AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರ ಸೇರ್ಪಡೆ, ಡಿಲೀಟ್‌: ಮುಸ್ಲಿಂ ಹಾಗೂ ದಲಿತರೇ ಟಾರ್ಗೆಟ್

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಹುತೇಕ ಅಲ್ಪಸಂಖ್ಯಾತ ಮತದಾರರ ಹೆಸರು ತೆಗೆದು ಹಾಕಲಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರ ಸೇರ್ಪಡೆ, ಡಿಲೀಟ್‌: ಮುಸ್ಲಿಂ ಹಾಗೂ ದಲಿತರೇ ಟಾರ್ಗೆಟ್
ಸಾಂರ್ಭಿಕ ಚಿತ್ರ
TV9 Web
| Edited By: |

Updated on: Nov 25, 2022 | 11:15 PM

Share

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯ ಅಕ್ರಮ ಪ್ರಕರಣ ಬಗೆದಷ್ಟು ಬಯಲಾಗುತ್ತಿದ್ದೆ. ಪರಿಷ್ಕರಣೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮುಸ್ಲಿಂ ಹಾಗೂ ದಲಿತ ಮತದಾರರನ್ನು ಟಾರ್ಗೆಟ್ ಮಾಡಲಾಗಿದೆ. ಬಹುತೇಕ ಅಲ್ಪಸಂಖ್ಯಾತ ಮತದಾರರ ಹೆಸರು ತೆಗೆದು ಹಾಕಲಾಗಿದೆ. ದಕ್ಷಿಣ ಕ್ಷೇತ್ರದಲ್ಲಿ ಬರೋಬ್ಬರಿ 45,927 ಮತದಾರರ ಹೆಸರು ತೆಗೆಯಲಾಗಿದೆ. ಇನ್ನು 35,258 ಮತದಾರರ ಹೆಸರು ಸೇರ್ಪಡೆ ಮಾಡಲಾಗಿದೆ.

ದಕ್ಷಿಣ ವಿಧಾನಸಭಾ ಕ್ಷೇತ್ರ ಒಟ್ಟು 6,42,354 ಮತದಾರರನ್ನು ಹೊಂದಿದೆ. 2019ರಲ್ಲಿ ದಕ್ಷಿಣ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ 3,64,708 ಇತ್ತು. ಆದರೆ ಈಗ ಮೂರೇ ವರ್ಷದಲ್ಲಿ ಡಬಲ್​ ಆಗಿದೆ. ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿಯೇ ಅತೀ ಹೆಚ್ಚು ಮತದಾರರು ಸೇರ್ಪಡೆ ಹಾಗೂ ಡಿಲಿಟ್ ಆಗಿದೆ.

ದಕ್ಷಿಣ ವಿಧಾನಸಭಾ ಕ್ಷೇತ್ರ ಉತ್ತರಹಳ್ಳಿ, ವಸಂತಪುರ, ಸುಬ್ರಹ್ಮಣ್ಯಪುರ, ಯಲಚೇನಹಳ್ಳಿ, ಕೋಣನಕುಂಟೆ, ಅಂಜನಾಪುರ,ಬೇಗೂರು,ಕಾಳೆನ ಅಗ್ರಹಾರ ಕ್ಷೇತ್ರಗಳನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ