AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ; ಇಂದು ರಾತ್ರಿ 9.30ರಿಂದ ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ

ಕೆಂಗೇರಿ ಮೆಟ್ರೋ ನಿಲ್ದಾಣನಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.30 ಕ್ಕೆ ಹೊರಡಲಿದ್ದು ಇದು ಕೊನೆ ಸೇವೆಯಾಗಿದೆ. ಭಾನುವಾರದಂದು ನೇರಳೆ ಹಾಗೂ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ. 

ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ; ಇಂದು ರಾತ್ರಿ 9.30ರಿಂದ ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ
ನಮ್ಮ ಮೆಟ್ರೋ
TV9 Web
| Edited By: |

Updated on:Apr 23, 2022 | 6:34 AM

Share

ಬೆಂಗಳೂರು: ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ (Metro) ನಿಲ್ದಾಣದ ಮಧ್ಯೆ ಸಿವಿಲ್ ನಿರ್ವಹಣೆ ಕಾಮಗಾರಿ ಹಿನ್ನಲೆ ಇಂದು (ಏಪ್ರಿಲ್ 23) ರಾತ್ರಿ 9.30ರಿಂದ ತಾತ್ಕಾಲಿಕವಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ವೇಳೆ ಪ್ರಯಾಣಿಕರಿಗೆ ಎಂಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣದ ನಡುವೆ ಮೆಟ್ರೋ ಸೇವೆ ಸಿಗಲಿದೆ. ಕೆಂಗೇರಿ ಮೆಟ್ರೋ ನಿಲ್ದಾಣನಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.30 ಕ್ಕೆ ಹೊರಡಲಿದ್ದು ಇದು ಕೊನೆ ಸೇವೆಯಾಗಿದೆ. ಭಾನುವಾರದಂದು ನೇರಳೆ ಹಾಗೂ ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬೈಯ್ಯಪ್ಪನಹಳ್ಳಿ-ವೈಟ್​ಫೀಲ್ಡ್​​ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ನೇರಳೆ ಮಾರ್ಗದ (ಪರ್ಪಲ್ ಲೈನ್) ರೈಲುಗಳ ಕಾರ್ಯಾಚರಣೆ ಆರಂಭವಾಗುವ ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಮೆಟ್ರೋ ಸಂಚಾರ ವ್ಯತ್ಯಯವಾಗಿದೆ. ಪ್ಲಾಟ್​ಫಾರಂ 3ರಿಂದ ಮಾತ್ರವೇ ಆಗಮನ, ನಿರ್ಗಮನ ಸಂಚಾರ ನಿರ್ವಹಿಸಲಾಗುತ್ತಿದೆ. ಮಾರ್ಚ್ 2ರಿಂದ ಆರಂಭಿಸಿ ಮುಂದಿನ 6 ತಿಂಗಳ ಕಾಲದಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನಮ್ಮ ಮೆಟ್ರೋ ಮಾಧ್ಯಮ ಪ್ರಕಟಣೆ ನೀಡಿದೆ.

ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಮೆಟ್ರೊ

ಬೆಂಗಳೂರಿನ ಹಲವೆಡೆ ಮೆಟ್ರೋ ವಿಸ್ತರಣೆ ಕಾಮಗಾರಿಗಳು ಭರದಿಂದ ಸಾಗಿವೆ. ರಾತ್ರಿ ವೇಳೆ ನಡೆಯುತ್ತಿರುವ ಕಾಮಗಾರಿಗಳಿಂದ ತೊಂದರೆಯಾಗುತ್ತಿದೆ ಎಂದು ಬೆಂಗಳೂರಿನ ವಿವಿಧೆಡೆ ಜನರು ದೂರು ಸಲ್ಲಿಸಿದ್ದರು. ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂಬ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ನಿಗಮವು ರಾತ್ರಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ಇದನ್ನೂ ಓದಿ:

RCB vs SRH Prediction Playing XI: ಆರ್​ಸಿಬಿಗೆ ಹೈದರಾಬಾದ್ ಸವಾಲು; ಉಭಯ ತಂಡಗಳ ಸಂಭಾವ್ಯ ಇಲೆವೆನ್

ಶಬ್ದಮಾಲಿನ್ಯ: ಹೈಕೋರ್ಟ್ ಆದೇಶ ಉಲ್ಲಂಘಿಸಿದ ಬೆಂಗಳೂರಿನ ನಾನಾ ಧಾರ್ಮಿಕ ಕೇಂದ್ರಗಳಿಗೆ ಪೊಲೀಸ್ ನೋಟಿಸ್, ಇಲ್ಲಿದೆ ಪಟ್ಟಿ

Published On - 6:56 pm, Fri, 22 April 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?