AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಾಶದಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು! ನಿಗೂಢ ನೆರಳಿನ ಬಗ್ಗೆ ತಲೆ ಕೆಡಿಸಿಕೊಂಡ ಬೆಂಗಳೂರಿಗರು

Mysterious Shadow In Bengaluru: ಟ್ವಿಟರ್​ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ನಿಗೂಢ ಹೊಳೆಯುವ ಚಿತ್ರದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆನೇಕರು ಇದು ಸ್ವರ್ಗದ ಬಾಗಿಲು ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಚ್ಚರಿ ಹೊರ ಹಾಕಿದ್ದಾರೆ.

ಆಕಾಶದಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು! ನಿಗೂಢ ನೆರಳಿನ ಬಗ್ಗೆ ತಲೆ ಕೆಡಿಸಿಕೊಂಡ ಬೆಂಗಳೂರಿಗರು
ಟ್ವಿಟರ್​ನಲ್ಲಿ ಹರಿದಾಡುತ್ತಿರುವ ಚಿತ್ರ
TV9 Web
| Edited By: |

Updated on: Jul 25, 2023 | 10:00 AM

Share

ಬೆಂಗಳೂರು, ಜುಲೈ 25: ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಊಟಿಯಂತಾಗಿದೆ. ಜಿನಿ ಜಿನಿ ಮಳೆ, ಮೋಡ ಕವಿದ ವಾತಾವರಣವಿದ್ದು ಕೂಲ್ ಕೂಲ್ ಆಗಿದೆ. ಆದ್ರೆ ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದ್ದು ಟ್ವಿಟರ್​ನಲ್ಲಿ ಭಾರೀ ಚರ್ಚೆಯಾಗುತ್ತಿದೆ(Mysterious Shadow In Bengaluru). ಟ್ವಿಟರ್​ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ನಿಗೂಢ ಹೊಳೆಯುವ ಚಿತ್ರದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆನೇಕರು ಇದು ಸ್ವರ್ಗದ ಬಾಗಿಲು ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಚ್ಚರಿ ಹೊರ ಹಾಕಿದ್ದಾರೆ.

ವಸೀಮ್ ಎಂಬ ಟ್ವಿಟರ್​ ಬಳಕೆದಾರರೊಬ್ಬರು ವಿಡಿಯೋವನ್ನು ಟ್ವೀಟ್ ಮಾಡಿದ್ದು “ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಿನ್ನೆ ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಬೇರೆ ಯಾರಾದರೂ ನೋಡಿದ್ದೀರಾ? ಇದು ಏನಾಗಿರಬಹುದು? ಕಟ್ಟಡದ ನೆರಳಾ? ಹಾಗಿದ್ದಲ್ಲಿ, ಇದರ ಹಿಂದಿನ ವಿಜ್ಞಾನ ಏನಿರಬಹುದು? ಎಂದು ಅವರು ವೀಡಿಯೊಗೆ ಶೀರ್ಷಿಕೆ ನೀಡಿ ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಳಿ ಮಳೆಗೆ ಅಪಾರ ಆಸ್ತಿ ಹಾನಿ; ನಡುಗಡ್ಡೆಯಾದ ಕೆಲ ಗ್ರಾಮಗಳು

ಈ ವಿಡಿಯೋ ಟ್ವಿಟರ್​ನಲ್ಲಿ ಚರ್ಚೆಗೆ ಕಾರಣವಾಗಿದ್ದು ಜನರು ಆಶ್ಚರ್ಯ ಪಡುವಂತೆ ಮಾಡಿದೆ. ಕೇವಲರು ಇದು ಯಾವುದೋ ಎತ್ತರದ ಕಟ್ಟಡದ ಲೈಟ್​ನ ನೆರಳಿರಬಹುದು ಎಂದು ಊಹಿಸಿದರೆ ಇನ್ನೂ ಕೆಲವರು ಇದನ್ನು ‘ಬ್ರೋಕನ್ ಸ್ಪೆಕ್ಟರ್’ ಎಂದು ಊಹಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್