AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜನಾ ಮೇಲೆ ಮಾನನಷ್ಟ ಮೊಕದ್ದಮೆ ಆಗಿದೆ’ ವಂದನಾ ಸ್ಪಷ್ಟನೆ

ಬೆಂಗಳೂರು: ನಟಿ ಸಂಜನಾ ಆರೋಪಗಳ ಬಗ್ಗೆ ನಿರ್ಮಾಪಕಿ ವಂದನಾ ಸ್ಪಷ್ಟನೆ ನೀಡಿದ್ದಾರೆ. ಸಂಜನಾ ಮಾಡಿರುವ ಆರೋಪಗಳಿಂದ ಬೇಸರವಾಗಿದೆ. ನನ್ನ ವಿರುದ್ಧ ಸಂಜನಾ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ನಾನು ಏನು ಮಾಡುತ್ತೇನೆಂದು ಎಲ್ಲರಿಗೂ ಗೊತ್ತಿದೆ ಹಾಗೆಯೇ ನಟಿ ಸಂಜನಾ ಏನು ಮಾಡುತ್ತಾರೆಂದೂ ಗೊತ್ತಿದೆ ಎಂದು ಸಂಜನಾ ಆರೋಪಗಳ ಬಗ್ಗೆ ನಿರ್ಮಾಪಕಿ ವಂದನಾ ಸ್ಪಷ್ಟನೆ ನೀಡಿದ್ದಾರೆ. ನಾನು ನನ್ನ ಸ್ನೇಹಿತರ ಜೊತೆ ಊಟಕ್ಕೆ ಹೋಗಿದ್ದೆ. ಆಗ ನನ್ನ ಸ್ನೇಹಿತರು ಸಂಜನಾ ವಂದನಾ ಯಾಕೆ ಮಾತಾಡಲ್ಲ ಅಂತ ಕೇಳಿದ್ದಾರೆ. ಈ ವೇಳೆ […]

‘ಸಂಜನಾ ಮೇಲೆ ಮಾನನಷ್ಟ ಮೊಕದ್ದಮೆ ಆಗಿದೆ' ವಂದನಾ ಸ್ಪಷ್ಟನೆ
ಸಾಧು ಶ್ರೀನಾಥ್​
|

Updated on:Jan 03, 2020 | 10:40 AM

Share

ಬೆಂಗಳೂರು: ನಟಿ ಸಂಜನಾ ಆರೋಪಗಳ ಬಗ್ಗೆ ನಿರ್ಮಾಪಕಿ ವಂದನಾ ಸ್ಪಷ್ಟನೆ ನೀಡಿದ್ದಾರೆ. ಸಂಜನಾ ಮಾಡಿರುವ ಆರೋಪಗಳಿಂದ ಬೇಸರವಾಗಿದೆ. ನನ್ನ ವಿರುದ್ಧ ಸಂಜನಾ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ನಾನು ಏನು ಮಾಡುತ್ತೇನೆಂದು ಎಲ್ಲರಿಗೂ ಗೊತ್ತಿದೆ ಹಾಗೆಯೇ ನಟಿ ಸಂಜನಾ ಏನು ಮಾಡುತ್ತಾರೆಂದೂ ಗೊತ್ತಿದೆ ಎಂದು ಸಂಜನಾ ಆರೋಪಗಳ ಬಗ್ಗೆ ನಿರ್ಮಾಪಕಿ ವಂದನಾ ಸ್ಪಷ್ಟನೆ ನೀಡಿದ್ದಾರೆ.

ನಾನು ನನ್ನ ಸ್ನೇಹಿತರ ಜೊತೆ ಊಟಕ್ಕೆ ಹೋಗಿದ್ದೆ. ಆಗ ನನ್ನ ಸ್ನೇಹಿತರು ಸಂಜನಾ ವಂದನಾ ಯಾಕೆ ಮಾತಾಡಲ್ಲ ಅಂತ ಕೇಳಿದ್ದಾರೆ. ಈ ವೇಳೆ ಸಂಜನ ನನಗೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಆ ಕ್ಷಣ ನಾನು ಪೊಲೀಸರಿಗೆ ಕರೆ ಮಾಡಿದೆ. ಆಗ ಅಲ್ಲಿಂದ ಸಂಜನಾ ಹೊರಟು ಹೋದ್ರು. ಮರು ದಿನ ಪೊಲೀಸ್ ಕಂಪ್ಲೇಂಟ್ ಕೊಟ್ಟಿದ್ದೀನಿ.

ಪಬ್ಲಿಕ್​ ಪ್ಲೇಸಲ್ಲಿ ಹೇಗಿರಬೇಕು ಅಂತಾ ಅವಳಿಗೆ ಗೊತ್ತಾಗಬೇಕು. ಹಾಗಾಗಿ ನಾನು ಲೀಗಲ್ ಆಕ್ಷನ್ ತೆಗೆದುಕೊಂಡಿದ್ದೇನೆ. ಸಂಜನಾ ತಪ್ಪು ಮಾಡಿದ್ದಾರೆ, ನನಗೆ ಅವಮಾನ ಮಾಡಿದ್ದಾರೆ. ಆಧಾರಗಳಿಲ್ಲದೆ ಮಾತನಾಡಬಾರದು. ಸಂಜನಾ ಮೇಲೆ ಮಾನನಷ್ಟ ಮೊಕದ್ದಮೆ ಆಗಿದೆ, ಎಲ್ಲ ರೀತಿಯ ಕೇಸ್ ಹಾಕಿದ್ದೀನಿ ಎಂದು ಕೇಸ್ ಹಾಕಿದ ಬಗ್ಗೆ ನಿರ್ಮಾಪಕಿ ವಂದನಾ ಸ್ಪಷ್ಟನೆ ನೀಡಿದ್ದಾರೆ.

Published On - 10:06 am, Fri, 3 January 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್