AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ; ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಶತಮಾನದ ಪಯಣ, ನಡೆಯಬೇಕಾದ ಮಾರ್ಗದ ಬಗ್ಗೆ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ನಡೆದ ರೀತಿಯಲ್ಲೇ ಲೋಕಸಭಾ ಸ್ಪೀಕರ್ ಭಾಷಣ ಮಾಡಿದ್ದಾರೆ. ಇಲ್ಲಿ ಮಾಡಿದಂತೆ ಯಾರೂ ಅಲ್ಲಿ ವಿವಾದ ಮಾಡಲಿಲ್ಲ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ; ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 21, 2021 | 2:35 PM

Share

ಬೆಂಗಳೂರು: ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ತರಬೇತಿ ನೀಡಬೇಕಿದೆ. ಉತ್ತಮ ವಿಧಾನಸಭೆ, ಪರಿಷತ್ ಪ್ರಶಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರಪತಿ, ರಾಜ್ಯಪಾಲರ ಭಾಷಣ, ಪ್ರಶ್ನೋತ್ತರ ವೇಳೆ ಸದನದಲ್ಲಿ ಗದ್ದಲ ಆಗದಂತೆ ನೋಡಿಕೊಳ್ಳಲು ಸಮಾಲೋಚನೆ ಮಾಡಬೇಕಿದೆ. ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು (ನವೆಂಬರ್ 21) ಹೇಳಿಕೆ ನೀಡಿದ್ದಾರೆ.

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಸ್ಪೀಕರ್​ಗಳ ಸಮ್ಮೇಳನ ನಡೆದಿದೆ. 27 ರಾಜ್ಯಗಳ ಸ್ಪೀಕರ್​ಗಳು, ಸಚಿವಾಲಯದ ಕಾರ್ಯದರ್ಶಿ, ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು ಎಂದು ಸಮ್ಮೇಳನದ ಬಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಶತಮಾನದ ಪಯಣ, ನಡೆಯಬೇಕಾದ ಮಾರ್ಗದ ಬಗ್ಗೆ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ನಡೆದ ರೀತಿಯಲ್ಲೇ ಲೋಕಸಭಾ ಸ್ಪೀಕರ್ ಭಾಷಣ ಮಾಡಿದ್ದಾರೆ. ಇಲ್ಲಿ ಮಾಡಿದಂತೆ ಯಾರೂ ಅಲ್ಲಿ ವಿವಾದ ಮಾಡಲಿಲ್ಲ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಇದನ್ನೂ ಓದಿ: ಅನುದಾನ ತಾರತಮ್ಯ ವಿರೋಧಿಸಿ ಸದನದಲ್ಲಿ ಜೆಡಿಎಸ್ ಸದಸ್ಯರ ಪ್ರತಿಭಟನೆ; ರೇವಣ್ಣ ವಿರುದ್ಧ ಸ್ಪೀಕರ್ ಕಾಗೇರಿ ಕೆಂಡಾಮಂಡಲ

ಇದನ್ನೂ ಓದಿ: ಟೋಲ್​ ಬೂತ್​ನಲ್ಲಿ ಶಾಸಕರಿಗೆ ಅವಮಾನ; ಸದನದಲ್ಲಿ ಜನರ ಕಷ್ಟಗಳಿಗೆ ಪರಿಹಾರ ಹುಡುಕೋಣ, ನಮ್ಮ ಸಮಸ್ಯೆಗಲ್ಲ ಎಂದ ಸ್ಪೀಕರ್ ಕಾಗೇರಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?