AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮನೆ ಮುಂದೆ ಪ್ರತಿಭಟನೆ! ಪೊಲೀಸರಿಗೆ ನ್ಯಾಯ ಕೊಡಿಸುವಂತೆ ಒತ್ತಾಯ

ಪ್ರಮೋಷನ್ ವಿಳಂಬದ ಬಗ್ಗೆ ಮತ್ತು ಸಂಬಳ ತಾರತಮ್ಯ ಕುರಿತು ಪೊಲೀಸರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ವಂದೇಮಾತರಂ ಸಮಾಜಸೇವೆ ಸಂಘಟನೆ ಬೆಂಗಳೂರಿನ ಆರ್ಟಿ ನಗರದ ಸಿಎಂ ನಿವಾಸದ ಬಳಿ ಧರಣಿ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮನೆ ಮುಂದೆ ಪ್ರತಿಭಟನೆ! ಪೊಲೀಸರಿಗೆ ನ್ಯಾಯ ಕೊಡಿಸುವಂತೆ ಒತ್ತಾಯ
ಮನೆ ಮುಂದೆ ವಂದೇಮಾತರಂ ಸಮಾಜಸೇವೆ ಸಂಘಟನೆ ಪ್ರತಿಭಟನೆ ಮಾಡುತ್ತಿದೆ.
TV9 Web
| Updated By: sandhya thejappa|

Updated on:Mar 04, 2022 | 11:28 AM

Share

ಬೆಂಗಳೂರು: ಪೊಲೀಸರಿಗೆ (Police) ನ್ಯಾಯ ಕೊಡಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮನೆ ಮುಂದೆ ವಂದೇಮಾತರಂ ಸಮಾಜಸೇವೆ ಸಂಘಟನೆ ಪ್ರತಿಭಟನೆ ಮಾಡುತ್ತಿದೆ. ಪ್ರಮೋಷನ್ ವಿಳಂಬದ ಬಗ್ಗೆ ಮತ್ತು ಸಂಬಳ ತಾರತಮ್ಯ ಕುರಿತು ಪೊಲೀಸರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ವಂದೇಮಾತರಂ ಸಮಾಜಸೇವೆ ಸಂಘಟನೆ ಬೆಂಗಳೂರಿನ ಆರ್​ಟಿ ನಗರದ ಸಿಎಂ ನಿವಾಸದ ಬಳಿ ಧರಣಿ ಮಾಡುತ್ತಿದ್ದಾರೆ. ಪೊಲೀಸರಿಗೆ ಅನೇಕ ವರ್ಷಗಳಿಂದ ಪ್ರೊಮೋಷನ್ ಆಗಿಲ್ಲ. ಸಂಬಳದಲ್ಲೂ ಅನ್ಯಾಯ ಆಗಿದೆ. ಬಜೆಟ್​ನಲ್ಲಿ ಇದನ್ನ ಸರಿಪಡಿಸುವಂತೆ ಅಧ್ಯಕ್ಷ ಶಿವಕುಮಾರ್ ಸಿಎಂಗೆ ಮನವಿ ಮಾಡಿದ್ದಾರೆ.

ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಆಗ್ರಹ: ಇಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಆದರೆ ಹಲವು ಕಡೆ ಸಾಲು ಸಾಲು ಪ್ರತಿಭಟನೆ ನಡೆಯುತ್ತಿವೆ. ಫ್ರೀಡ್ಂ ಪಾರ್ಕ್​ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಶನ್ ನಿಂದ ಪ್ರತಿಭಟನೆ ನಡೆಯುತ್ತಿದೆ. ಸೇವಾ ಹಿರಿತನದ ಆಧಾರದ ಮೇಲೆ ಗೌರವಧನವನ್ನು ಹೆಚ್ಚಳಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕಾರ್ಯಕರ್ತೆಯರು ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಗಳಿಂದ ಅಂಗನವಾಡಿ ಕಾರ್ಯೆಕರ್ತೆಯರು ಬಂದು ಭಾಗಿಯಾಗಿದ್ದಾರೆ.

ಶಿಕ್ಷಕರ ಪ್ರತಿಭಟನೆ: ಅನುದಾನ ಶಾಲಾ ಕಾಲೇಜುಗಳ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಫೀಡ್ರಂ ಪಾರ್ಕ್​ನಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ಭಾಗಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಟ್ರಾಫಿಕ್ ಬಿಸಿ: ಸಿಲಿಕಾನ್ ಸಿಟಿಯಲ್ಲಿ ಇಂದು ಸಾಲು ಸಾಲು ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಬಿಸಿ ತಟ್ಟಿದೆ. ಮೆಜೆಸ್ಟಿಕ್, ರೇಸ್ ಕೋರ್ಸ್ ರಸ್ತೆ, ಫ್ರೀಡಂ ಪಾರ್ಕ್ ರಸ್ತೆ, ಕಾರ್ಪೋರೇಶನ್, ಆನಂದ್ ರಾವ್ ಸರ್ಕಲ್, ಮೌರ್ಯ ಸರ್ಕಲ್ ಸೇರಿದಂತೆ ಹಲವಡೆ ಟ್ರಾಫಿಕ್ ಜಾಮ್ ಆಗಿದೆ.

ಸಮಸ್ತ ಕರ್ನಾಟಕ ಕ್ಷೇಮೋದಯ ಹೆಸರಲ್ಲಿ ಸಿಎಂ ಅರ್ಚನೆ: ಇಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಸಿಎಂ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಮಸ್ತ ಕರ್ನಾಟಕ ಕ್ಷೇಮೋದಯ ಹೆಸರಲ್ಲಿ ಸಿಎಂ ಅರ್ಚನೆ ಮಾಡಿಸಿದರು.

ಇದನ್ನೂ ಓದಿ

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್​ ಕಳಿಸಿದ ಆರೋಪ; ಪೊಲೀಸರ ಬಂಧನದಲ್ಲಿ ಆ್ಯಡಂ ಬಿದ್ದಪ್ಪ

ನಿಮ್ಮಆಸ್ತಿಗೆ ನಿಮ್ಮ ಜೀವನ ಸಂಗಾತಿಯನ್ನು ನಾಮಿನಿ ಮಾಡುವುದು ಏಕೆ ಮುಖ್ಯ ಗೊತ್ತಾ..! ಇಲ್ಲಿದೆ ಮಾಹಿತಿ

Published On - 10:25 am, Fri, 4 March 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್