AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮನೆ ಮಾಡಿದ ಯುಗಾದಿ ಸಂಭ್ರಮ; ಹಣ್ಣು, ಹೂವುಗಳ ಬೆಲೆಗೆ ಗ್ರಾಹಕರು ಶಾಕ್!

ಹಣ್ಣುಗಳಿಗೆ 20 ರಿಂದ 30 ರೂಪಾಯಿ, ಹೂವುಗಳಿಗೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಇಂದು ಒಂದು ಕಟ್ಟು ಮಾವಿನ ಎಲೆಗೆ 10 ರೂ. ಇದೆ.

ಬೆಂಗಳೂರಿನಲ್ಲಿ ಮನೆ ಮಾಡಿದ ಯುಗಾದಿ ಸಂಭ್ರಮ; ಹಣ್ಣು, ಹೂವುಗಳ ಬೆಲೆಗೆ ಗ್ರಾಹಕರು ಶಾಕ್!
ಕೆಆರ್ ಮಾರ್ಕೆಟ್​ನಲ್ಲಿ ಜನ ಸಾಗರ
Follow us
TV9 Web
| Updated By: sandhya thejappa

Updated on:Apr 02, 2022 | 9:51 AM

ಬೆಂಗಳೂರು: ನಾಡಿನೆಲ್ಲೆಡೆ ಇಂದು (ಏಪ್ರಿಲ್ 2) ಚಾಂದ್ರಮಾನ ಯುಗಾದಿ (Ugadi) ಹಬ್ಬ. ಬೆಳಿಗ್ಗೆ ಬೇಗನೇ ಎದ್ದು ಮನೆ ಮಂದಿ ಎಲ್ಲಾ ದೇವರ ಪೂಜೆಗೆ ಸಿದ್ಧಪಡಿಸುವುದು, ಸಂಜೆ ಊಟಕ್ಕೆ ತಯಾರಿ ಮಾಡುವುದೇ ಒಂಥರಾ ಸಂಭ್ರಮ ಸಡಗರ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ (Bengaluru) ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆಯಲ್ಲಿ ದೇವರಿಗೆ ನೈವೇದ್ಯ ಇಟ್ಟು ಪೂಜೆ ಮಾಡುವುದಕ್ಕೆ ತಯಾರಿ ನಡೆಸುತ್ತಿದ್ದಾರೆ. ಕಳೆದ 2 ವರ್ಷದಿಂದ ಕೊರೊನಾ (Coronvirus) ಕಾರಣದಿಂದ ಯುಗಾದಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದರೆ ಈ ಬಾರಿ ಎಲ್ಲೆಲ್ಲೂ ಯುಗಾದಿ ಹಬ್ಬ ಸಂಭ್ರಮ ಜೋರಾಗಿದೆ.

ಇನ್ನು ಹಬ್ಬದ ಹಿನ್ನೆಲೆ ನಗರದ ಜನರಿಗೆ ಶಾಕ್ ಎದುರಾಗಿದ್ದು, ಹಣ್ಣು , ಹೂ ಬೆಲೆ ಹೆಚ್ಚಳವಾಗಿದೆ. ಹಣ್ಣುಗಳಿಗೆ 20 ರಿಂದ 30 ರೂಪಾಯಿ, ಹೂವುಗಳಿಗೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಇಂದು ಒಂದು ಕಟ್ಟು ಮಾವಿನ ಎಲೆಗೆ 10 ರೂ. ಇದೆ. ಬೇವಿನ ಸೊಪ್ಪಿಗೆ 20 ರೂ. ನಿಗದಿಯಾಗಿದೆ. ಒಂದು ಮಾರು ತುಳಸಿಗೆ 50 ರೂ. ಇದ್ದರೆ. ಒಂದು ಕೆಜಿ ಬೆಲ್ಲಕ್ಕೆ (ಅಚ್ಚು/ಉಂಡೆ) 50- 60 ರೂಪಾಯಿ ಇದೆ.

ಇಂದಿನ ಹೂವುಗಳ ಬೆಲೆ ಹೀಗಿದೆ: * ಒಂದು ಕೆಜಿ ಮಲ್ಲಿಗೆ ಮೊಗ್ಗು – 600 ರೂ. * ಒಂದು ಸೇವಂತಿಗೆ – 200 ರೂ. * ಕನಕಾಂಬರ 400 – ರೂ. * ಸುಗಂಧರಾಜ 80 – ರೂ. * ಗುಲಾಬಿ 150 – ರೂ. * ಚೆಂಡು ಹೂವು- 60 ರೂಪಾಯಿ ಇದೆ.

ಇಂದಿನ ಹಣ್ಣುಗಳ ಬೆಲೆ ಹೀಗಿದೆ: * ಒಂದು ಕೆಜಿ ಸೇಬು – 160 ರೂ. * ದಾಳಿಂಬೆ 250 – ರೂ * ಮೂಸಂಬಿ 100 – ರೂ. * ಆರೆಂಜ್ 120 – ರೂ. * ಸಪೋಟ 100 – ರೂ. * ಸೀಬೆಹಣ್ಣು 120 – ರೂ. * ಏಲಕ್ಕಿ ಬಾಳೆಹಣ್ಣು – 70 ರೂ. * ದ್ರಾಕ್ಷಿ 100-120 ರೂ. ಇದೆ.

ಇದನ್ನೂ ಓದಿ

Andre Russell: ಸಿಕ್ಸರ್ ಮ್ಯಾನ್ ರಸೆಲ್ ಅವರ ಒಂದೊಂದು ಸಿಕ್ಸ್​​ ಹೇಗಿತ್ತು ಗೊತ್ತೇ?: ಇಲ್ಲಿದೆ ನೋಡಿ

ಸಚಿವ ಎಮ್ ಟಿ ಬಿ ನಾಗರಾಜ ಕ್ಷೇತ್ರದ ಜನರಿಗೆ ಯುಗಾದಿ ಹಬ್ಬಕ್ಕೆ ಅಕ್ಕಿ, ಬೇಳೆ ಮತ್ತು ಅಡುಗೆ ಎಣ್ಣೆ ಹಂಚಿದರು!

Published On - 8:22 am, Sat, 2 April 22

ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್