AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಅವ್ಯವಸ್ಥೆ; ಕಳಪೆ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರು

ಟ್ರಿನಿಟಿ ಸರ್ಕಲ್ ಬಳಿಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಎಸ್‌ಟಿ ವಿದ್ಯಾರ್ಥಿಗಳ ಊಟದಲ್ಲಿ ತರಕಾರಿ, ಬೇಳೆ ಜೊತೆ ಹುಳು, ಕಲ್ಲುಗಳು ಪ್ರತ್ಯಕ್ಷವಾಗುತ್ತಿವೆ. ಕಳೆದ 1 ವಾರದಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.

ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಅವ್ಯವಸ್ಥೆ; ಕಳಪೆ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರು
ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಅವ್ಯವಸ್ಥೆ; ಕಳಪೆ ಆಹಾರ ಸೇವಿಸಿ ಆರೋಗ್ಯದಲ್ಲಿ ಏರುಪೇರು
TV9 Web
| Edited By: |

Updated on: Apr 16, 2022 | 1:08 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿಯ ಎಸ್‌ಟಿ ವಿದ್ಯಾರ್ಥಿಗಳ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ಪೂರೈಕೆ ಮಾಡಲಾಗುತ್ತಿದೆ. ತಿಂಡಿ ಊಟ ತಿನ್ನುವಾಗಲೆಲ್ಲ ವಿದ್ಯಾರ್ಥಿಗಳಿಗೆ ಕಲ್ಲು, ಹುಳುಗಳು ಸಿಗುತ್ತಿದ್ದು ವಿದ್ಯಾರ್ಥಿಗಳ ಕಂಗಾಲಾಗಿದ್ದಾರೆ. ಗುಣ ಮಟ್ಟದ ಆಹಾರ ನೀಡಿ ಎಂದು ಒತ್ತಾಯಿಸಿದ್ದು ವಸತಿ ನಿಲಯದ ವಾರ್ಡನ್‌ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಟ್ರಿನಿಟಿ ಸರ್ಕಲ್ ಬಳಿಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಎಸ್‌ಟಿ ವಿದ್ಯಾರ್ಥಿಗಳ ಊಟದಲ್ಲಿ ತರಕಾರಿ, ಬೇಳೆ ಜೊತೆ ಹುಳು, ಕಲ್ಲುಗಳು ಪ್ರತ್ಯಕ್ಷವಾಗುತ್ತಿವೆ. ಕಳೆದ 1 ವಾರದಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಆದ್ರೂ ಹಾಸ್ಟೆಲ್‌ ವಾರ್ಡನ್‌ ಕಳಪೆ ಆಹಾರ ಪೂರೈಸುತ್ತಿದ್ದಾರೆ ಎಂದು ವಸತಿ ನಿಲಯದ ವಾರ್ಡನ್‌ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಲಾ ಕಾಲೇಜಿನ ಪರಿಶಿಷ್ಟ ಜಾತಿ ಬಾಲಕರ ಹಾಸ್ಟಲ್ನಲ್ಲಿ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಈ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಕ್ವಾಲಿಟಿ ಇಲ್ಲದ ಪದಾರ್ಥಗಳಿಂದ ವಿದ್ಯಾರ್ಥಿಗಳಿಗೆ ಉಪಹಾರ ತಯಾರಿಸಲಾಗುತ್ತಿದೆ. ದೂಳು ಹಿಡಿದು, ಮುಗ್ಗಿ ಹೋಗಿರುವ ಅಕ್ಕಿಂದಲೇ ಅನ್ನ ತಯಾರಿಸಲಾಗುತ್ತಿದೆ. ಅಡುಗೆ ತಯಾರಿಸುವ ಮೆಸ್ ದುರ್ವಾಸನೆಯಲ್ಲೇ ವಿದ್ಯಾರ್ಥಿಗಳು ಊಟ ಸೇವಿಸುವ ಪರಿಸ್ಥಿತಿ ಇದೆ. ಬೇಕಾಬಿಟ್ಟಿಯಾಗಿ ಅಡುಗೆ ತಯಾರು ಮಾಡಲಾಗುತ್ತಿದೆ. ಒಬ್ಬೊಬ್ಬರಾಗಿಯೇ ವಿದ್ಯಾರ್ಥಿಗಳು ಅಸ್ವಸ್ಥರಾಗ್ತಿದ್ದಾರೆ. ವಾಂತಿ- ಭೇದಿ ಕಾಯಿಲೆ ವಕ್ಕರಿಸುವ ಭೀತಿಯಲ್ಲಿ ವಿದ್ಯಾರ್ಥಿಗಳಿದ್ದು ಪರೀಕ್ಷೆ ಸಮಯದಲ್ಲಿ ಆರೋಗ್ಯ ಹಾಳಾದ್ರೆ ಗತಿ ಏನು ಎಂಬಂತಾಗಿದೆ. ಹೀಗಾಗಿ ಈ ಬಗ್ಗೆ ಪರಿಹಾರಕ್ಕಾಗಿ ವಿದ್ಯಾರ್ಥಿಗಳು ಅಂಗಲಾಚಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ನಷ್ಟ ಮಾಡಲು ರಾಹುಲ್ ಗಾಂಧಿ ಅಜ್ಜಿಯಿಂದಲೇ ಆಗಿಲ್ಲ, ಇನ್ನು ಮೊಮ್ಮಗನಿಂದ ಏನಾಗುತ್ತೆ: ಈಶ್ವರಪ್ಪ ವ್ಯಂಗ್ಯ

ದಿ ಕಾಶ್ಮೀರ್ ಫೈಲ್ಸ್ ವೀಕ್ಷಿಸಿದ ನಂತರ ಮುಸ್ಲಿಂ ಯುವಕನ ಮೇಲೆ ಕತ್ತಿಯಿಂದ ಹಲ್ಲೆ; ಪೊಲೀಸರು ಬಿಚ್ಚಿಟ್ಟರು ಘಟನೆಯ ಬೆಚ್ಚಿಬೀಳಿಸುವ ಸತ್ಯಾಂಶ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ