AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಮ್ಯುನಿಸ್ಟ್ ಕಚೇರಿಗೆ ಬೆಂಕಿ: ವಿಡಿಯೋ ಪತ್ತೆ

ಬೆಂಗಳೂರು: ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ಹೆಲ್ಮೆಟ್ ಹಾಕಿರುವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ವಿಡಿಯೋ ಲಭಿಸಿದೆ. ನಿನ್ನೆ ರಾತ್ರಿ ಇಬ್ಬರು ದುಷ್ಕರ್ಮಿಗಳು ವೈಯಾಲಿಕಾವಲ್​ನಲ್ಲಿರುವ ಸಿಪಿಐ ಕಚೇರಿಯ ಬಾಗಿಲು ಹಾಗೂ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾರೆ. ಕೇರಳದಲ್ಲಿ ಬಿಎಸ್ ಯಡಿಯೂರಪ್ಪನವರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು.  ಕೇರಳದಲ್ಲಿ ನಡೆದ ಘಟನೆಗೆ ಪ್ರತಿಕಾರವಾಗಿ ದುಷ್ಕರ್ಮಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಕೇಂದ್ರ ವಿಭಾಗ ಡಿಸಿಪಿ ಚೇತನ್ […]

ಬೆಂಗಳೂರಿನಲ್ಲಿ ಕಮ್ಯುನಿಸ್ಟ್ ಕಚೇರಿಗೆ ಬೆಂಕಿ: ವಿಡಿಯೋ ಪತ್ತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 25, 2019 | 3:42 PM

Share

ಬೆಂಗಳೂರು: ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ಹೆಲ್ಮೆಟ್ ಹಾಕಿರುವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ವಿಡಿಯೋ ಲಭಿಸಿದೆ. ನಿನ್ನೆ ರಾತ್ರಿ ಇಬ್ಬರು ದುಷ್ಕರ್ಮಿಗಳು ವೈಯಾಲಿಕಾವಲ್​ನಲ್ಲಿರುವ ಸಿಪಿಐ ಕಚೇರಿಯ ಬಾಗಿಲು ಹಾಗೂ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾರೆ. ಕೇರಳದಲ್ಲಿ ಬಿಎಸ್ ಯಡಿಯೂರಪ್ಪನವರ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಲಾಗಿತ್ತು.  ಕೇರಳದಲ್ಲಿ ನಡೆದ ಘಟನೆಗೆ ಪ್ರತಿಕಾರವಾಗಿ ದುಷ್ಕರ್ಮಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಸ್ಥಳಕ್ಕೆ ಆಗಮಿಸಿ ಸುಟ್ಟ ಬೈಕ್​ಗಳ ಪರಿಶೀಲನೆ ನಡೆಸಿದ್ದರು. ಘಟನೆಯಲ್ಲಿ 6 ಬೈಕ್​ಗಳು ಸುಟ್ಟಿದ್ದವು. ಈಗ ಕಚೇರಿ ಸುಡಲು ಯತ್ನಿಸಿದ ವಿಡಿಯೋ ಲಭ್ಯವಾಗಿದೆ. ವೈಯಾಲಿಕಾವಲ್ ಠಾಣೆ ಪೊಲೀಸರಿಂದ ಕೇಸ್​ನ ತನಿಖೆ ನಡೆಯುತ್ತಿದೆ. ನೂರಕ್ಕೂ ಹೆಚ್ಚು ಸಿಪಿಐ ಕಾರ್ಯಕರ್ತರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ನಡೆಯುತ್ತಿದೆ.

Published On - 3:33 pm, Wed, 25 December 19

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ