AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಮಹಾಲಕ್ಷ್ಮಿ ಹಬ್ಬ ಎಫೆಕ್ಟ್: ಹೂ-ಹಣ್ಣು ಬೆಲೆ ಏರಿಕೆ, ಕೆಆರ್ ಮಾರುಕಟ್ಟೆಯಲ್ಲಿ ಇಂದಿನ ದರ ಎಷ್ಟಿದೆ?

Varamahalakshmi Festival 2023: : ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಆಚರಿಸುವ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂಗಳ ದರ ಬಲು ಏರಿಕೆಯಾಗಿದ್ದು ಬಜೆಟ್ ನೋಡಿಕೊಂಡು ಜನ ಖರೀದಿಗೆ ಮುಂದಾಗಿದ್ದಾರೆ. ದುಬಾರಿ ದುನಿಯಾದ ಮಧ್ಯೆಯೂ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಕೆಆರ್ ಮಾರುಕಟ್ಟೆಯಲ್ಲಿ ಹೂ-ಹಣ್ಣಿನ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ವರಮಹಾಲಕ್ಷ್ಮಿ ಹಬ್ಬ ಎಫೆಕ್ಟ್: ಹೂ-ಹಣ್ಣು ಬೆಲೆ ಏರಿಕೆ, ಕೆಆರ್ ಮಾರುಕಟ್ಟೆಯಲ್ಲಿ ಇಂದಿನ ದರ ಎಷ್ಟಿದೆ?
ಕೆಆರ್​ ಮಾರ್ಕೆಟ್​ನ ಹೂ ಮಾರುಕಟ್ಟೆ (ಸಂಗ್ರಹ ಚಿತ್ರ)
Follow us
Poornima Agali Nagaraj
| Updated By: ಆಯೇಷಾ ಬಾನು

Updated on: Aug 24, 2023 | 11:59 AM

ಬೆಂಗಳೂರು, ಆ.24: ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಆಚರಿಸುವ ವರಮಹಾಲಕ್ಷ್ಮಿ ಹಬ್ಬಕ್ಕೆ(Varamahalakshmi Festival 2023) ಭರ್ಜರಿ ಸಿದ್ಧತೆಗಳು ಶುರುವಾಗಿವೆ. ಕೆ.ಆರ್.ಮಾರ್ಕೆಟ್ ನಲ್ಲಿ(KR Market) ಹಬ್ಬದ ಖರೀದಿ ಜೋರಾಗಿದ್ದು ಹೂ ಹಣ್ಣು ಖರೀದಿಸಲು ಜನ ಮುಗಿಬಿದ್ದಿದ್ದಾರೆ. ಹಬ್ಬದ ಹಿನ್ನೆಲೆ ಹಣ್ಣು, ಹೂವಿನ ದರ ಗಗನಕ್ಕೇರಿದೆ. ಹಬ್ಬದ ಸಂಭ್ರಮದಲ್ಲಿದ್ದವರಿಗೆ ಬೆಲೆಯೇರಿಕೆ ಬಿಸಿ ತಟ್ಟಿದೆ. ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂಗಳ ದರ ಬಲು ಏರಿಕೆಯಾಗಿದ್ದು ಬಜೆಟ್ ನೋಡಿಕೊಂಡು ಜನ ಖರೀದಿಗೆ ಮುಂದಾಗಿದ್ದಾರೆ. ದುಬಾರಿ ದುನಿಯಾದ ಮಧ್ಯೆಯೂ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಕೆಆರ್ ಮಾರುಕಟ್ಟೆಯಲ್ಲಿ ಹೂ-ಹಣ್ಣಿನ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಹೂವಿನ ದರ ಬಲು ಭಾರ

  • ಕನಕಾಂಬರ ಕೆಜಿಗೆ 1,200 ರಿಂದ 1,500
  • ಮಲ್ಲಿಗೆ ಕೆಜಿಗೆ 600 ರಿಂದ 800 ರೂ.
  • ಗುಲಾಬಿ ಕೆಜಿಗೆ 150 ರಿಂದ 200 ರೂ.
  • ಚಿಕ್ಕ ಹೂವಿನ ಹಾರ 150ರಿಂದ 200 ರೂ.
  • ದೊಡ್ಡ ಹೂವಿನ ಹಾರ 300 ರಿಂದ 500 ರೂ.
  • ಸೇವಂತಿಗೆ ಕೆಜಿಗೆ 250 ರಿಂದ 300 ರೂ.
  • ತಾವರೆ ಹೂ ಜೋಡಿ 50 ರಿಂದ 100 ರೂ.

ಹಬ್ಬಕ್ಕೆ ಗಗನಕ್ಕೇರಿದ ಹಣ್ಣುಗಳು

ಇಂದಿನ ತರಕಾರಿ ಬೆಲೆ

  • ‘ಕ್ಯಾರೆಟ್ – 80kg
  • ಮೂಲಂಗಿ – 30 kg
  • ಬೀನ್ಸ್ – 60 kg
  • ಬೆಂಡೆಕಾಯಿ – 30 kg
  • ಹೀರೇಕಾಯಿ – 40 kg
  • ಬಿಟ್ರೋಟ್ – 40 kg
  • ಬಟಾಣಿ – 80 kg
  • ನುಗ್ಗೆ ಕಾಯಿ – 80 kg
  • ಬದನೆಕಾಯಿ – 40 kg
  • ನವಿಲು ಕೋಸು – 60 kg
  • ಅವರೆಕಾಯಿ – 40 kg
  • ಕ್ಯಾಪ್ಸಿಕಮ್ – 60 kg
  • ಈರುಳ್ಳಿ – 30 kg
  • ಬೆಳ್ಳುಳ್ಳಿ – 200 kg
  • ಬಿಟ್ರೋಟ್ – 40 kg
  • ಟೊಮಾಟೋ – 30 kg
  • ಸೌತೆಕಾಯಿ – 30 kg
  • ಆಲುಗೆಡ್ಡೆ – 30 kg
  • ಹೂ ಕೋಸು – 40 kg
  • ದಪ್ಪ ಮೆಣಸಿಕನಾಯಿ – 60 kg
  • ಹಾಗಲಕಾಯಿ – 40 kg
  • ಕುಂಬಳಕಾಯಿ – 20kg
  • ಸೋರೆಕಾಯಿ – 30 kg
  • ಹಸಿಮೆಣಸಿನಕಾಯಿ – 60 kg

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ