿ ಚುನಾವಣೆಯ ರೇಸ್​​ನಲ್ಲಿ ಇಲ್ಲ ಎಂದ ಶರದ್​​ ಪವಾರ್​​

ಸದ್ಯ ಪಾಸಿಟಿವ್ ಆಗಿರುವ ಮಕ್ಕಳು ಎಲ್ಲರೂ ಕೂಡ ಆರಾಮಾಗಿ ಇದ್ದು, ಆತಂಕ ಪಡುವಂತಿಲ್ಲ. ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ 21 ವಿದ್ಯಾರ್ಥಿಗಳಿಗೆ ಪಾಸಿಟಿವ್ ಆಬಮದರು ಶಾಲೆಗೆ ರಜೆ ನೀಡಿಲ್ಲ. ಪಾಸಿಟಿವ್ ಕಾಣಿಸಿಕೊಂಡ ತರಗತಿಯ ಮಕ್ಕಳಿಗೆ ಮಾತ್ರ ರಜೆ ನೀಡಲಾಗಿದೆ. ಈ ಸಂಬಂಧ ಬಿಬಿಎಂಪಿ (BBMP) ಆರೋಗ್ಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ನ್ಯೂ ಸ್ಟ್ಯಾಂಡರ್ಡ್ ಇಂಗ್ಲೀಷ್ ಸ್ಕೂಲ್ ನಲ್ಲಿ 21 ವಿದ್ಯಾರ್ಥಿಗಳಿಗೆ ಪಾಸಿಟಿವ್ ಹಿನ್ನಲೆ  ಶಾಲೆಗೆ ಭೇಟಿ ನೀಡಿದ ದಾಸರಹಳ್ಳಿ ವಿಭಾಗದ ಜಂಟಿ ಆಯುಕ್ತ ಜಗದೀಶ್ ಶಾಲೆಯ ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದಿದ್ದಾರೆ. ಶಾಲೆಯಲ್ಲಿ ಕೈಗೊಂಡ ಮುನ್ನೇಚ್ಚರಿಕಾ ಕ್ರಮಗಳ ಬಗ್ಗೆಯೂ ಪರಿಶೀಲನೆ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Tue, 14 June 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್