AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದ NSF ನಿರ್ದೇಶಕರಾಗಿ ಸೇತುರಾಮ್ ಪಂಚನಾಥನ್ ಆಯ್ಕೆ

ಬೆಂಗಳೂರು: ಅಮೆರಿಕಾದ ನ್ಯಾಷನಲ್ ಸೈನ್ಸ್ ಫೌಂಡೇಷನ್ ನಿರ್ದೇಶಕರಾಗಿ ಭಾರತೀಯ ಮೂಲದ ಸಂಶೋಧಕ ಸೇತುರಾಮ್ ಪಂಚನಾಥನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚನಾಥನ್ ಎನ್​ಎಸ್​ಎಫ್​ನ ನ್ಯಾಷನಲ್ ಸರ್ವಿಸ್ ಬೋರ್ಡ್​ನಲ್ಲಿ ದೀರ್ಘ ಕಾಲದವರೆಗೆ ಕಾರ್ಯನಿರ್ವಹಿಸಿದ್ದರು. ಇದೀಗ ಅಮೆರಿಕ ಸೆನೆಟ್​ನಲ್ಲಿ ಸೇತುರಾಮ್ ಪಂಚನಾಥನ್ ಆಯ್ಕೆ ಮಾಡಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಂಚನಾಥನ್​ರನ್ನು ಜನವರಿ ತಿಂಗಳಲ್ಲಿ ನೇಮಕ ಮಾಡಿದ್ದರು. ಜುಲೈ 2ರಂದು ಅಧಿಕಾರ ಸ್ವೀಕರಿಸಲಿರೋ ಪಂಚನಾಥನ್, ಜುಲೈ 6ರಂದು ಕರ್ತವ್ಯ ಆರಂಭಿಸಲಿದ್ದಾರೆ.

ಅಮೆರಿಕಾದ NSF ನಿರ್ದೇಶಕರಾಗಿ ಸೇತುರಾಮ್ ಪಂಚನಾಥನ್ ಆಯ್ಕೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jun 21, 2020 | 7:28 PM

ಬೆಂಗಳೂರು: ಅಮೆರಿಕಾದ ನ್ಯಾಷನಲ್ ಸೈನ್ಸ್ ಫೌಂಡೇಷನ್ ನಿರ್ದೇಶಕರಾಗಿ ಭಾರತೀಯ ಮೂಲದ ಸಂಶೋಧಕ ಸೇತುರಾಮ್ ಪಂಚನಾಥನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಂಚನಾಥನ್ ಎನ್​ಎಸ್​ಎಫ್​ನ ನ್ಯಾಷನಲ್ ಸರ್ವಿಸ್ ಬೋರ್ಡ್​ನಲ್ಲಿ ದೀರ್ಘ ಕಾಲದವರೆಗೆ ಕಾರ್ಯನಿರ್ವಹಿಸಿದ್ದರು. ಇದೀಗ ಅಮೆರಿಕ ಸೆನೆಟ್​ನಲ್ಲಿ ಸೇತುರಾಮ್ ಪಂಚನಾಥನ್ ಆಯ್ಕೆ ಮಾಡಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಂಚನಾಥನ್​ರನ್ನು ಜನವರಿ ತಿಂಗಳಲ್ಲಿ ನೇಮಕ ಮಾಡಿದ್ದರು. ಜುಲೈ 2ರಂದು ಅಧಿಕಾರ ಸ್ವೀಕರಿಸಲಿರೋ ಪಂಚನಾಥನ್, ಜುಲೈ 6ರಂದು ಕರ್ತವ್ಯ ಆರಂಭಿಸಲಿದ್ದಾರೆ.

Published On - 5:51 pm, Sun, 21 June 20

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ