Sign In

By signing in or creating an account, you agree with Associated Broadcasting Company's Terms & Conditions and Privacy Policy.

Vegetable Price Hike: ಬೆಂಗಳೂರಿನ ಮಳೆಗೆ ತರಕಾರಿ ದರ ಗಗನಕ್ಕೆ, ಹೂವುಗಳ ದರ ಪಾತಾಳಕ್ಕೆ

ಮಳೆಯಿಂದಾಗಿ ರೈತರು ಬೆಳೆದ ಬೆಳೆ ಹೊಲದಲ್ಲೇ ನಾಶವಾಗುತ್ತಿದೆ. ಉತ್ತಮ ಗುಣಮಟ್ಟದ ತರಕಾರಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.

Vegetable Price Hike: ಬೆಂಗಳೂರಿನ ಮಳೆಗೆ ತರಕಾರಿ ದರ ಗಗನಕ್ಕೆ, ಹೂವುಗಳ ದರ ಪಾತಾಳಕ್ಕೆ
ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Dec 13, 2022 | 2:54 PM

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ(Bengaluru Rains) ತರಕಾರಿ ಬೆಲೆ ದಿಢೀರನೇ ಏರಿಕೆಯಾಗಿದೆ(Vegetable Price Hike). ಹಾಗೂ ಹೂವುಗಳ ದರ ಕುಸಿದಿದೆ. ಪ್ರತಿ ತರಕಾರಿ ಮೇಲೆ ಶೇ.15 ರಿಂದ 20ರಷ್ಟು ದರ ಏರಿಕೆ ಮಾಡಲಾಗಿದೆ. ಮಳೆ ಹೀಗೆ ಮುಂದುವರಿದ್ರೆ ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ತರಕಾರಿ ದರ ಏರಿಕೆಯಿಂದ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಇನ್ನು ಮಳೆಯಿಂದಾಗಿ ರೈತರು ಬೆಳೆದ ಬೆಳೆ ಹೊಲದಲ್ಲೇ ನಾಶವಾಗುತ್ತಿದೆ. ಉತ್ತಮ ಗುಣಮಟ್ಟದ ತರಕಾರಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.

ಬದಲಾದ ತರಕಾರಿ ದರ

  • ಟೊಮ್ಯಾಟೊ 15 ರಿಂದ 27 ರೂ.
  • ಕ್ಯಾರೆಟ್ 55 ರಿಂದ 60 ರೂ.
  • ಬೀನ್ಸ್ 22 ರಿಂದ 45 ರೂ.
  • ಹಸಿಮೆಣಸಿನಕಾಯಿ 56 ರಿಂದ 76 ರೂ.
  • ಮೂಲಂಗಿ 28 ರಿಂದ 32 ರೂ.
  • ಸೌತೇಕಾಯಿ‌ 22 ರಿಂದ 43 ರೂ.
  • ಅವರೇಕಾಯಿ 45 ರಿಂದ 65 ರೂ.
  • ಈರುಳ್ಳಿ 40 ರಿಂದ 50 ರೂ.
  • ಕೊತ್ತಂಬರಿ ಸೊಪ್ಪು 15 ರಿಂದ 30 ರೂ.
  • ಪ್ರತಿ ಕಟ್ಟಿನ ಸೊಪ್ಪಿನ ದರ 5 ರಿಂದ 10 ರೂ. ಏರಿಕೆ

ಇದನ್ನೂ ಓದಿ: Karnataka Rain: ಕರ್ನಾಟಕದ ಹಲವೆಡೆ ಇನ್ನೂ 4 ದಿನ ಗುಡುಗು ಸಹಿತ ಮಳೆ; ಹಳದಿ ಅಲರ್ಟ್ ಘೋಷಣೆ

ಮಳೆಯಿಂದಾಗಿ ಹೂವಿನ ಬೆಳೆ ಹೊಲದಲ್ಲಿ ನಾಶವಾಗುತ್ತಿದ್ದು ಪೂರೈಕೆಯಲ್ಲಿ ಇಳಿಕೆಯಾಗಿದೆ. ಉತ್ತಮ ಗುಣಮಟ್ಟದ ಹೂವು ಮಾರುಕಟ್ಟೆಗೆ ಬರ್ತಿಲ್ಲ. ವ್ಯಾಪಾರ ಆಗದೆ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಕೆ.ಆರ್.ಮಾರ್ಕೆಟ್​ನಲ್ಲಿ ಹೂವಿನ ದರ ಹೀಗಿದೆ

  • ಮಲ್ಲಿಗೆ 1,600 ರೂ (ಸೀಜನ್ ಅಲ್ಲದ ಕಾರಣ ದರ ಹೆಚ್ಚಿದೆ)
  • ಕನಕಾಂಬರ 500 ರೂ.
  • ಶಾವಂತಿಗೆ ಹೂವು 60 ರಿಂದ 80 ರೂ.
  • ಗುಲಾಬಿ ಹೂವು 40 ರಿಂದ 60 ರೂ.
  • ಸುಗಂದರಾಜ 40 ರಿಂದ 50 ರೂ.
  • ಶಾಮಂತಿಗೆ ಹೂವಿನ ಹಾರ 30 ರೂ.
  • ಒಂದು ಮಾರು ಶಾಂಮತಿಗೆ ಹೂವು 50 ರೂ.
  • ಒಂದು ಮೊಳ ಮಲ್ಲಿಗೆ ಹೂವಿಗೆ 60 ರಿಂದ 80 ರೂ. ಇದೆ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:54 pm, Tue, 13 December 22

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ