AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಂಗಳೂರಿನ ಅರ್ಧ ಭಾಗಕ್ಕೆ ನೀರಿಲ್ಲ, ನಿಮ್ಮ ಏರಿಯಾ ಇದೆಯಾ?

ಚಂದ್ರಾ ಬಡಾವಣೆಯ ಜಲಗಾರಕ್ಕೆ ನೀರು ಪೂರೈಕೆಯ ಮಾರ್ಗಗಳಲ್ಲಿರುವ ಪೈಪ್ ವಾಲ್ವ್ ದುರಸ್ತಿ ಕಾಮಗಾರಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ 4ನೇ ಹಂತದ 1ನೇ ಫೇಸ್‌ನ ಮೂರು ಪಂಪ್‌ಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದಾಗಿ ಅರ್ಧ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಯಲ್ಲಿ ಇಂದು (ಸೆ. 13) ವ್ಯತ್ಯಯವಾಗಲಿದೆ.

ಇಂದು ಬೆಂಗಳೂರಿನ ಅರ್ಧ ಭಾಗಕ್ಕೆ ನೀರಿಲ್ಲ, ನಿಮ್ಮ ಏರಿಯಾ ಇದೆಯಾ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Sep 13, 2023 | 8:42 AM

ಬೆಂಗಳೂರು, ಸೆ.13: ಇಂದು ಬೆಂಗಳೂರಿನ ಅರ್ಧ ಭಾಗದಲ್ಲಿ ಕಾವೇರಿ ನೀರಿನ ಸಮಸ್ಯೆ ಎದುರಾಗಲಿದೆ. ಜಲಮಂಡಳಿಯು (BWSSB) ಚಂದ್ರಾ ಬಡಾವಣೆಯ ಜಲಗಾರಕ್ಕೆ ನೀರು ಪೂರೈಕೆಯ (Water supply) ಮಾರ್ಗಗಳಲ್ಲಿರುವ ಪೈಪ್ ವಾಲ್ವ್ ದುರಸ್ತಿ ಕಾಮಗಾರಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ 4ನೇ ಹಂತದ 1ನೇ ಫೇಸ್‌ನ ಮೂರು ಪಂಪ್‌ಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದಾಗಿ ಅರ್ಧ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಯಲ್ಲಿ ಇಂದು (ಸೆ. 13) ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕಾವೇರಿ ನೀರು ವ್ಯತ್ಯಯ?

ಮಹಾಲಕ್ಷ್ಮಿ ಲೇಔಟ್, ಜೆಸಿ ನಗರ, ಶ್ರೀ ರಾಮನಗರ, ಮುನೇಶ್ವರ ಬ್ಲಾಕ್, ಜೆಎಸ್ ನಗರ, ಸರಸ್ವತಿಪುರಂ, ಮೈಕೋ ಲೇಔಟ್, ಗಣೇಶ ಬ್ಲಾಕ್, ರಾಜಾಜಿನಗರ 2 ರಿಂದ 5 ನೇ ಬ್ಲಾಕ್‌ಗಳು, ಭುವನೇಶ್ವರಿ ನಗರ, ಕೆಬಿ ಸ್ಟ್ರೀಟ್, ಡಾ ರಾಜ್‌ಕುಮಾರ್ ರಸ್ತೆ, ಗುಬ್ಬಣ್ಣ ಇಂಡಸ್ಟ್ರಿಯಲ್ ಲೇಔಟ್, ಪ್ರಕಾಶ್ ನಗರ, ಸುಬ್ರಹ್ಮಣ್ಯ ನಗರ, ಗಾಯತ್ರಿನಗರದ ಭಾಗಗಳು, ಮಿಲ್ಕ್ ಕಾಲೋನಿ, ನಂದಿನಿ ಲೇಔಟ್, ಜೆಸಿ ನಗರ, ಡಾಲರ್ಸ್ ಸ್ಕೀಮ್ ಕಾಲೋನಿ, ನರಸಿಂಹ ಲೇಔಟ್, ವಿಜಯಾನಂದ ನಗರ, ಸೋಮೇಶ್ವರ ನಗರ, ರಾಜೀವ್ ಗಾಂಧಿ ನಗರ, ಕೃಷ್ಣಾನಂದ ನಗರ, ಕೆಎಚ್‌ಬಿ ಕಾಲೋನಿ, ಯಶವಂತಪುರ, ಎಪಿಎಂಸಿ ಮತ್ತು ಆರ್‌ಎಂಸಿ ಯಾರ್ಡ್, ಗೊರಗುಂಟೆಪಾಳ್ಯ, ಬಸವೇಶ್ವರನಗರ, ಬಸವೇಶ್ವರನಗರ ಎನ್‌ಜಿಒ ಕಾಲೋನಿ, ಗೃಹ ಲಕ್ಷ್ಮಿ ಲೇಔಟ್, ಕಮಲಾ ನಗರ, ಎಸ್‌ವಿಕೆ ಲೇಔಟ್, ಕರ್ನಾಟಕ ಲೇಔಟ್, ಕಾವೇರಿ ನಗರ, ವೈಯಾಲಿಕಾವಲ್, ಲಕ್ಷ್ಮಿ ನಗರ, ಎಂಜಿ ನಗರ, ಎಲ್‌ಐಸಿ ಕಾಲೋನಿ, ಟೀಚರ್ಸ್ ಕಾಲೋನಿ, ಮೀನಾಕ್ಷಿ ನಗರ, ಕಾಮಾಕ್ಷಿಪಾಳ್ಯ, ಎಸ್‌ಬಿಐ ಆಫೀಸರ್ಸ್ ಮತ್ತು ಸ್ಟಾಫ್ ಕಾಲೋನಿ, ಶಾರದ ಕಾಲೋನಿ.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಇಂದು ತುರ್ತು ಸಭೆ ಕರೆದ ಸಿದ್ದರಾಮಯ್ಯ, ಪ್ರತಿಪಕ್ಷಗಳ ನಾಯಕರಿಗೂ ಆಹ್ವಾನ

ವೃಷಭಾವತಿ ನಗರ, ಮಾರುತಿ ನಗರ, ಚೆನ್ನಿಗಪ್ಪ ಲೇಔಟ್, ವಿನಾಯಕ ನಗರ, ಎಕೆ ಕಾಲೋನಿ, ನಂಜಪ್ಪ ಲೇಔಟ್, ಮಂಜುನಾಥ್ ನಗರ, ನ್ಯಾಯಾಧೀಶರ ಕಾಲೋನಿ, ನಾಗರಭಾವಿ, NGEF ಲೇಔಟ್, ವಿಧಾನ ಸೌಧ ಲೇಔಟ್, ದಾಸರಹಳ್ಳಿ, ಜಾಲಹಳ್ಳಿ, ಪೀಣ್ಯ ರಾಜಗೋಪಾಲ ನಗರ, ದೀಪನ್ ರಾಜಗೋಪಾಲ ನಗರ, ಪ್ರದೇಶ, ಹಂಪಿ ನಗರ, ಆರ್‌ಪಿಸಿ ಲೇಔಟ್, ವಿಜಯನಗರ, ಕೆಪಿ ಕೃಷ್ಣಪ್ಪ ಲೇಔಟ್, ಅತ್ತಿಗುಪ್ಪೆ, ಚಂದ್ರಾ ಲೇಔಟ್, ನಾಯಂಡಹಳ್ಳಿ, ಬಾಪೂಜಿ ಲೇಔಟ್, ಎಂಸಿ ಲೇಔಟ್, ಬಿನ್ನಿ ಲೇಔಟ್, ಮಾನಸ ನಗರ, ಹೊಯ್ಸಳ ನಗರ, ಸುವರ್ಣ ಲೇಔಟ್, ಮೆಟ್ರೋ ಲೇಔಟ್, ಮತ್ತು ಗೋವಿಂದರಾಜ ನಗರ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 8:39 am, Wed, 13 September 23

ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ