AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನಿಂದ ಮೊಬೈಲ್ ದರೋಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದೆ. ಘಟನೆಯ ದೃಶ್ಯಗಳನ್ನು ನೆಟ್ಟಿಗರು ಟ್ವೀಟ್ ಮಾಡಿ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ
ದ್ವಿಚಕ್ರ ವಾಹನ ಅಡ್ಡಗಟ್ಟಿ ದರೋಡೆ ಮಾಡುತ್ತಿರುವ ದೃಶ್ಯ
Rakesh Nayak Manchi
Rakesh Nayak Manchi|

Updated on: Aug 03, 2023 | 7:56 PM

Share

ಬೆಂಗಳೂರು, ಆಗಸ್ಟ್ 3: ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನ ಮೊಬೈಲ್ ದರೋಡೆ (Robbery) ನಡೆಸಿದ ಘಟನೆ ನಗರದ ಬೆನ್ಸನ್ ಟೌನ್‌ನ ಉಪ-ಪ್ರದೇಶವಾದ ವಿಲಿಯಮ್ಸ್ ಟೌನ್‌ನಲ್ಲಿರುವ ಮುಬೀನ್ ತಾಜ್ ಅಪಾರ್ಟ್‌ಮೆಂಟ್ ಸಂಕೀರ್ಣದ ಬಳಿ ನಡೆದಿದೆ. ಬುಧವಾರ (ಆಗಸ್ಟ್ 2) ನಡೆದ ಘಟನೆ ಸಂಬಂಧ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದರೋಡೆಕೋರರು ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು maxdudes ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಲಾಗಿದೆ.

ಇದನ್ನೂ ಓದಿ: Insta Love: ಇನ್ಸ್​​​ಟಾಗ್ರಾಮ್​​​ನಲ್ಲಿ ಪರಿಚಯವಾಗಿದ್ದ ಯುವಕನ ಭೇಟಿಗೆ ಬಂದ ವಿವಾಹಿತ ಮಹಿಳೆ, ದರೋಡೆಗೆ ತುತ್ತಾದರು!

ವಿಡಿಯೋದಲ್ಲಿರುವ ಸಮಯದ ಪ್ರಕಾರ, ಈ ಘಟನೆ ಮಧ್ಯಾಹ್ನ 2.35 ರ ಸುಮಾರಿಗೆ ನಡೆದಿದೆ. ದೃಶ್ಯಾವಳಿಯಲ್ಲಿ ಇರುವಂತೆ, ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುತ್ತಾರೆ. ಈ ವೇಳೆ ಹೆಲ್ಮೆಟ್ ಧರಿಸಿದ ಇಬ್ಬರು ದರೋಡೆಕೋರರು ಬಂದ ಅಡ್ಡಗಟ್ಟಿದ್ದಾರೆ. ನಂತರ ಓರ್ವ ಮಾರಕಾಸ್ತ್ರ ತೋರಿಸಿ ದರೋಡೆಗೆ ಇಳಿದಿದ್ದಾನೆ. ಇದಕ್ಕೆ ಪ್ರತಿರೋಧ ಒಡ್ಡಿದಾಗ ಮಾರಕಾಸ್ತ್ರದಿಂದ ಹಲ್ಲೆಗೆ ಮುಂದಾಗುತ್ತಾನೆ. ಕೊನೆಗೆ ಮೊಬೈಲ್ ಕಸಿದು ಇಬ್ಬರು ಸ್ಥಳದಿಂದ ಪರಾರಿಯಾಗುತ್ತಾರೆ.

ಟ್ವೀಟ್​ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.”

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್