AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸುದ್ದಿಗೋಷ್ಠಿ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನ ತಡೆಯಬೇಕಿದೆ. ಮಹಿಳೆಯರ ಫೋರ್ನೋಗ್ರಫಿ ತಡೆಯಬೇಕಿದೆ. ಹೀಗಾಗಿ ಜಿಲ್ಲಾವಾರು ಕೇಂದ್ರಗಳನ್ನು ತೆರೆದು ಮಕ್ಕಳ ಸುರಕ್ಷತೆಗೆ ದೌರ್ಜನ್ಯ ತಡೆಯಲು ಕ್ರಮಕ್ಕೆ ಸೂಚನೆ ನೀಡಲಾಗಿದೆ. -ಕೇಂದ್ರ ಸಚಿವೆ ಸ್ಮೃತಿ ಇರಾನಿ

Smriti Irani: ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸುದ್ದಿಗೋಷ್ಠಿ
ಸ್ಮೃತಿ ಇರಾನಿ
TV9 Web
| Edited By: ಆಯೇಷಾ ಬಾನು|

Updated on:Apr 04, 2022 | 5:35 PM

Share

ಬೆಂಗಳೂರು: ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ(Basavaraj Bommai) ಭೇಟಿಯಾಗಿ ಚರ್ಚೆ ಬಳಿಕ ನಗರದ ಖಾಸಗಿ ಹೋಟೆಲ್ನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸುದ್ದಿಗೋಷ್ಠಿ ನಡೆಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಮೃತಿ ಇರಾನಿ, ಪ್ರಧಾನಿ ಮೋದಿ ಮಹಿಳೆಯರಿಗೆ ಪ್ರಾಮುಖ್ಯತೆ ನೀಡಿದ್ದಾರೆ. ಪ್ರಧಾನಿ 3 ಯೋಜನೆಗಳನ್ನು ಮಹಿಳೆಯರಿಗಾಗಿ ನೀಡಿದ್ದಾರೆ. ಪೋಷಣ್ ಅಭಿಯಾನ ಮೂಲಕ ಅಂಗನವಾಡಿ ಬಲಪಡಿಸ್ತಿದ್ದೇವೆ. 11 ಲಕ್ಷ ಅಂಗನವಾಡಿ ಗ್ರೋತ್ ಮಾನಿಟರಿಗೆ ಒಳಪಡಿಸಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನ ತಡೆಯಬೇಕಿದೆ. ಮಹಿಳೆಯರ ಫೋರ್ನೋಗ್ರಫಿ ತಡೆಯಬೇಕಿದೆ. ಹೀಗಾಗಿ ಜಿಲ್ಲಾವಾರು ಕೇಂದ್ರಗಳನ್ನು ತೆರೆದು ಮಕ್ಕಳ ಸುರಕ್ಷತೆಗೆ ದೌರ್ಜನ್ಯ ತಡೆಯಲು ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ಎದುರು‌ ಅಧಿಕಾರಿಗಳ ಕಳವಳ: ರಾಜ್ಯಗಳು ಕೊಡುವ ಉಚಿತ ಗಿಫ್ಟ್ ನಿಂದ ಶ್ರೀಲಂಕಾದ ಹಾದಿಯಲ್ಲಿ ಭಾರತ!

Virat Kohli: ಆ ಎರಡು ಪರಾಜಯ ನನ್ನ ಪಾಲಿನ ಅತ್ಯಂತ ನೋವಿನ ಸೋಲುಗಳು..!

Published On - 5:09 pm, Mon, 4 April 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು