Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ಬಹು ನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ 450 ಕೋಟಿ ರೂ. ಮೀಸಲು

ಬೆಂಗಳೂರು ಉಪನಗರ ರೈಲು ಯೋಜನೆಗೆ 2023-24ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ 450 ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರ ಉಪನಗರ ರೈಲು ಯೋಜನೆಗೆ 1350 ಕೋಟಿ ಮೀಸಲಿಡಲಾಗಿದ್ದು ಅದರಲ್ಲಿ 450 ಕೋಟಿ ರೂ.ವನ್ನು ನೇರವಾಗಿ ಬಜೆಟ್​ನಲ್ಲಿ ಮೀಸಲಿಡಲಾಗಿದೆ.

Budget 2023: ಬಹು ನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ 450 ಕೋಟಿ ರೂ. ಮೀಸಲು
ಉಪನಗರ ರೈಲು
Follow us
ನಯನಾ ರಾಜೀವ್
|

Updated on: Feb 03, 2023 | 10:21 AM

ಬೆಂಗಳೂರು ಉಪನಗರ ರೈಲು ಯೋಜನೆಗೆ 2023-24ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ 450 ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರ ಉಪನಗರ ರೈಲು ಯೋಜನೆಗೆ 1350 ಕೋಟಿ ಮೀಸಲಿಡಲಾಗಿದ್ದು ಅದರಲ್ಲಿ 450 ಕೋಟಿ ರೂ.ವನ್ನು ನೇರವಾಗಿ ಬಜೆಟ್​ನಲ್ಲಿ ಮೀಸಲಿಡಲಾಗಿದೆ. ಬಾಕಿ ಉಳಿದ 900 ಕೋಟಿ ರೂ.ಗಳನ್ನು ಆಂತರಿಕ ಹೆಚ್ಚುವರಿ ಬಜೆಟ್​ ಸಂಪನ್ಮೂಲದ ಮೂಲಕ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗಿದೆ. ಬುಧವಾರ ಮಂಡಿಸಿದ ಬಜೆಟ್‌ನಲ್ಲಿ ಪ್ರಸ್ತಾವನೆ ಪ್ರಸ್ತಾಪವಾಗಿಲ್ಲ. ಬೆಂಗಳೂರಿನ ಹೊರವಲಯದಲ್ಲಿ ಫಿನ್‌ಟೆಕ್ ಸಿಟಿಯನ್ನು ಸ್ಥಾಪಿಸಲು, ಗುಜರಾತ್‌ನ ಗಿಫ್ಟ್ ಸಿಟಿ ಮಾದರಿಯಲ್ಲಿ ಸ್ಯಾಟಲೈಟ್ ಟೌನ್ ಆಗಿ ನಿರ್ಮಿಸಲು, ರಾಜ್ಯ ಸರ್ಕಾರವು ಕೇಂದ್ರ ಬಜೆಟ್‌ನಿಂದ ಧನಸಹಾಯವನ್ನು ಕೋರಿದೆ.

ಮತ್ತಷ್ಟು ಓದಿ: ಬೆಂಗಳೂರು ಉಪನಗರ ರೈಲು ಯೋಜನೆಗೆ ನಮೋ ಶಂಕುಸ್ಥಾಪನೆ, ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಉಪನಗರ ರೈಲು ಯೋಜನಾ ಕಟ್ಟಡ ಮಂಜೂರಾದಾಗ ನಾಲ್ಕು ಮಾರ್ಗಗಳಲ್ಲಿ ನಗರದಲ್ಲಿ 148 ಕಿ.ಮೀ ಜಾಲಕ್ಕೆ 15,767 ಕೋಟಿ ವೆಚ್ಚವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಎರಡೂ ಸರ್ಕಾರಗಳು 40% ಷೇರುಗಳನ್ನು ಹೊಂದಿವೆ, ಉಳಿದ 60% ವಿದೇಶಿ ಸಾಲದಿಂದ ಬರುತ್ತದೆ. KRIDE 25 ಕಿಮೀ ಕಾರಿಡಾರ್ ಅನ್ನು ನಿರ್ಮಿಸಲು ಆಯ್ಕೆ ಮಾಡಿದೆ.

ಬೈಯಪ್ಪನಹಳ್ಳಿಹಲವಾರು ಅಡೆತಡೆಗಳನ್ನು ದಾಟಿ ಚಿಕ್ಕಬಾಣಾವರೆ ಗೆ. ಈ ಕಾರಿಡಾರ್ ಒಟ್ಟಾರೆ 25 ಕಿಮೀ ಉದ್ದವಿದ್ದು, 14 ನಿಲ್ದಾಣಗಳನ್ನು ಹೊಂದಿರಲಿದೆ. ವಾಹನ ದಟ್ಟಣೆ ಕಡಿಮೆ ಮಾಡಲು ಕೆ-ರೈಡ್ ಬೆಂಗಳೂರು ಉಪನಗರ ರೈಲು ಯೋಜನೆ ಆರಂಭವಾಗಲಿದ್ದು, ನಾಲ್ಕು ಕಾರಿಡಾರ್​ಗಳಲ್ಲಿ ಈ ರೈಲು ನಿರ್ಮಾಣವಾಗಲಿದೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಬಿಜೆಪಿ ಸರ್ಕಾರ 40 ತಿಂಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸುತ್ತದೆ ಎಂದು ಭರವಸೆ ನೀಡಿದ್ದರು. ಬೆಂಗಳೂರು ಉಪನಗರ ರೈಲು ಯೋಜನೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮಹತ್ವದ ಯೋಜನೆಯಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ