AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಪರಿಷತ್ ಚುನಾವಣೆ: ಮದ್ಯ ಮಾರಾಟ ಸಂಬಂಧ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ವಿಧಾನಪರಿಷತ್ ಚುನಾವಣೆಗೆ ಮದ್ಯ(Liquor)ಮಾರಾಟ ನಿರ್ಬಂಧ‌ ವಿಚಾರವಾಗಿ ‘ ಇಂದು 48 ಗಂಟೆಗಳ ಅವಧಿಗೆ ಮದ್ಯ ಮಾರಾಟ ನಿಷೇಧ ಅನಗತ್ಯವೆಂದು ವಾದ ಮಾಡಲಾಗಿದ್ದು, ಈ ಬಗ್ಗೆ Liquor ಸರ್ಕಾರದ ಪ್ರತಿಕ್ರಿಯೆಗೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನೊಂದೆಡೆ ಗುತ್ತಿಗೆದಾರರಿಂದ 40% ಕಮಿಷನ್ ಸಂಬಂಧ ತನಿಖೆಗೆ ಆಯೋಗ ವಿಚಾರ ಹಿನ್ನಲೆ ವಿಚಾರಣೆ ಪೂರ್ಣಗೊಳಿಸಲು 6 ವಾರಗಳ ಕಾಲಾವಕಾಶವನ್ನು ಹೈಕೋರ್ಟ್​ ನೀಡಿದೆ.

ವಿಧಾನಪರಿಷತ್ ಚುನಾವಣೆ: ಮದ್ಯ ಮಾರಾಟ ಸಂಬಂಧ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಹೈಕೋರ್ಟ್​
Ramesha M
| Edited By: |

Updated on:Feb 13, 2024 | 10:57 PM

Share

ಬೆಂಗಳೂರು, ಫೆ.13: ವಿಧಾನಪರಿಷತ್ ಚುನಾವಣೆಗೆ ಮದ್ಯ(Liquor)ಮಾರಾಟ ನಿರ್ಬಂಧ‌ ವಿಚಾರವಾಗಿ ಜಿಲ್ಲಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೋಟೆಲ್​ಗಳ ಸಂಘಟನೆ ಅರ್ಜಿ ಸಲ್ಲಿಸಿತ್ತು. ಕೇವಲ 16 ಸಾವಿರ ಶಿಕ್ಷಕ ಮತದಾರರು ಚುನಾವಣೆಯಲ್ಲಿ ಭಾಗಿಯಾಗಿದ್ದು, ಮದ್ಯ ನಿಷೇಧದಿಂದ ವರ್ತಕರು, ಹೋಟೆಲ್ ಉದ್ದಿಮೆಗೆ ಸಮಸ್ಯೆಯಾಗಿದೆ ಎನ್ನಲಾಗಿತ್ತು. 48 ಗಂಟೆಗಳ ಅವಧಿಗೆ ಮದ್ಯ ಮಾರಾಟ ನಿಷೇಧ ಅನಗತ್ಯವೆಂದು ವಾದ ಮಾಡಲಾಗಿದ್ದು, ಈ ಬಗ್ಗೆ Liquor ಸರ್ಕಾರದ ಪ್ರತಿಕ್ರಿಯೆಗೆ ಹೈಕೋರ್ಟ್(High Court) ಸೂಚನೆ ನೀಡಿದೆ.

ಗುತ್ತಿಗೆದಾರರಿಂದ 40% ಕಮಿಷನ್ ಸಂಬಂಧ ತನಿಖೆಗೆ ಆಯೋಗ; ವಿಚಾರಣೆ ಪೂರ್ಣಗೊಳಿಸಲು 6 ವಾರಗಳ ಕಾಲಾವಕಾಶ

ಬೆಂಗಳೂರು: ಗುತ್ತಿಗೆದಾರರಿಂದ 40% ಕಮಿಷನ್ ಸಂಬಂಧ ತನಿಖೆಗೆ ಆಯೋಗ ವಿಚಾರ ಹಿನ್ನಲೆ ತನಿಖೆಯ ನೆಪವೊಡ್ಡಿ ಬಿಲ್ ಪಾವತಿ‌ ವಿಳಂಬಕ್ಕೆ ಗುತ್ತಿಗೆದಾರರು ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್​ನಲ್ಲಿ ಹಲವು ಗುತ್ತಿಗೆದಾರರು ರಿಟ್ ಅರ್ಜಿ ಸಲ್ಲಿಸಿದ್ದು, ಇದೀಗ ವಿಚಾರಣೆ ಮಾಡಿ, ಆಯೋಗದ ವಿಚಾರಣೆ ಪೂರ್ಣಗೊಳಿಸಲು 6 ವಾರಗಳ ಕಾಲಾವಕಾಶ ನೀಡಲಾಗಿದೆ. ಅಂದರೆ ಏಪ್ರೀಲ್​.2 ರೊಳಗೆ ವರದಿ‌ ಸಲ್ಲಿಸಲು ಹೈಕೋರ್ಟ್​ನಿಂದ ಅಂತಿಮ ಗಡುವು ನೀಡಿದ್ದು, ಇಲ್ಲವಾದರೆ ಬಾಕಿ ಬಿಲ್ ಪಾವತಿಗೆ ಆದೇಶ ಅನಿವಾರ್ಯವಾಗಿದೆ. ಬಳಿಕ ವಿಚಾರಣೆ ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂದು ಸರ್ಕಾರಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.

ಇದನ್ನೂ ಓದಿ:ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಾಮೂರ್ತಿ ಹೆಸರು ಶಿಫಾರಸು: ಯಾರು ಗೊತ್ತಾ?

ಬಿಲ್​ ಪಾವತಿ ಮಾಡಲು ವಿವಿಧ ಇಲಾಖೆಗಳಲ್ಲಿ 40% ಕಮಿಷನ್ ಪಡೆಯಲಾಗಿದೆ ಎಂಬ ಗುತ್ತಿಗೆದಾರರ ಆರೋಪಕ್ಕೆ ಸಂಬಂಧಿಸಿದಂತೆ, ಈ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಹೆಚ್​.ಎನ್​ ನಾಗಮೋಹನ್​ ದಾಸ್​ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಏಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ಎಂಬುದನ್ನು ರಾಜ್ಯ ಸರ್ಕಾರ ತಿಳಿಸಬೇಕು. ಇಲ್ಲವಾದಲ್ಲಿ ಸೂಕ್ತ ಆದೇಶ ಮಾಡಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Tue, 13 February 24

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು