AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಮ್ಯುನಿಸ್ಟ್ ಕಚೇರಿಗೆ ಬೆಂಕಿ: ವಿಡಿಯೋ ಪತ್ತೆ

ಬೆಂಗಳೂರು: ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ಹೆಲ್ಮೆಟ್ ಹಾಕಿರುವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ವಿಡಿಯೋ ಲಭಿಸಿದೆ. ನಿನ್ನೆ ರಾತ್ರಿ ಇಬ್ಬರು ದುಷ್ಕರ್ಮಿಗಳು ವೈಯಾಲಿಕಾವಲ್​ನಲ್ಲಿರುವ ಸಿಪಿಐ ಕಚೇರಿಯ ಬಾಗಿಲು ಹಾಗೂ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾರೆ. ಕೇರಳದಲ್ಲಿ ಬಿಎಸ್ ಯಡಿಯೂರಪ್ಪನವರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು.  ಕೇರಳದಲ್ಲಿ ನಡೆದ ಘಟನೆಗೆ ಪ್ರತಿಕಾರವಾಗಿ ದುಷ್ಕರ್ಮಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಕೇಂದ್ರ ವಿಭಾಗ ಡಿಸಿಪಿ ಚೇತನ್ […]

ಬೆಂಗಳೂರಿನಲ್ಲಿ ಕಮ್ಯುನಿಸ್ಟ್ ಕಚೇರಿಗೆ ಬೆಂಕಿ: ವಿಡಿಯೋ ಪತ್ತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 25, 2019 | 3:42 PM

Share

ಬೆಂಗಳೂರು: ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ಹೆಲ್ಮೆಟ್ ಹಾಕಿರುವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ವಿಡಿಯೋ ಲಭಿಸಿದೆ. ನಿನ್ನೆ ರಾತ್ರಿ ಇಬ್ಬರು ದುಷ್ಕರ್ಮಿಗಳು ವೈಯಾಲಿಕಾವಲ್​ನಲ್ಲಿರುವ ಸಿಪಿಐ ಕಚೇರಿಯ ಬಾಗಿಲು ಹಾಗೂ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾರೆ. ಕೇರಳದಲ್ಲಿ ಬಿಎಸ್ ಯಡಿಯೂರಪ್ಪನವರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು.  ಕೇರಳದಲ್ಲಿ ನಡೆದ ಘಟನೆಗೆ ಪ್ರತಿಕಾರವಾಗಿ ದುಷ್ಕರ್ಮಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಸ್ಥಳಕ್ಕೆ ಆಗಮಿಸಿ ಸುಟ್ಟ ಬೈಕ್​ಗಳ ಪರಿಶೀಲನೆ ನಡೆಸಿದ್ದರು. ಘಟನೆಯಲ್ಲಿ 6 ಬೈಕ್​ಗಳು ಸುಟ್ಟಿದ್ದವು. ಈಗ ಕಚೇರಿ ಸುಡಲು ಯತ್ನಿಸಿದ ವಿಡಿಯೋ ಲಭ್ಯವಾಗಿದೆ. ವೈಯಾಲಿಕಾವಲ್ ಠಾಣೆ ಪೊಲೀಸರಿಂದ ಕೇಸ್​ನ ತನಿಖೆ ನಡೆಯುತ್ತಿದೆ. ನೂರಕ್ಕೂ ಹೆಚ್ಚು ಸಿಪಿಐ ಕಾರ್ಯಕರ್ತರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ನಡೆಯುತ್ತಿದೆ.

Published On - 3:33 pm, Wed, 25 December 19

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ