AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ವಿದ್ಯುತ್ ಉತ್ಪಾದನೆಗಾಗಿ ಸುಧಾರಿತ ಮಾರ್ಗದಲ್ಲಿ ಕಲ್ಲಿದ್ದಲು ಪೂರೈಕೆಗೆ ಒತ್ತು -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Electricity: ಇಂಧನ ನಿಗಮಗಳು ಹಾಗೂ ಕಂಪೆನಿಗಳಿಗೆ ಕಲ್ಲಿದ್ದಲು ಸಾಗಣೆ ಮಾಡಲು ರಸ್ತೆ ಹಾಗೂ ರೈಲು ಎರಡು ಮಾರ್ಗಗಳನ್ನು ಬಳಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

Pralhad Joshi: ವಿದ್ಯುತ್ ಉತ್ಪಾದನೆಗಾಗಿ ಸುಧಾರಿತ ಮಾರ್ಗದಲ್ಲಿ ಕಲ್ಲಿದ್ದಲು ಪೂರೈಕೆಗೆ ಒತ್ತು -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವಿದ್ಯುತ್ ಉತ್ಪಾದನೆಗಾಗಿ ಸುಧಾರಿತ ಮಾರ್ಗದಲ್ಲಿ ಕಲ್ಲಿದ್ದಲು ಪೂರೈಕೆಗೆ ಒತ್ತು -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: |

Updated on:Dec 03, 2022 | 6:43 PM

Share

ಬೆಂಗಳೂರು: ವಿದ್ಯುತ್ (Electricity) ಉತ್ಪಾದನಾ ಕಂಪನಿಗಳು ಹಾಗು ನಿಗಮಗಳಿಗೆ ಕಲ್ಲಿದ್ದಲನ್ನು (Coal) ಸುಧಾರಿತ ಮಾರ್ಗದಲ್ಲಿ ಪೂರೈಸುವಂತೆ ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಇಂದು ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸಭೆ ನಡೆಸಿದರು. ಕಲ್ಲಿದ್ದಲು ಸುಗಮ ಪೂರೈಕೆ ಕುರಿತಂತೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು.

ಕಲ್ಲಿದ್ದಲು ವಿತರಣೆಯಲ್ಲಿ ಪ್ರಸ್ತುತ ಎದುರಾಗುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಂಡು ಯಾವ ರೀತಿ ಟಿಪಿಪಿಗಳಿಗೆ ಕಲ್ಲಿದ್ದಲು ವಿತರಣೆಯನ್ನು ಸುಗಮಗೊಳಿಸಬಹುದು ಎಂಬುದರ ಕುರಿತು ಚರ್ಚೆ ನಡೆಸಲಾಯಿತು. ಇಂಧನ ನಿಗಮಗಳು ಹಾಗೂ ಕಂಪೆನಿಗಳಿಗೆ ಕಲ್ಲಿದ್ದಲು ಸಾಗಣೆ ಮಾಡಲು ರಸ್ತೆ ಹಾಗೂ ರೈಲು ಎರಡು ಮಾರ್ಗಗಳನ್ನು ಬಳಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಕಲ್ಲಿದ್ದಲು ವ್ಯಾಗನ್‌ಗಳ ಇಳಿಸುವಿಕೆಯ ಸಮಯವನ್ನು ಸುಧಾರಿಸಲು ಒತ್ತು ನೀಡಬೇಕಾಗಿದೆ. ದೀರ್ಘಾವಧಿಯ ಕಲ್ಲಿದ್ದಲು ದಾಸ್ತಾನು ನಿರ್ಮಿಸಲು ಆರ್‌ಎಸ್‌ಆರ್ (ರೈಲ್ ಕಮ್ ಸೀ) ಮೋಡ್ ಅನ್ನು ಅನ್ವೇಷಿಸಲು ಜೆನ್‌ಕೋಗೆ ಪ್ರಲ್ಹಾದ್ ಜೋಶಿ ಒತ್ತಾಯಿಸಿದ್ದಾರೆ. ಇದಲ್ಲದೆ, ರೋಡ್ ಮೋಡ್ ಮತ್ತು ರೋಪ್‌ವೇ ಮೂಲಕ 40,000 TPD ಕಲ್ಲಿದ್ದಲನ್ನು ಎತ್ತಬಹುದು. ವ್ಯಾಗನ್ ಅನ್‌ಲೋಡಿಂಗ್ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸುಧಾರಿತ ತಂತ್ರಜ್ಞಾನ ಬಳಕೆಗೆ ಜೋಶಿ ಸಲಹೆ ನೀಡಿದರು.

Also Read: ದೇಶದ ಜಿಡಿಪಿಗೆ ಶೇ 2.5 ಕೊಡುಗೆ ಗಣಿಗಾರಿಕೆಯಿಂದ ನೀಡಲಿದ್ದೇವೆ -ಗಣಿ ಹೂಡಿಕೆದಾರರ ಸಮಾವೇಶದಲ್ಲಿ ಕೇಂದ್ರ ಸಚಿವ ಜೋಶಿ ಘೋಷಣೆ

ಕರ್ನಾಟಕ ಇಂಧನ ನಿಗಮ, ಆಂಧ್ರ ಪ್ರದೇಶ ಜೆನ್ಕೋ, ತೆಲಂಗಾಣಾ ಜೆನ್ಕೋ ಮತ್ತು ತಮಿಳನಾಡು ಉತ್ಪಾದನೆ ಹಾಗೂ ವಿತರಣೆ ನಿಗಮದ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸಿದ್ದರು.

Published On - 6:40 pm, Sat, 3 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ