Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪ್ರಿಯರಿಗೆ ಶಾಕ್​! ಅಯ್ಯೋ, ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ

ಜೂನ್​ ಮೊದಲ ವಾರ ಮದ್ಯ ಪ್ರಿಯರಿಗೆ ನಿರಾಸೆ ಕಾದಿದೆ. ಇಡೀ ವಾರ ಬೆಂಗಳೂರಿನಲ್ಲಿ ಮದ್ಯ ಸಿಗಲ್ಲ. ಏಕೆಂದರೆ ವಿಧಾನ ಪರಿಷತ್​ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಮತ ಎಣಿಕೆ ಇರುವುದರಿಂದ ಜೂನ್​​ 1 ರಿಂದ 6ರ ವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮದ್ಯಪ್ರಿಯರಿಗೆ ಶಾಕ್​! ಅಯ್ಯೋ, ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on:May 27, 2024 | 10:26 AM

ಬೆಂಗಳೂರು, ಮೇ 24: ಜೂನ್​ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್​ ಕಾದಿದೆ. ಮಳೆಗಾಲ ಆರಂಭವಾಗುತ್ತೆ, ಸಾಯಂಕಾಲ ಜಿಟಿಜಿಟಿ ಮಳೆ-ಚಳಿಯಲ್ಲಿ ಒಂದು ಪೆಗ್​ ಏರಸತಾ ಕೂರಬೇಕು ಅಂದುಕೊಂಡಿರುವ ಮದ್ಯಪ್ರಿಯರು ಈ ಸುದ್ದಿಯನ್ನೊಮ್ಮೆ ಓದಿ ಬಿಡಿ. ಜೂನ್​​ ಮೊದಲ ವಾರ ನೀವು ಮದ್ಯದ ಮಳಿಗೆಗಳ (Alcohol Shop) ಬಳಿ ಹೋದರೆ ನಿರಾಸೆಯಿಂದ ವಾಪಸ್​ ಆಗಬೇಕಾಗುತ್ತದೆ. ಏಕೆಂದರೆ ವಿಧಾನ ಪರಿಷತ್​ ಚುನಾವಣೆ (Vidhan Parishad Election) ಮತ್ತು ಲೋಕಸಭೆ ಚುನಾವಣೆ (Lok Sabha Election) ಮತ ಎಣಿಕೆ ಇರುವುದರಿಂದ ಜೂನ್​ 1 ರಿಂದ 6ರ ವರೆಗೆ ಮದ್ಯದ (Alcohol) ಮಾರಾಟವನ್ನು ಬಂದ್​​ ಮಾಡುವಂತೆ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜೂನ್ 1 ರಿಂದ 6ರವರೆಗೆ (ಜೂನ್ 5 ಹೊರತುಪಡಿಸಿ) ಬೆಂಗಳೂರಿನ ಎಲ್ಲ ಎಣ್ಣೆ ಅಂಗಡಿಗಳು ಸಂಪೂರ್ಣವಾಗಿ ಬಂದ್ ಇರಲಿವೆ. ಜೂನ್ 3 ರಂದು ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹೀಗಾಗಿ ಜೂನ್ 1ರ ಸಾಯಂಕಾಲ 4 ಗಂಟೆಯಿಂದ ಜೂನ್ 3ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಇನ್ನು ಜೂನ್ 4 ರಂದು ದೇಶಾದ್ಯಂತ ಲೋಕಸಭೆ ಚುನಾವಣೆಯ ಮತ ಎಣಿಕೆ‌ ನಡೆಯುವುದರಿಂದ ಅಂದು ಸಹ ಸಂಪೂರ್ಣವಾಗಿ ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್ ಬಂದ್​ ಇರಲಿವೆ. ಜೂನ್​ 5 ರಂದು ಯಥಾಪ್ರಕಾರ ಎಣ್ಣೆ ಅಂಗಡಿಗಳು ತೆರೆದಿರುತ್ತವೆ. ಮತ್ತೆ ಜೂನ್ 6 ರಂದು ವಿಧಾನ ಪರಿಷತ್​ ಚುನಾವಣೆ ಮತ ಎಣಿಕೆ ಇರುವುದರಿಂದ ಅಂದು ಸಹ ಎಲ್ಲ ತರಹದ ಎಣ್ಣೆ ಅಂಗಡಿಗಳು ಬಂದ್​ ಆಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:04 pm, Fri, 24 May 24

ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ