AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vegetable Price Hike: ಬೆಂಗಳೂರಿನ ಮಳೆಗೆ ತರಕಾರಿ ದರ ಗಗನಕ್ಕೆ, ಹೂವುಗಳ ದರ ಪಾತಾಳಕ್ಕೆ

ಮಳೆಯಿಂದಾಗಿ ರೈತರು ಬೆಳೆದ ಬೆಳೆ ಹೊಲದಲ್ಲೇ ನಾಶವಾಗುತ್ತಿದೆ. ಉತ್ತಮ ಗುಣಮಟ್ಟದ ತರಕಾರಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.

Vegetable Price Hike: ಬೆಂಗಳೂರಿನ ಮಳೆಗೆ ತರಕಾರಿ ದರ ಗಗನಕ್ಕೆ, ಹೂವುಗಳ ದರ ಪಾತಾಳಕ್ಕೆ
ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 13, 2022 | 2:54 PM

Share

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ(Bengaluru Rains) ತರಕಾರಿ ಬೆಲೆ ದಿಢೀರನೇ ಏರಿಕೆಯಾಗಿದೆ(Vegetable Price Hike). ಹಾಗೂ ಹೂವುಗಳ ದರ ಕುಸಿದಿದೆ. ಪ್ರತಿ ತರಕಾರಿ ಮೇಲೆ ಶೇ.15 ರಿಂದ 20ರಷ್ಟು ದರ ಏರಿಕೆ ಮಾಡಲಾಗಿದೆ. ಮಳೆ ಹೀಗೆ ಮುಂದುವರಿದ್ರೆ ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ತರಕಾರಿ ದರ ಏರಿಕೆಯಿಂದ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಇನ್ನು ಮಳೆಯಿಂದಾಗಿ ರೈತರು ಬೆಳೆದ ಬೆಳೆ ಹೊಲದಲ್ಲೇ ನಾಶವಾಗುತ್ತಿದೆ. ಉತ್ತಮ ಗುಣಮಟ್ಟದ ತರಕಾರಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.

ಬದಲಾದ ತರಕಾರಿ ದರ

  • ಟೊಮ್ಯಾಟೊ 15 ರಿಂದ 27 ರೂ.
  • ಕ್ಯಾರೆಟ್ 55 ರಿಂದ 60 ರೂ.
  • ಬೀನ್ಸ್ 22 ರಿಂದ 45 ರೂ.
  • ಹಸಿಮೆಣಸಿನಕಾಯಿ 56 ರಿಂದ 76 ರೂ.
  • ಮೂಲಂಗಿ 28 ರಿಂದ 32 ರೂ.
  • ಸೌತೇಕಾಯಿ‌ 22 ರಿಂದ 43 ರೂ.
  • ಅವರೇಕಾಯಿ 45 ರಿಂದ 65 ರೂ.
  • ಈರುಳ್ಳಿ 40 ರಿಂದ 50 ರೂ.
  • ಕೊತ್ತಂಬರಿ ಸೊಪ್ಪು 15 ರಿಂದ 30 ರೂ.
  • ಪ್ರತಿ ಕಟ್ಟಿನ ಸೊಪ್ಪಿನ ದರ 5 ರಿಂದ 10 ರೂ. ಏರಿಕೆ

ಇದನ್ನೂ ಓದಿ: Karnataka Rain: ಕರ್ನಾಟಕದ ಹಲವೆಡೆ ಇನ್ನೂ 4 ದಿನ ಗುಡುಗು ಸಹಿತ ಮಳೆ; ಹಳದಿ ಅಲರ್ಟ್ ಘೋಷಣೆ

ಮಳೆಯಿಂದಾಗಿ ಹೂವಿನ ಬೆಳೆ ಹೊಲದಲ್ಲಿ ನಾಶವಾಗುತ್ತಿದ್ದು ಪೂರೈಕೆಯಲ್ಲಿ ಇಳಿಕೆಯಾಗಿದೆ. ಉತ್ತಮ ಗುಣಮಟ್ಟದ ಹೂವು ಮಾರುಕಟ್ಟೆಗೆ ಬರ್ತಿಲ್ಲ. ವ್ಯಾಪಾರ ಆಗದೆ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಕೆ.ಆರ್.ಮಾರ್ಕೆಟ್​ನಲ್ಲಿ ಹೂವಿನ ದರ ಹೀಗಿದೆ

  • ಮಲ್ಲಿಗೆ 1,600 ರೂ (ಸೀಜನ್ ಅಲ್ಲದ ಕಾರಣ ದರ ಹೆಚ್ಚಿದೆ)
  • ಕನಕಾಂಬರ 500 ರೂ.
  • ಶಾವಂತಿಗೆ ಹೂವು 60 ರಿಂದ 80 ರೂ.
  • ಗುಲಾಬಿ ಹೂವು 40 ರಿಂದ 60 ರೂ.
  • ಸುಗಂದರಾಜ 40 ರಿಂದ 50 ರೂ.
  • ಶಾಮಂತಿಗೆ ಹೂವಿನ ಹಾರ 30 ರೂ.
  • ಒಂದು ಮಾರು ಶಾಂಮತಿಗೆ ಹೂವು 50 ರೂ.
  • ಒಂದು ಮೊಳ ಮಲ್ಲಿಗೆ ಹೂವಿಗೆ 60 ರಿಂದ 80 ರೂ. ಇದೆ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:54 pm, Tue, 13 December 22

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!