‘ನಮ್ಮ ದಿವಾಕರ್’: ನ. 26ಕ್ಕೆ ಕಥೆಗಾರ ಎಸ್​​ ದಿವಾಕರ್​ಗೆ ಅಭಿನಂದನೆ, ಸಾಹಿತ್ಯ-ಸಂಗೀತ ಸಂಭ್ರಮ ಕಾರ್ಯಕ್ರಮ

‘ಎಸ್‌ ದಿವಾಕರ್ ಸ್ನೇಹಿತರ ಬಳಗ’ ಸಂಪಾದಿಸಿ, ವೀರಲೋಕ ಪ್ರಕಾಶನ ಪ್ರಕಟಿಸಿರುವ ‘ಪರಿಮಳದ ಪಡಸಾಲೆ’ ಎಂಬ ಕೃತಿ ವಿಶೇಷ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಯಾಗಲಿದೆ. ಸಂಗೀತ ಸಂಭ್ರಮದಲ್ಲಿ ದಿವಾಕರ್ ವಿರಚಿತ ಭಾವಗೀತೆಗಳ ಗಾಯನ ನಡೆಯಲಿದೆ. ಎಂ ಪರಮೇಶ್ವರ ಹೆಗಡೆ ಅವರ ಪರಿಕಲ್ಪನೆ ಮತ್ತು ಸಂಯೋಜನೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

‘ನಮ್ಮ ದಿವಾಕರ್’: ನ. 26ಕ್ಕೆ ಕಥೆಗಾರ ಎಸ್​​ ದಿವಾಕರ್​ಗೆ ಅಭಿನಂದನೆ, ಸಾಹಿತ್ಯ-ಸಂಗೀತ ಸಂಭ್ರಮ ಕಾರ್ಯಕ್ರಮ
ಎಸ್​​ ದಿವಾಕರ್ (ಚಿತ್ರ ಕೃಪೆ: ದಿನೇಶ್ ಹೆಗಡೆ ಮಾನೀರ್)Image Credit source: ದಿನೇಶ್ ಹೆಗಡೆ ಮಾನೀರ್
Follow us
| Edited By: ಗಣಪತಿ ಶರ್ಮ

Updated on: Nov 18, 2023 | 6:34 PM

ಬೆಂಗಳೂರು, ನವೆಂಬರ್ 18: ಕನ್ನಡದ ಖ್ಯಾತ ಕಥೆಗಾರ ಎಸ್​​ ದಿವಾಕರ್ 80ನೇ ವರ್ಷಕ್ಕೆ ಕಾಲಿಡುತ್ತಿರುವ ಪ್ರಯುಕ್ತ ‘ಎಸ್‌ ದಿವಾಕರ್ ಸ್ನೇಹಿತರ ಬಳಗ’ ನವೆಂಬರ್ 26ರಂದು ‘ನಮ್ಮ ದಿವಾಕರ್’ ಕಾರ್ಯಕ್ರಮ ಆಯೋಜಿಸಿದೆ. ಬೆಂಗಳೂರಿನ ಬಸವನಗುಡಿಯ ಬಿಪಿ ವಾಡಿಯಾ ರಸ್ತೆ ಬಳಿ ಇರುವ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್​​ನಲ್ಲಿ ಬೆಳಗ್ಗೆ 10.15ರಿಂದ ಕಾರ್ಯಕ್ರಮ ನಡೆಯಲಿದೆ. ದಿವಾಕರ್ ಅವರಿಗೆ ಅಭಿನಂದನೆ, ಸಾಹಿತ್ಯ ಮತ್ತು ಸಂಗೀತ ಸಂಭ್ರಮ ಇರಲಿದೆ ಎಂದು ‘ಎಸ್‌ ದಿವಾಕರ್ ಸ್ನೇಹಿತರ ಬಳಗ’ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಹಿತ್ಯ ಸಂಭ್ರಮದಲ್ಲಿ ದಿವಾಕರ್ ಪದಚಿತ್ರಗಳು, ಪುಸ್ತಕ ಬಿಡುಗಡೆಯೂ ನಡೆಯಲಿದೆ. ಅತಿಥಿಗಳಾಗಿ ಎಂಎಸ್ ಆಶಾದೇವಿ, ವಿವೇಕ ಶಾನಭಾಗ ಭಾಗವಹಿಸಲಿದ್ದಾರೆ.

‘ಎಸ್‌ ದಿವಾಕರ್ ಸ್ನೇಹಿತರ ಬಳಗ’ ಸಂಪಾದಿಸಿ, ವೀರಲೋಕ ಪ್ರಕಾಶನ ಪ್ರಕಟಿಸಿರುವ ‘ಪರಿಮಳದ ಪಡಸಾಲೆ’ ಎಂಬ ಕೃತಿ ವಿಶೇಷ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಯಾಗಲಿದೆ.

ಸಂಗೀತ ಸಂಭ್ರಮದಲ್ಲಿ ದಿವಾಕರ್ ವಿರಚಿತ ಭಾವಗೀತೆಗಳ ಗಾಯನ ನಡೆಯಲಿದೆ. ಎಂ ಪರಮೇಶ್ವರ ಹೆಗಡೆ ಅವರ ಪರಿಕಲ್ಪನೆ ಮತ್ತು ಸಂಯೋಜನೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಲಕ್ಷ್ಮೀ ನಾಗರಾಜ, ಕೀರ್ತನ್‌ ಹೊಳ್ಳ, ಸುನಿಧಿ ಗಣೇಶ್‌, ನಿಶಿತಾ ಪ್ರಸಾದ್‌, ಸಾನ್ವಿ ಶೆಟ್ಟಿ, ವೀಣಾ ರಮೇಶ್‌ ಗಾಯನ ಮಾಡಲಿದ್ದು, ಗುರುಮೂರ್ತಿ ವೈದ್ಯ ತಬಲಾದಲ್ಲಿ, ಸಮೀರ್‌ ರಾವ್‌ ಬಾನ್ಸುರಿ ಮತ್ತು ರಂಜನ್‌ ಬೇವೂರ ವಯಲಿನ್​ನಲ್ಲಿ ಸಹಕರಿಸಲಿದ್ದಾರೆ. ನಯನ್‌ ಯಾವಗಲ್‌ ಕೀಬೋರ್ಡ್‌, ನಾಗೇಂದ್ರ ಭಟ್ಟ ತಾಳವಾದ್ಯ ಹಾಗೂ ಪಂ. ಪರಮೇಶ್ವರ ಹೆಗಡೆ ಹಾರ್ಮೋನಿಯಮ್‌ ನಲ್ಲಿ ಸಹಕರಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ