AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಅವ್ಯವಸ್ಥೆ; ಕಳಪೆ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರು

ಟ್ರಿನಿಟಿ ಸರ್ಕಲ್ ಬಳಿಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಎಸ್‌ಟಿ ವಿದ್ಯಾರ್ಥಿಗಳ ಊಟದಲ್ಲಿ ತರಕಾರಿ, ಬೇಳೆ ಜೊತೆ ಹುಳು, ಕಲ್ಲುಗಳು ಪ್ರತ್ಯಕ್ಷವಾಗುತ್ತಿವೆ. ಕಳೆದ 1 ವಾರದಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.

ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಅವ್ಯವಸ್ಥೆ; ಕಳಪೆ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರು
ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಅವ್ಯವಸ್ಥೆ; ಕಳಪೆ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರು
TV9 Web
| Edited By: |

Updated on: Apr 16, 2022 | 1:08 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ಪೂರೈಕೆ ಮಾಡಲಾಗುತ್ತಿದೆ. ತಿಂಡಿ ಊಟ ತಿನ್ನುವಾಗಲೆಲ್ಲ ವಿದ್ಯಾರ್ಥಿಗಳಿಗೆ ಕಲ್ಲು, ಹುಳುಗಳು ಸಿಗುತ್ತಿದ್ದು ವಿದ್ಯಾರ್ಥಿಗಳ ಕಂಗಾಲಾಗಿದ್ದಾರೆ. ಗುಣ ಮಟ್ಟದ ಆಹಾರ ನೀಡಿ ಎಂದು ಒತ್ತಾಯಿಸಿದ್ದು ವಸತಿ ನಿಲಯದ ವಾರ್ಡನ್‌ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಟ್ರಿನಿಟಿ ಸರ್ಕಲ್ ಬಳಿಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಎಸ್‌ಟಿ ವಿದ್ಯಾರ್ಥಿಗಳ ಊಟದಲ್ಲಿ ತರಕಾರಿ, ಬೇಳೆ ಜೊತೆ ಹುಳು, ಕಲ್ಲುಗಳು ಪ್ರತ್ಯಕ್ಷವಾಗುತ್ತಿವೆ. ಕಳೆದ 1 ವಾರದಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಆದ್ರೂ ಹಾಸ್ಟೆಲ್‌ ವಾರ್ಡನ್‌ ಕಳಪೆ ಆಹಾರ ಪೂರೈಸುತ್ತಿದ್ದಾರೆ ಎಂದು ವಸತಿ ನಿಲಯದ ವಾರ್ಡನ್‌ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಲಾ ಕಾಲೇಜಿನ ಪರಿಶಿಷ್ಟ ಜಾತಿ ಬಾಲಕರ ಹಾಸ್ಟಲ್ನಲ್ಲಿ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಈ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಕ್ವಾಲಿಟಿ ಇಲ್ಲದ ಪದಾರ್ಥಗಳಿಂದ ವಿದ್ಯಾರ್ಥಿಗಳಿಗೆ ಉಪಹಾರ ತಯಾರಿಸಲಾಗುತ್ತಿದೆ. ದೂಳು ಹಿಡಿದು, ಮುಗ್ಗಿ ಹೋಗಿರುವ ಅಕ್ಕಿಂದಲೇ ಅನ್ನ ತಯಾರಿಸಲಾಗುತ್ತಿದೆ. ಅಡುಗೆ ತಯಾರಿಸುವ ಮೆಸ್ ದುರ್ವಾಸನೆಯಲ್ಲೇ ವಿದ್ಯಾರ್ಥಿಗಳು ಊಟ ಸೇವಿಸುವ ಪರಿಸ್ಥಿತಿ ಇದೆ. ಬೇಕಾಬಿಟ್ಟಿಯಾಗಿ ಅಡುಗೆ ತಯಾರು ಮಾಡಲಾಗುತ್ತಿದೆ. ಒಬ್ಬೊಬ್ಬರಾಗಿಯೇ ವಿದ್ಯಾರ್ಥಿಗಳು ಅಸ್ವಸ್ಥರಾಗ್ತಿದ್ದಾರೆ. ವಾಂತಿ- ಭೇದಿ ಕಾಯಿಲೆ ವಕ್ಕರಿಸುವ ಭೀತಿಯಲ್ಲಿ ವಿದ್ಯಾರ್ಥಿಗಳಿದ್ದು ಪರೀಕ್ಷೆ ಸಮಯದಲ್ಲಿ ಆರೋಗ್ಯ ಹಾಳಾದ್ರೆ ಗತಿ ಏನು ಎಂಬಂತಾಗಿದೆ. ಹೀಗಾಗಿ ಈ ಬಗ್ಗೆ ಪರಿಹಾರಕ್ಕಾಗಿ ವಿದ್ಯಾರ್ಥಿಗಳು ಅಂಗಲಾಚಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ನಷ್ಟ ಮಾಡಲು ರಾಹುಲ್ ಗಾಂಧಿ ಅಜ್ಜಿಯಿಂದಲೇ ಆಗಿಲ್ಲ, ಇನ್ನು ಮೊಮ್ಮಗನಿಂದ ಏನಾಗುತ್ತೆ: ಈಶ್ವರಪ್ಪ ವ್ಯಂಗ್ಯ

ದಿ ಕಾಶ್ಮೀರ್ ಫೈಲ್ಸ್ ವೀಕ್ಷಿಸಿದ ನಂತರ ಮುಸ್ಲಿಂ ಯುವಕನ ಮೇಲೆ ಕತ್ತಿಯಿಂದ ಹಲ್ಲೆ; ಪೊಲೀಸರು ಬಿಚ್ಚಿಟ್ಟರು ಘಟನೆಯ ಬೆಚ್ಚಿಬೀಳಿಸುವ ಸತ್ಯಾಂಶ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?