AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡವನ್ನು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಸಚಿವ ಡಾ.ಅಶ್ವತ್ಥ್ ನಾರಾಯಣ

ಕನ್ನಡ ಭಾಷೆ ಬೆಳೆಯಬೇಕು ಎಂದು ನಮ್ಮ ಸರ್ಕಾರ ಒತ್ತು ನೀಡಿದೆ. ನಮ್ಮ ಸರ್ಕಾರದಿಂದ ಪಿಟಿಷನ್ ಕೂಡ ಹಾಕಿದ್ದೇವೆ. ಇಂಗ್ಲೀಷನ್ನೇ ತಲೆ ಮೇಲೆ ಹೊತ್ತು ಮೆರೆಸುತ್ತಿರುವಾಗ ಸಂಸ್ಕೃತಕ್ಕೆ ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಪ್ರಶ್ನೆ ಮಾಡಿದ್ದಾರೆ.

ಕನ್ನಡವನ್ನು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಸಚಿವ ಡಾ.ಅಶ್ವತ್ಥ್ ನಾರಾಯಣ
ಸಚಿವ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 24, 2022 | 3:42 PM

Share

ಬೆಂಗಳೂರು: ಕನ್ನಡ ಭಾಷೆಯ ಮೇಲೆ ನಮ್ಮ ರಾಜ್ಯ ನಿರ್ಮಾಣ ಆಗಿರುವುದು. ಕನ್ನಡವನ್ನು ಯಾವುದೇ ಕಾರಣಕ್ಕೂ ಕೈಬಿಡುವ ಮಾತಿಲ್ಲ. ಅದರ ಜತೆಗೆ ಸಂಸ್ಕೃತ ಭಾಷೆ ಬೆಳೆಸಲು ಒತ್ತು ನೀಡಲಾಗಿದೆ ಅಷ್ಟೇ. ಅಂಬೇಡ್ಕರ್ ಕೂಡ ಸಂಸ್ಕೃತ ಭಾಷೆ ಬೆಳೆಸುವಂತೆ ಮನವಿ ಮಾಡಿದ್ದರು. ಎಲ್ಲಾ ರೀತಿಯ ಬೇಡಿಕೆ ಇದೆ. ಕೊವಿಡ್(COVID 19) ಹಿನ್ನೆಲೆ ಪ್ರಕಾಶನ ಮುಚ್ಚಿಹೋಗಿದೆ. ಅದಕ್ಕಾಗಿ ಪ್ರತೀ ವರ್ಷ 2-3ಕೋಟಿ ರೂ. ನೀಡಬೇಕು. 700 ಎಕರೆಯಲ್ಲಿ ಕನ್ನಡ ವಿಶ್ವವಿದ್ಯಾಲಯ (Kannada University) ನಿರ್ಮಾಣ ಆಗಿದೆ. ಕನ್ನಡಕ್ಕೆ ಹೆಚ್ಚು ಒತ್ತನ್ನು ನೀಡಿರುವ ಏಕೈಕ ಸರ್ಕಾರ ನಮ್ಮದು ಎಂದು ಸಂಸ್ಕೃತ ವಿವಿ ವಿರೋಧಿಗಳಿಗೆ ಸಚಿವ ಡಾ.ಅಶ್ವತ್ಥ್ ನಾರಾಯಣ(Ashwath Narayana) ಟಾಂಗ್​ ನೀಡಿದ್ದಾರೆ.

ಕನ್ನಡ ಕಡ್ಡಾಯ ಮಾಡುವಂತಿಲ್ಲ ಎಂದು ಕೋರ್ಟ್ ಇಂಟ್ರಿಮ್ ಮಾಡಿದೆ. ನಾವೇ ಕಡ್ಡಾಯ ಮಾಡಬೇಕು ಎಂದು ಒತ್ತು ನೀಡಿದ್ದೇವೆ. ಕನ್ನಡ ಭಾಷೆ ಬೆಳೆಯಬೇಕು ಎಂದು ನಮ್ಮ ಸರ್ಕಾರ ಒತ್ತು ನೀಡಿದೆ. ನಮ್ಮ ಸರ್ಕಾರದಿಂದ ಪಿಟಿಷನ್ ಕೂಡ ಹಾಕಿದ್ದೇವೆ. ಇಂಗ್ಲೀಷನ್ನೇ ತಲೆ ಮೇಲೆ ಹೊತ್ತು ಮೆರೆಸುತ್ತಿರುವಾಗ ಸಂಸ್ಕೃತಕ್ಕೆ ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಪ್ರಶ್ನೆ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ಮಹಿಳಾ ವಿವಿಯನ್ನು ಮುಚ್ಚಲ್ಲ: ಡಾ.ಅಶ್ವತ್ಥ್ ನಾರಾಯಣ

ವಿಜಯಪುರ ಮಹಿಳಾ ವಿವಿ ಮುಚ್ಚುವ ಪ್ರಶ್ನೆಯೇ ಇಲ್ಲ. ರಾಜಕೀಯಕ್ಕಾಗಿ ಕೆಲವರು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಹಿಳಾ ವಿವಿಯನ್ನು ಮುಚ್ಚಲ್ಲ. ವಿಕೇಂದ್ರಿಕರಣ ಮಾಡಬೇಕು ಎನ್ನುವುದು ಉದ್ದೇಶ. ಜನ ಪ್ರತಿನಿಧಿಗಳು, ವಿಶ್ವವಿದ್ಯಾಲಯ ಮುಖ್ಯಸ್ಥರ ಜೊತೆಗೆ ಕೇವಲ ಕನ್ಸಲ್ಟೇಷನ್ ಮಾಡುತ್ತಿದ್ದೇವೆ ಅಷ್ಟೇ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವಿಚಾರ

ಇದು ಸಿಎಂ ಬೊಮ್ಮಾಯಿಯವರ ನಿರ್ಧಾರಕ್ಕೆ ಬಿಟ್ಟಿದ್ದು. ಯಾರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಬೇಕು. ಯಾರನ್ನು ಬಿಡಬೇಕು ಎಂದು ಸಿಎಂ ನಿರ್ಧರಿಸುತ್ತಾರೆ. ಇದರ ಬಗ್ಗೆ ನಾನೇನೂ ಮಾತನಾಡಲ್ಲ ಎಂದು  ಬೆಂಗಳೂರಿನಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ನ್ಯಾನೊ ಉಪಗ್ರಹ ನಿರ್ಮಾಣಕ್ಕೆ 1.90 ಕೋಟಿ ರೂ. ಬಿಡುಗಡೆ: ಸಚಿವ ಸಿಎನ್​ ಅಶ್ವತ್ಥ್​ ನಾರಾಯಣ್​

ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಚಿಕಿತ್ಸೆ ಪಡೆಯದಿದ್ದರೆ ಪರಿಹಾರವಿಲ್ಲ: ಸಚಿವ ಜೆಸಿ ಮಾಧುಸ್ವಾಮಿ

Published On - 3:33 pm, Mon, 24 January 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ