AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯಿಂದ ಒಕ್ಕಲಿಗರ ಸಂಘದ ಜಾಗ ಒತ್ತುವರಿಗೆ ಯತ್ನ: ಸಂಘದಿಂದ ಉಗ್ರ ಹೋರಾಟದ ಎಚ್ಚರಿಕೆ

ರಾಜ್ಯ ಒಕ್ಕಲಿಗರ ಸಂಘಕ್ಕೆ ಮೀಸಲಿಟ್ಟ ಜಾಗವನ್ನು ಬಿಬಿಎಂಪಿಯಿಂದ ಒತ್ತುವರಿ ಯತ್ನಿಸಿದೆ ಎಂದು ಆರೋಪಿಸಿ ಒಕ್ಕಲಿಗರ ಸಂಘ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಪ್ರತಿಭಟನೆ ಮಾಡುತ್ತಿದೆ.

ಬಿಬಿಎಂಪಿಯಿಂದ ಒಕ್ಕಲಿಗರ ಸಂಘದ ಜಾಗ ಒತ್ತುವರಿಗೆ ಯತ್ನ: ಸಂಘದಿಂದ ಉಗ್ರ ಹೋರಾಟದ ಎಚ್ಚರಿಕೆ
ಒತ್ತುವರಿ ಮಾಡಿಕೊಳ್ಳಲು ಯತ್ನಿಸಿದ ಜಾಗ
TV9 Web
| Edited By: ವಿವೇಕ ಬಿರಾದಾರ|

Updated on:Oct 03, 2022 | 5:16 PM

Share

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘಕ್ಕೆ (vokkaligara sangha) ಮೀಸಲಿಟ್ಟ ಜಾಗವನ್ನು ಬಿಬಿಎಂಪಿಯಿಂದ (BBMP) ಒತ್ತುವರಿ ಯತ್ನಿಸಿದೆ ಎಂದು ಆರೋಪಿಸಿ ಒಕ್ಕಲಿಗರ ಸಂಘ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಪ್ರತಿಭಟನೆ ಮಾಡುತ್ತಿದೆ. 2006 ರಲ್ಲಿ ಹೆಚ್​. ಡಿ ಕುಮಾರಸ್ವಾಮಿಯವರು ಒಕ್ಕಲಿಗರ ಸಂಘಕ್ಕೆ ಬನಶಂಕರಿಯ ಮೂರನೇ ಹಂತದಲ್ಲಿರುವ ಭವಾನಿ ಬಡಾವಣೆಯಲ್ಲಿರುವ 22 ಕುಂಟೆ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡಿದ್ದರು. ಈ ಜಾಗದಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಹಾಸ್ಟೆಲ್ ಕಟ್ಟುವ ಸಲುವಾಗಿ ಜಾಗವನ್ನ ಮೀಸಲಿಟ್ಟಿದ್ದವಿ. ಆದರೆ ಈಗ ರಾತ್ರೋ ರಾತ್ರಿ ಬಿಬಿಎಂಪಿ ಅಧಿಕಾರಿಗಳು ಬಂದು ಒತ್ತುವರಿ ಮಾಡಿಕೊಳ್ಳುವ ಯತ್ನ ಮಾಡಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿ ಕೋನಪ್ಪ ರೆಡ್ಡಿ ಹೇಳಿದ್ದಾರೆ.

ರಾಜ್ಯ ಸರ್ಕಾರ ನಮ್ಮ ಜಾಗದ ವಿಚಾರಕ್ಕೆ ಬರಬಾರದು. ಇದನ್ನು ಇಲ್ಲಿಗೆ ನಿಲ್ಲಿಸ ಬೇಕು. ಹೀಗೆ ಸರ್ಕಾರ ಜಾಗವನ್ನ ಕಬಳಿಸೋ‌ ಕೆಲಸಕ್ಕೆ ಮುಂದಾದರೇ ಉಗ್ರ ಹೋರಾಟ ಮಾಡಬೇಕಾಗುತ್ತೆ. ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತೆ. ಇದು ಸಂಘಕ್ಕೆ ಸೇರಿದ ಜಾಗ. ಈ‌ ಹಿಂದೆಯೂ ನಮ್ಮ ಶ್ರೀಗಂಧ ಕಾವಲು ಜಾಗವನ್ನು ಕಬಳಿಸಲು ಸರ್ಕಾರ ಮುಂದಾಗಿತ್ತು. ಆಗ ನಾವೂ ಹೋರಾಟ ಮಾಡಿ ಬಿಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ಈಗ ಈ ಜಾಗಕ್ಕೆ‌ ಸರ್ಕಾರ ಕಣ್ಣು ಹಾಕಿದೆ. ಕೋರ್ಟ್​​ನಲ್ಲಿ ಕೇಸ್ ಹಾಕುತ್ತೇವೆ. ಸದ್ಯ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೋಲಿಸ್ ಠಾಣೆಗೆ ದೂರು ನೀಡಿದ್ದೇವೆ. ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕೋನಪ್ಪ ರೆಡ್ಡಿ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Mon, 3 October 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ