AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮನೆ ಮಾಡಿದ ಯುಗಾದಿ ಸಂಭ್ರಮ; ಹಣ್ಣು, ಹೂವುಗಳ ಬೆಲೆಗೆ ಗ್ರಾಹಕರು ಶಾಕ್!

ಹಣ್ಣುಗಳಿಗೆ 20 ರಿಂದ 30 ರೂಪಾಯಿ, ಹೂವುಗಳಿಗೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಇಂದು ಒಂದು ಕಟ್ಟು ಮಾವಿನ ಎಲೆಗೆ 10 ರೂ. ಇದೆ.

ಬೆಂಗಳೂರಿನಲ್ಲಿ ಮನೆ ಮಾಡಿದ ಯುಗಾದಿ ಸಂಭ್ರಮ; ಹಣ್ಣು, ಹೂವುಗಳ ಬೆಲೆಗೆ ಗ್ರಾಹಕರು ಶಾಕ್!
ಕೆಆರ್ ಮಾರ್ಕೆಟ್​ನಲ್ಲಿ ಜನ ಸಾಗರ
TV9 Web
| Edited By: |

Updated on:Apr 02, 2022 | 9:51 AM

Share

ಬೆಂಗಳೂರು: ನಾಡಿನೆಲ್ಲೆಡೆ ಇಂದು (ಏಪ್ರಿಲ್ 2) ಚಾಂದ್ರಮಾನ ಯುಗಾದಿ (Ugadi) ಹಬ್ಬ. ಬೆಳಿಗ್ಗೆ ಬೇಗನೇ ಎದ್ದು ಮನೆ ಮಂದಿ ಎಲ್ಲಾ ದೇವರ ಪೂಜೆಗೆ ಸಿದ್ಧಪಡಿಸುವುದು, ಸಂಜೆ ಊಟಕ್ಕೆ ತಯಾರಿ ಮಾಡುವುದೇ ಒಂಥರಾ ಸಂಭ್ರಮ ಸಡಗರ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ (Bengaluru) ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆಯಲ್ಲಿ ದೇವರಿಗೆ ನೈವೇದ್ಯ ಇಟ್ಟು ಪೂಜೆ ಮಾಡುವುದಕ್ಕೆ ತಯಾರಿ ನಡೆಸುತ್ತಿದ್ದಾರೆ. ಕಳೆದ 2 ವರ್ಷದಿಂದ ಕೊರೊನಾ (Coronvirus) ಕಾರಣದಿಂದ ಯುಗಾದಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದರೆ ಈ ಬಾರಿ ಎಲ್ಲೆಲ್ಲೂ ಯುಗಾದಿ ಹಬ್ಬ ಸಂಭ್ರಮ ಜೋರಾಗಿದೆ.

ಇನ್ನು ಹಬ್ಬದ ಹಿನ್ನೆಲೆ ನಗರದ ಜನರಿಗೆ ಶಾಕ್ ಎದುರಾಗಿದ್ದು, ಹಣ್ಣು , ಹೂ ಬೆಲೆ ಹೆಚ್ಚಳವಾಗಿದೆ. ಹಣ್ಣುಗಳಿಗೆ 20 ರಿಂದ 30 ರೂಪಾಯಿ, ಹೂವುಗಳಿಗೆ 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಇಂದು ಒಂದು ಕಟ್ಟು ಮಾವಿನ ಎಲೆಗೆ 10 ರೂ. ಇದೆ. ಬೇವಿನ ಸೊಪ್ಪಿಗೆ 20 ರೂ. ನಿಗದಿಯಾಗಿದೆ. ಒಂದು ಮಾರು ತುಳಸಿಗೆ 50 ರೂ. ಇದ್ದರೆ. ಒಂದು ಕೆಜಿ ಬೆಲ್ಲಕ್ಕೆ (ಅಚ್ಚು/ಉಂಡೆ) 50- 60 ರೂಪಾಯಿ ಇದೆ.

ಇಂದಿನ ಹೂವುಗಳ ಬೆಲೆ ಹೀಗಿದೆ: * ಒಂದು ಕೆಜಿ ಮಲ್ಲಿಗೆ ಮೊಗ್ಗು – 600 ರೂ. * ಒಂದು ಸೇವಂತಿಗೆ – 200 ರೂ. * ಕನಕಾಂಬರ 400 – ರೂ. * ಸುಗಂಧರಾಜ 80 – ರೂ. * ಗುಲಾಬಿ 150 – ರೂ. * ಚೆಂಡು ಹೂವು- 60 ರೂಪಾಯಿ ಇದೆ.

ಇಂದಿನ ಹಣ್ಣುಗಳ ಬೆಲೆ ಹೀಗಿದೆ: * ಒಂದು ಕೆಜಿ ಸೇಬು – 160 ರೂ. * ದಾಳಿಂಬೆ 250 – ರೂ * ಮೂಸಂಬಿ 100 – ರೂ. * ಆರೆಂಜ್ 120 – ರೂ. * ಸಪೋಟ 100 – ರೂ. * ಸೀಬೆಹಣ್ಣು 120 – ರೂ. * ಏಲಕ್ಕಿ ಬಾಳೆಹಣ್ಣು – 70 ರೂ. * ದ್ರಾಕ್ಷಿ 100-120 ರೂ. ಇದೆ.

ಇದನ್ನೂ ಓದಿ

Andre Russell: ಸಿಕ್ಸರ್ ಮ್ಯಾನ್ ರಸೆಲ್ ಅವರ ಒಂದೊಂದು ಸಿಕ್ಸ್​​ ಹೇಗಿತ್ತು ಗೊತ್ತೇ?: ಇಲ್ಲಿದೆ ನೋಡಿ

ಸಚಿವ ಎಮ್ ಟಿ ಬಿ ನಾಗರಾಜ ಕ್ಷೇತ್ರದ ಜನರಿಗೆ ಯುಗಾದಿ ಹಬ್ಬಕ್ಕೆ ಅಕ್ಕಿ, ಬೇಳೆ ಮತ್ತು ಅಡುಗೆ ಎಣ್ಣೆ ಹಂಚಿದರು!

Published On - 8:22 am, Sat, 2 April 22

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ