AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಾಶದಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು! ನಿಗೂಢ ನೆರಳಿನ ಬಗ್ಗೆ ತಲೆ ಕೆಡಿಸಿಕೊಂಡ ಬೆಂಗಳೂರಿಗರು

Mysterious Shadow In Bengaluru: ಟ್ವಿಟರ್​ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ನಿಗೂಢ ಹೊಳೆಯುವ ಚಿತ್ರದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆನೇಕರು ಇದು ಸ್ವರ್ಗದ ಬಾಗಿಲು ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಚ್ಚರಿ ಹೊರ ಹಾಕಿದ್ದಾರೆ.

ಆಕಾಶದಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು! ನಿಗೂಢ ನೆರಳಿನ ಬಗ್ಗೆ ತಲೆ ಕೆಡಿಸಿಕೊಂಡ ಬೆಂಗಳೂರಿಗರು
ಟ್ವಿಟರ್​ನಲ್ಲಿ ಹರಿದಾಡುತ್ತಿರುವ ಚಿತ್ರ
TV9 Web
| Edited By: |

Updated on: Jul 25, 2023 | 10:00 AM

Share

ಬೆಂಗಳೂರು, ಜುಲೈ 25: ಸಿಲಿಕಾನ್ ಸಿಟಿ ಬೆಂಗಳೂರು(Bengaluru) ಊಟಿಯಂತಾಗಿದೆ. ಜಿನಿ ಜಿನಿ ಮಳೆ, ಮೋಡ ಕವಿದ ವಾತಾವರಣವಿದ್ದು ಕೂಲ್ ಕೂಲ್ ಆಗಿದೆ. ಆದ್ರೆ ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದ್ದು ಟ್ವಿಟರ್​ನಲ್ಲಿ ಭಾರೀ ಚರ್ಚೆಯಾಗುತ್ತಿದೆ(Mysterious Shadow In Bengaluru). ಟ್ವಿಟರ್​ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ನಿಗೂಢ ಹೊಳೆಯುವ ಚಿತ್ರದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆನೇಕರು ಇದು ಸ್ವರ್ಗದ ಬಾಗಿಲು ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಚ್ಚರಿ ಹೊರ ಹಾಕಿದ್ದಾರೆ.

ವಸೀಮ್ ಎಂಬ ಟ್ವಿಟರ್​ ಬಳಕೆದಾರರೊಬ್ಬರು ವಿಡಿಯೋವನ್ನು ಟ್ವೀಟ್ ಮಾಡಿದ್ದು “ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಿನ್ನೆ ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಬೇರೆ ಯಾರಾದರೂ ನೋಡಿದ್ದೀರಾ? ಇದು ಏನಾಗಿರಬಹುದು? ಕಟ್ಟಡದ ನೆರಳಾ? ಹಾಗಿದ್ದಲ್ಲಿ, ಇದರ ಹಿಂದಿನ ವಿಜ್ಞಾನ ಏನಿರಬಹುದು? ಎಂದು ಅವರು ವೀಡಿಯೊಗೆ ಶೀರ್ಷಿಕೆ ನೀಡಿ ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಳಿ ಮಳೆಗೆ ಅಪಾರ ಆಸ್ತಿ ಹಾನಿ; ನಡುಗಡ್ಡೆಯಾದ ಕೆಲ ಗ್ರಾಮಗಳು

ಈ ವಿಡಿಯೋ ಟ್ವಿಟರ್​ನಲ್ಲಿ ಚರ್ಚೆಗೆ ಕಾರಣವಾಗಿದ್ದು ಜನರು ಆಶ್ಚರ್ಯ ಪಡುವಂತೆ ಮಾಡಿದೆ. ಕೇವಲರು ಇದು ಯಾವುದೋ ಎತ್ತರದ ಕಟ್ಟಡದ ಲೈಟ್​ನ ನೆರಳಿರಬಹುದು ಎಂದು ಊಹಿಸಿದರೆ ಇನ್ನೂ ಕೆಲವರು ಇದನ್ನು ‘ಬ್ರೋಕನ್ ಸ್ಪೆಕ್ಟರ್’ ಎಂದು ಊಹಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ