AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಒಂದು ಕೋಟಿ ಗಡಿ ದಾಟಿದ ವಾಹನಗಳ ಸಂಖ್ಯೆ: ದೆಹಲಿ ಮಾದರಿ ವಾಯುಮಾಲಿನ್ಯಕ್ಕೆ ಸಾಕ್ಷಿಯಾಗುತ್ತಾ ಸಿಲಿಕಾನ್ ಸಿಟಿ?

ಬಿಬಿಎಂಪಿ ವ್ಯಾಪ್ತಿಯಲ್ಲಿ 1,940 km ನಷ್ಟು ಉದ್ದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿವೆ. ಈ ರಸ್ತೆಗಳು ಹೆಚ್ಚು ಕಮ್ಮಿ 60 ಲಕ್ಷ ವಾಹನಗಳನ್ನು ಮಾತ್ರ ಕೆಪಾಸಿಟಿ ಮಾತ್ರ ಹೊಂದಿದೆ. ಆದರೆ ಸದ್ಯಕ್ಕೆ 1 ಕೋಟಿಗೂ ಅಧಿಕ ವಾಹನಗಳಿವೆ.

ಬೆಂಗಳೂರಿನಲ್ಲಿ ಒಂದು ಕೋಟಿ ಗಡಿ ದಾಟಿದ ವಾಹನಗಳ ಸಂಖ್ಯೆ: ದೆಹಲಿ ಮಾದರಿ ವಾಯುಮಾಲಿನ್ಯಕ್ಕೆ ಸಾಕ್ಷಿಯಾಗುತ್ತಾ ಸಿಲಿಕಾನ್ ಸಿಟಿ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 07, 2022 | 3:43 PM

Share

ಬೆಂಗಳೂರು: ನಗರದಲ್ಲಿ ವಾಹನಗಳ (Vehicles) ಸಂಖ್ಯೆ 1 ಕೋಟಿ ಗಡಿ ದಾಟಿದ್ದು, ಸಿಲಿಕಾನ್ ಸಿಟಿಗೆ ನಗರದಲ್ಲಿ ಓಡಾಡುವ ವಾಹನಗಳು ಗಂಡಾಂತರ ತಂದೊಡ್ಡಬಹುದಾಗಿದೆ. ದೆಹಲಿ ಮಾದರಿ ವಾಯುಮಾಲಿನ್ಯಕ್ಕೆ ಬೆಂಗಳೂರು ಸಾಕ್ಷಿಯಾಗುತ್ತಾ ಎನ್ನುವ ಪ್ರಶ್ನೆ ಉಂಟಾಗಿದೆ. ನಗರದಲ್ಲಿ ಟ್ರಾಫಿಕ್,  ಸಮಸ್ಯೆಯಿಂದ ವಾಯುಮಾಲಿನ್ಯ ಮಿತಿ‌ ಮೀರಲಿದೆ. ಪ್ರತಿ ವರ್ಷವೂ ವಾಹನಗಳ ನೋಂದಣಿ ಸಂಖ್ಯೆ ಹೆಚ್ಚುತ್ತಿದೆ. 2022 ರ ಮೇ ತಿಂಗಳ ವರೆಗೆ ಆಗಿರುವ ವಾಹನಗಳ ನೋಂದಣಿ ಅಂಕಿ ಅಂಶ ಹೀಗಿದೆ. ಬೆಂಗಳೂರು ನಗರದಲ್ಲಿ 68,72,763 ದ್ವಿಚಕ್ರ ವಾಹನಗಳಿವೆ. ರಾಜಧಾನಿಯಲ್ಲಿ 1,15,000 ಟ್ರಕ್, ಲಾರಿಗಳು ಓಡಾಡುತ್ತವೆ. ಟ್ಯಾಕ್ಸಿ, ಆಟೋ-3,50,000, ಇತರೆ ವಾಹನಗಳು-8,08,990. ಬೆಂಗಳೂರಲ್ಲಿ ಒಟ್ಟು ವಾಹನಗಳ ಸಂಖ್ಯೆ– 1,03,21,583. ದಿನೇ ದಿನೆ ವಾಹನಗಳ ನೋಂದಣಿ ಹೆಚ್ಚಳದಿಂದ ಆತಂಕ ಹೆಚ್ಚಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 1,940 km ನಷ್ಟು ಉದ್ದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿವೆ. ಈ ರಸ್ತೆಗಳು ಹೆಚ್ಚು ಕಮ್ಮಿ 60 ಲಕ್ಷ ವಾಹನಗಳನ್ನು ಮಾತ್ರ ಕೆಪಾಸಿಟಿ ಮಾತ್ರ ಹೊಂದಿದೆ. ಆದರೆ ಸದ್ಯಕ್ಕೆ 1 ಕೋಟಿಗೂ ಅಧಿಕ ವಾಹನಗಳಿವೆ, ಇದರಿಂದ ರಸ್ತೆ ಗುಣಮಟ್ಟಕ್ಕೆ ಹೊಡೆತ ಉಂಟಾಗಲಿದೆ. ಇದರ ಜೊತೆಗೆ ವಾಹನಗಳಿಂದ ವಾಯು ಮಾಲಿನ್ಯ ಈಗಾಗಲೆಡ ಮಿತಿ ಮೀರಿದೆ.

ಇನ್ನುಷ್ಟ ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ