AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​ಗೆ ಬೆಂಬಲ ನೀಡುವಂತೆ ಮನವಿ; ಸೋಮವಾರ ವಾಟಾಳ್ ನಾಗರಾಜ್​ರಿಂದ ಉರುಳು ಸೇವೆ

Vatal Nagaraj: ಎಂಇಎಸ್ ಬ್ಯಾನ್ ಮಾಡುವಂತೆ ಆಗ್ರಹಿಸಿ ಬಂದ್ ಮಾಡುತ್ತೇವೆ. ಹೀಗಾಗಿ ಬಸ್, ಆಟೋ, ರೈಲು ಯಾವುದೇ ವಾಹನಗಳು ಇರಲ್ಲ. ಹೀಗಾಗಿ ಮನೆಯಿಂದ ಹೊರಗಡೆ ಬರಬೇಡಿ ಎಂದು ಅನೌನ್ಸ್ ಮಾಡುತ್ತಿದ್ದಾರೆ.

ಕರ್ನಾಟಕ ಬಂದ್​ಗೆ ಬೆಂಬಲ ನೀಡುವಂತೆ ಮನವಿ; ಸೋಮವಾರ ವಾಟಾಳ್ ನಾಗರಾಜ್​ರಿಂದ ಉರುಳು ಸೇವೆ
ವಾಟಾಳ್ ನಾಗರಾಜ್
TV9 Web
| Updated By: ganapathi bhat|

Updated on: Dec 26, 2021 | 4:44 PM

Share

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಡಿ.31ರಂದು ಕರ್ನಾಟಕ ಬಂದ್ ನಡೆಸಲಿರುವ ಹಿನ್ನೆಲೆ, ಕರ್ನಾಟಕ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಈ ಸಂಬಂಧ ಸೋಮವಾರ ಮಲ್ಲೇಶ್ವರಂ ಸರ್ಕಲ್‌ನಲ್ಲಿ ಉರುಳು ಸೇವೆ ಮಾಡುತ್ತೇವೆ. ಉರುಳು ಸೇವೆ ಮಾಡುವ ಮೂಲಕ ಮನವಿ ಮಾಡಿಕೊಳ್ಳುತ್ತೇವೆ. ಕರ್ನಾಟಕ ಬಂದ್‌ಗೆ ಬೆಂಬಲಿಸುವಂತೆ ಮನವಿ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ನೈತಿಕ ಬೆಂಬಲ ಕೊಡುತ್ತೇವೆ ಎನ್ನುವವರು ಮನೆಯಲ್ಲೇ ಇರಿ. ನಿಮ್ಮ ನೈತಿಕ ಬೆಂಬಲ ನಮಗೆ ಬೇಡವೇ ಬೇಡ ಎಂದು ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ದಾರಿಯುದ್ದಕ್ಕೂ ಮನವಿ ಮಾಡುತ್ತಿರುವ ವಾಟಾಳ್ ನಾಗರಾಜ್, ಡಿಸೆಂಬರ್ 31ರಂದು ಮನೆಯಿಂದ ಯಾರೂ ಹೊರ ಬರಬೇಡಿ. ಎಂಇಎಸ್ ಬ್ಯಾನ್ ಮಾಡುವಂತೆ ಆಗ್ರಹಿಸಿ ಬಂದ್ ಮಾಡುತ್ತೇವೆ. ಹೀಗಾಗಿ ಬಸ್, ಆಟೋ, ರೈಲು ಯಾವುದೇ ವಾಹನಗಳು ಇರಲ್ಲ. ಹೀಗಾಗಿ ಮನೆಯಿಂದ ಹೊರಗಡೆ ಬರಬೇಡಿ ಎಂದು ಅನೌನ್ಸ್ ಮಾಡುತ್ತಿದ್ದಾರೆ.

ಕರ್ನಾಟಕ ಬಂದ್ ಬೆಂಬಲಿಸುವುದಾಗಿ ಮಂತ್ರಿ ಮಾಲ್​ನವರು ಹೇಳಿದ್ದಾರೆ. ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮನವಿಗೆ ಸ್ಪಂದನೆ ನೀಡಿದ್ದಾರೆ. ರಾಜ್ಯದಲ್ಲಿ MES ನಿಷೇಧಕ್ಕೆ ಸರ್ಕಾರ ಮೇಲೆ ಒತ್ತಡ ತರಬೇಕು. ಕೇಂದ್ರ, ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಬಂದ್​ಗೆ ಕರೆ ನೀಡಬೇಕು. ಡಿ.31ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್​ ಮಾಡ್ಬೇಕು. ಎಲ್ಲಾ ಮಾಲ್​ಗಳು ಕನ್ನಡ ಪರ ಹೋರಾಟಗಾರರನ್ನು ಬೆಂಬಲಿಸಿ ಎಂದು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ‘ಕರ್ನಾಟಕ ಬಂದ್‌ನಿಂದ ಮಹಾರಾಷ್ಟ್ರದವರಿಗೆ ತೊಂದರೆ ಆಗಲ್ಲ; ಬಂದ್‌ಗೆ ಕರೆ ನೀಡಿದವರು ಈ ಬಗ್ಗೆ ಯೋಚಿಸಬೇಕು’

ಇದನ್ನೂ ಓದಿ: ಡಿ.31ರ ಬಂದ್ ಬಗ್ಗೆ ಯಾವುದೇ ಮನವಿ ಪತ್ರ ನೀಡಿಲ್ಲ; ಒತ್ತಾಯಪೂರ್ವಕವಾಗಿ ಬಂದ್ ನಡೆಸುವಂತಿಲ್ಲ: ಕಮಲ್ ಪಂತ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ