AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ; ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಶತಮಾನದ ಪಯಣ, ನಡೆಯಬೇಕಾದ ಮಾರ್ಗದ ಬಗ್ಗೆ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ನಡೆದ ರೀತಿಯಲ್ಲೇ ಲೋಕಸಭಾ ಸ್ಪೀಕರ್ ಭಾಷಣ ಮಾಡಿದ್ದಾರೆ. ಇಲ್ಲಿ ಮಾಡಿದಂತೆ ಯಾರೂ ಅಲ್ಲಿ ವಿವಾದ ಮಾಡಲಿಲ್ಲ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ; ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 21, 2021 | 2:35 PM

Share

ಬೆಂಗಳೂರು: ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ತರಬೇತಿ ನೀಡಬೇಕಿದೆ. ಉತ್ತಮ ವಿಧಾನಸಭೆ, ಪರಿಷತ್ ಪ್ರಶಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರಪತಿ, ರಾಜ್ಯಪಾಲರ ಭಾಷಣ, ಪ್ರಶ್ನೋತ್ತರ ವೇಳೆ ಸದನದಲ್ಲಿ ಗದ್ದಲ ಆಗದಂತೆ ನೋಡಿಕೊಳ್ಳಲು ಸಮಾಲೋಚನೆ ಮಾಡಬೇಕಿದೆ. ಸರ್ವಪಕ್ಷಗಳ ಜೊತೆಗೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು (ನವೆಂಬರ್ 21) ಹೇಳಿಕೆ ನೀಡಿದ್ದಾರೆ.

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಸ್ಪೀಕರ್​ಗಳ ಸಮ್ಮೇಳನ ನಡೆದಿದೆ. 27 ರಾಜ್ಯಗಳ ಸ್ಪೀಕರ್​ಗಳು, ಸಚಿವಾಲಯದ ಕಾರ್ಯದರ್ಶಿ, ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು ಎಂದು ಸಮ್ಮೇಳನದ ಬಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಶತಮಾನದ ಪಯಣ, ನಡೆಯಬೇಕಾದ ಮಾರ್ಗದ ಬಗ್ಗೆ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ನಡೆದ ರೀತಿಯಲ್ಲೇ ಲೋಕಸಭಾ ಸ್ಪೀಕರ್ ಭಾಷಣ ಮಾಡಿದ್ದಾರೆ. ಇಲ್ಲಿ ಮಾಡಿದಂತೆ ಯಾರೂ ಅಲ್ಲಿ ವಿವಾದ ಮಾಡಲಿಲ್ಲ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಇದನ್ನೂ ಓದಿ: ಅನುದಾನ ತಾರತಮ್ಯ ವಿರೋಧಿಸಿ ಸದನದಲ್ಲಿ ಜೆಡಿಎಸ್ ಸದಸ್ಯರ ಪ್ರತಿಭಟನೆ; ರೇವಣ್ಣ ವಿರುದ್ಧ ಸ್ಪೀಕರ್ ಕಾಗೇರಿ ಕೆಂಡಾಮಂಡಲ

ಇದನ್ನೂ ಓದಿ: ಟೋಲ್​ ಬೂತ್​ನಲ್ಲಿ ಶಾಸಕರಿಗೆ ಅವಮಾನ; ಸದನದಲ್ಲಿ ಜನರ ಕಷ್ಟಗಳಿಗೆ ಪರಿಹಾರ ಹುಡುಕೋಣ, ನಮ್ಮ ಸಮಸ್ಯೆಗಲ್ಲ ಎಂದ ಸ್ಪೀಕರ್ ಕಾಗೇರಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್