AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿ ಸಿಎಂ ಆದಿತ್ಯನಾಥ್ ಮಂಡ್ಯ ಭೇಟಿ ರದ್ದು: ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ ಯೋಗಿ

ಉತ್ತರ ಪ್ರದೇಶದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರ ಕರ್ನಾಟಕ ಪ್ರವಾಸ ರದ್ದಾಗಿದೆ.

ಯುಪಿ ಸಿಎಂ ಆದಿತ್ಯನಾಥ್ ಮಂಡ್ಯ ಭೇಟಿ ರದ್ದು:  ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ ಯೋಗಿ
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
TV9 Web
| Edited By: |

Updated on:Oct 15, 2022 | 4:09 PM

Share

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರ (Yogi Adityanath) ಕರ್ನಾಟಕ ಪ್ರವಾಸ ರದ್ದಾಗಿದೆ. ಈ ಮೂಲಕ ಮಂಡ್ಯದ ಕೆಆರ್​ಪೇಟಿಯ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ (Kumbmela) ಸಿಎಂ ಯೋಗಿ ಆದಿತ್ಯನಾಥ ಪಾಲ್ಗೊಳ್ಳುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಜೊತೆಗೆ ಕುಂಭಮೇಳದ ಯಶಸ್ಸಿಗೆ ಶುಭಹಾರೈಸಿದ್ದಾರೆ.

ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡಗೆ ನಿರಾಸೆ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಸಚಿವ ನಾರಾಯಣಗೌಡ ಫುಲ್​ ಆಕ್ಟಿವ್​ ಆಗಿದ್ದು, ಕುಂಬಮೇಳ ಮಾಡುವ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಬರಲಿದ್ದಾರೆ ಎಂದು ಹೇಳಿದ್ದರು. ಆದರೆ ಈಗ ಯೋಗಿ ಆದಿತ್ಯನಾಥ್​​ ರಾಜ್ಯ ಪ್ರವಾಸ ರದ್ದಾಗಿದೆ. ಈ ಮೂಲಕ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ನಿರಾಸೆಯಾಗಿದೆ.

ಜೆಡಿಎಸ್ ಭದ್ರ ಕೋಟೆ ಎನಿಸಿಕಕೊಂಡಿರುವ ಮಂಡ್ಯ ಜಿಲ್ಲೆಯಲ್ಲಿ ಈ ಭಾರಿಯ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಕಮಲ ಅರಳಿಸಬೇಕೆಂದು ಬಿಜೆಪಿ ಸಾಕಷ್ಟು ಸರ್ಕಸ್ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಮಂಡ್ಯದಲ್ಲಿ (ಅ.01) ರಂದು ಹಿಂದೂಳಿದ ವರ್ಗಗಳ ಜಾಗೃತಿ ಸಮಾವೇಶ ಮಾಡಿತ್ತು. ಮಂಡ್ಯದಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆದ್ದರೆ ಇಂಡಿಯಾ ಗೆದ್ದಂತೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Sat, 15 October 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ