AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಅವ್ಯವಸ್ಥೆ; ಕಳಪೆ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರು

ಟ್ರಿನಿಟಿ ಸರ್ಕಲ್ ಬಳಿಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಎಸ್‌ಟಿ ವಿದ್ಯಾರ್ಥಿಗಳ ಊಟದಲ್ಲಿ ತರಕಾರಿ, ಬೇಳೆ ಜೊತೆ ಹುಳು, ಕಲ್ಲುಗಳು ಪ್ರತ್ಯಕ್ಷವಾಗುತ್ತಿವೆ. ಕಳೆದ 1 ವಾರದಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.

ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಅವ್ಯವಸ್ಥೆ; ಕಳಪೆ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರು
ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಅವ್ಯವಸ್ಥೆ; ಕಳಪೆ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರು
TV9 Web
| Updated By: ಆಯೇಷಾ ಬಾನು|

Updated on: Apr 16, 2022 | 1:08 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ಪೂರೈಕೆ ಮಾಡಲಾಗುತ್ತಿದೆ. ತಿಂಡಿ ಊಟ ತಿನ್ನುವಾಗಲೆಲ್ಲ ವಿದ್ಯಾರ್ಥಿಗಳಿಗೆ ಕಲ್ಲು, ಹುಳುಗಳು ಸಿಗುತ್ತಿದ್ದು ವಿದ್ಯಾರ್ಥಿಗಳ ಕಂಗಾಲಾಗಿದ್ದಾರೆ. ಗುಣ ಮಟ್ಟದ ಆಹಾರ ನೀಡಿ ಎಂದು ಒತ್ತಾಯಿಸಿದ್ದು ವಸತಿ ನಿಲಯದ ವಾರ್ಡನ್‌ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಟ್ರಿನಿಟಿ ಸರ್ಕಲ್ ಬಳಿಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಎಸ್‌ಟಿ ವಿದ್ಯಾರ್ಥಿಗಳ ಊಟದಲ್ಲಿ ತರಕಾರಿ, ಬೇಳೆ ಜೊತೆ ಹುಳು, ಕಲ್ಲುಗಳು ಪ್ರತ್ಯಕ್ಷವಾಗುತ್ತಿವೆ. ಕಳೆದ 1 ವಾರದಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಆದ್ರೂ ಹಾಸ್ಟೆಲ್‌ ವಾರ್ಡನ್‌ ಕಳಪೆ ಆಹಾರ ಪೂರೈಸುತ್ತಿದ್ದಾರೆ ಎಂದು ವಸತಿ ನಿಲಯದ ವಾರ್ಡನ್‌ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಲಾ ಕಾಲೇಜಿನ ಪರಿಶಿಷ್ಟ ಜಾತಿ ಬಾಲಕರ ಹಾಸ್ಟಲ್ನಲ್ಲಿ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಈ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಕ್ವಾಲಿಟಿ ಇಲ್ಲದ ಪದಾರ್ಥಗಳಿಂದ ವಿದ್ಯಾರ್ಥಿಗಳಿಗೆ ಉಪಹಾರ ತಯಾರಿಸಲಾಗುತ್ತಿದೆ. ದೂಳು ಹಿಡಿದು, ಮುಗ್ಗಿ ಹೋಗಿರುವ ಅಕ್ಕಿಂದಲೇ ಅನ್ನ ತಯಾರಿಸಲಾಗುತ್ತಿದೆ. ಅಡುಗೆ ತಯಾರಿಸುವ ಮೆಸ್ ದುರ್ವಾಸನೆಯಲ್ಲೇ ವಿದ್ಯಾರ್ಥಿಗಳು ಊಟ ಸೇವಿಸುವ ಪರಿಸ್ಥಿತಿ ಇದೆ. ಬೇಕಾಬಿಟ್ಟಿಯಾಗಿ ಅಡುಗೆ ತಯಾರು ಮಾಡಲಾಗುತ್ತಿದೆ. ಒಬ್ಬೊಬ್ಬರಾಗಿಯೇ ವಿದ್ಯಾರ್ಥಿಗಳು ಅಸ್ವಸ್ಥರಾಗ್ತಿದ್ದಾರೆ. ವಾಂತಿ- ಭೇದಿ ಕಾಯಿಲೆ ವಕ್ಕರಿಸುವ ಭೀತಿಯಲ್ಲಿ ವಿದ್ಯಾರ್ಥಿಗಳಿದ್ದು ಪರೀಕ್ಷೆ ಸಮಯದಲ್ಲಿ ಆರೋಗ್ಯ ಹಾಳಾದ್ರೆ ಗತಿ ಏನು ಎಂಬಂತಾಗಿದೆ. ಹೀಗಾಗಿ ಈ ಬಗ್ಗೆ ಪರಿಹಾರಕ್ಕಾಗಿ ವಿದ್ಯಾರ್ಥಿಗಳು ಅಂಗಲಾಚಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ನಷ್ಟ ಮಾಡಲು ರಾಹುಲ್ ಗಾಂಧಿ ಅಜ್ಜಿಯಿಂದಲೇ ಆಗಿಲ್ಲ, ಇನ್ನು ಮೊಮ್ಮಗನಿಂದ ಏನಾಗುತ್ತೆ: ಈಶ್ವರಪ್ಪ ವ್ಯಂಗ್ಯ

ದಿ ಕಾಶ್ಮೀರ್ ಫೈಲ್ಸ್ ವೀಕ್ಷಿಸಿದ ನಂತರ ಮುಸ್ಲಿಂ ಯುವಕನ ಮೇಲೆ ಕತ್ತಿಯಿಂದ ಹಲ್ಲೆ; ಪೊಲೀಸರು ಬಿಚ್ಚಿಟ್ಟರು ಘಟನೆಯ ಬೆಚ್ಚಿಬೀಳಿಸುವ ಸತ್ಯಾಂಶ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ