AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ವಿಚಾರಕ್ಕೆ ಗಲಾಟೆ: ಬಿಎಂಟಿಸಿ ಮಹಿಳಾ ಕಂಡಕ್ಟರ್​ ಮೇಲೆ ಮಹಿಳೆ ಹಲ್ಲೆ ಆರೋಪ

ಟಿಕೆಟ್‌ ವಿಚಾರಕ್ಕೆ ಓರ್ವ ಮಹಿಳೆಯಿಂದ ಬಿಎಂಟಿಸಿ ಮಹಿಳಾ ಕಂಡಕ್ಟರ್​ ಮೇಲೆ ಚಾಕುವಿನಿಂದ ಹಲ್ಲೆ ಆರೋಪ ಕೇಳಿಬಂದಿದೆ. ಟಿಕೆಟ್ ಪಡೆಯದೇ ಓರ್ವ ಮಹಿಳೆ ಹಾಗೆಯೇ ಕುಳಿತಿದ್ದಾರೆ. ಟಿಕೆಟ್​ ಪಡೆಯುವ ವಿಚಾರಕ್ಕೆ ಸುಕನ್ಯಾ ಜೊತೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಮಹಿಳೆ ಹಲ್ಲೆ ಮಾಡಿದ್ದಾರೆ. ಪೀಣ್ಯ ಪೊಲೀಸ್ ಠಾಣೆಗೆ ಕಂಡಕ್ಟರ್ ದೂರು ನೀಡಿದ್ದಾರೆ. 

ಟಿಕೆಟ್​ ವಿಚಾರಕ್ಕೆ ಗಲಾಟೆ: ಬಿಎಂಟಿಸಿ ಮಹಿಳಾ ಕಂಡಕ್ಟರ್​ ಮೇಲೆ ಮಹಿಳೆ ಹಲ್ಲೆ ಆರೋಪ
ಮಹಿಳಾ ಕಂಡಕ್ಟರ್​ ಮೇಲೆ ಹಲ್ಲೆ
Kiran Surya
| Edited By: |

Updated on:Jan 14, 2024 | 3:00 PM

Share

ಬೆಂಗಳೂರು, ಜನವರಿ 14: ಟಿಕೆಟ್‌ ವಿಚಾರಕ್ಕೆ ಓರ್ವ ಮಹಿಳೆಯಿಂದ ಬಿಎಂಟಿಸಿ (BMTC) ಮಹಿಳಾ ಕಂಡಕ್ಟರ್​ ಮೇಲೆ ಚಾಕುವಿನಿಂದ ಹಲ್ಲೆ ಆರೋಪ ಕೇಳಿಬಂದಿದೆ. ಇಂದು ಬೆಳಿಗ್ಗೆ ನಗರೂರಿನಿಂದ ಮೆಜಸ್ಟಿಕ್ ಬರುವ ಮಾರ್ಗದಲ್ಲಿ ಡಿಪೋ- 40 ಕ್ಕೆ ಸೇರಿದ ಬಿಎಂಟಿಸಿ ಬಸ್​ನಲ್ಲಿ ಘಟನೆ ನಡೆದಿದೆ. ದಾಸರಹಳ್ಳಿ ಬಳಿ ಬಸ್ ಕಂಡಕ್ಟರ್ ಸುಕನ್ಯಾ ಮೇಲೆ ಹಲ್ಲೆ ಮಾಡಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಟಿಕೆಟ್ ಪಡೆಯದೇ ಓರ್ವ ಮಹಿಳೆ ಹಾಗೆಯೇ ಕುಳಿತಿದ್ದಾರೆ. ಟಿಕೆಟ್​ ಪಡೆಯುವ ವಿಚಾರಕ್ಕೆ ಸುಕನ್ಯಾ ಜೊತೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಮಹಿಳೆ ಹಲ್ಲೆ ಮಾಡಿದ್ದಾರೆ. ಪೀಣ್ಯ ಪೊಲೀಸ್ ಠಾಣೆಗೆ ಕಂಡಕ್ಟರ್ ದೂರು ನೀಡಿದ್ದಾರೆ.

ಪಾದಚಾರಿಗಳಿಗೆ ಕಾರು ಡಿಕ್ಕಿ: ಮಹಿಳೆ ಸಾವು, ಮತ್ತೋರ್ವನಿಗೆ ಗಾಯ

ಮೈಸೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಟಿ.ನರಸೀಪುರ ಚಿಕ್ಕಮ್ಮತಾಯಿ ಕಲ್ಯಾಣ ಮಂಟಪದ ಬಳಿ ನಡೆದಿದೆ.

ಇದನ್ನೂ ಓದಿ:

ಆಲಗೂಡು ಗ್ರಾಮದ ನಿವಾಸಿ ಜಯಮ್ಮ ಮೃತ ಮಹಿಳೆ. ಜಯರಾಮು ಎಂಬುವರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಂತಾರಾಜ್ಯ ಗಾಂಜಾ ಮಾರಾಟಗಾರನ ಬಂಧನ

ಆನೇಕಲ್: ಅಂತಾರಾಜ್ಯ ಗಾಂಜಾ ಮಾರಾಟಗಾರನನ್ನು ಹೆಬ್ಬಗೋಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಒರಿಸ್ಸಾ ಮೂಲದ ಸುದೀಪ್ತಾ ಕುಮಾರ್ ಪಂಡ(36) ಬಂಧಿತ ಆರೋಪಿ. ಐದು ಕೆಜಿಯಷ್ಟು ಗಾಂಜಾವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಿಗಣಿ ಸಮೀಪದ ಮಾದಪಟ್ಟಣದಲ್ಲಿ ಆರೋಪಿ ವಾಸವಿದ್ದ. ಗ್ರಾನೈಟ್ ಹಾಕುವ ಕೆಲಸ ಮಾಡಿಕೊಂಡಿದ್ದ.

ಇದನ್ನೂ ಓದಿ: ಮಂಡ್ಯದಲ್ಲಿ ಬುದ್ಧಿಮಾಂದ್ಯ ಮಹಿಳೆಯ ರೇಪ್​ & ಮರ್ಡರ್? ಜಮೀನೊಂದರಲ್ಲಿ ಬೆತ್ತಲೆ ಶವ ಪತ್ತೆ

ಒರಿಸ್ಸಾದಿಂದ ರೈಲಿನ ಮೂಲಕ ಗಾಂಜಾ ತಂದು ಬೊಮ್ಮಸಂದ್ರ ಡಿ-ಮಾರ್ಟ್ ಹಿಂಭಾಗದಲ್ಲಿ ಮಾರಾಟ ಮಾಡುತ್ತಿದ್ದ. ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ-ಬಿಟಿ ಕಂಪನಿ ಉದ್ಯೋಗಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಹೆಬ್ಬಗೋಡಿ ಪೊಲೀಸರ ದಾಳಿ ಮಾಡಿದ್ದಾರೆ. ಈ ವೇಳೆ ಗಾಂಜಾ ಸಮೇತವಾಗಿ ಆರೋಪಿಯ ಬಂಧಿಸಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Sun, 14 January 24

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​