AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು- S.T.ಸೋಮಶೇಖರ್

ಬೆಂಗಳೂರು: ಸೋತವರಿಗೆ ಸಚಿವಸ್ಥಾನವಿಲ್ಲವೆಂದು ಈಶ್ವರಪ್ಪ ಹೇಳಿಕೆ ವಿಚಾರ ಸಂಬಂಧಿಸಿ ‘ಸುಪ್ರೀಂ’ ಆದೇಶದಂತೆ ಸೋತವರಿಗೆ ಸಚಿವಸ್ಥಾನ ನೀಡಲಾಗಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ವಿಧಾನಪರಿಷತ್​ಗೆ ಆಯ್ಕೆ ಮಾಡುವಂತೆ ನಾವ್ಯಾರೂ ಕೇಳಿಲ್ಲ. ಹೆಚ್.ವಿಶ್ವನಾಥ್‌ರನ್ನು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದ್ರು. ಆದ್ರೆ ಹೆಚ್.ವಿಶ್ವನಾಥ್‌ರವರೇ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಡಿಸೆಂಬರ್ 10ರಂದು 17 ಅನರ್ಹ ಶಾಸಕರು ಒಟ್ಟಿಗೆ ಸೇರಿ ಚರ್ಚಿಸ್ತೇವೆ. ಬಿಜೆಪಿ ಯಾವುದೇ ಅನರ್ಹ ಶಾಸಕರಿಗೂ ಮೋಸ ಮಾಡಿಲ್ಲ. ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು. ಹೊರಗೆ ಬಂದು ಸಮಾಧಿ ಆಗುವುದನ್ನು […]

ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು- S.T.ಸೋಮಶೇಖರ್
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ ಸೋಮಶೇಖರ್
ಸಾಧು ಶ್ರೀನಾಥ್​
|

Updated on: Dec 08, 2019 | 6:06 PM

Share

ಬೆಂಗಳೂರು: ಸೋತವರಿಗೆ ಸಚಿವಸ್ಥಾನವಿಲ್ಲವೆಂದು ಈಶ್ವರಪ್ಪ ಹೇಳಿಕೆ ವಿಚಾರ ಸಂಬಂಧಿಸಿ ‘ಸುಪ್ರೀಂ’ ಆದೇಶದಂತೆ ಸೋತವರಿಗೆ ಸಚಿವಸ್ಥಾನ ನೀಡಲಾಗಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ವಿಧಾನಪರಿಷತ್​ಗೆ ಆಯ್ಕೆ ಮಾಡುವಂತೆ ನಾವ್ಯಾರೂ ಕೇಳಿಲ್ಲ. ಹೆಚ್.ವಿಶ್ವನಾಥ್‌ರನ್ನು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದ್ರು. ಆದ್ರೆ ಹೆಚ್.ವಿಶ್ವನಾಥ್‌ರವರೇ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಡಿಸೆಂಬರ್ 10ರಂದು 17 ಅನರ್ಹ ಶಾಸಕರು ಒಟ್ಟಿಗೆ ಸೇರಿ ಚರ್ಚಿಸ್ತೇವೆ. ಬಿಜೆಪಿ ಯಾವುದೇ ಅನರ್ಹ ಶಾಸಕರಿಗೂ ಮೋಸ ಮಾಡಿಲ್ಲ. ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು. ಹೊರಗೆ ಬಂದು ಸಮಾಧಿ ಆಗುವುದನ್ನು ತಪ್ಪಿಸಿಕೊಂಡಿದ್ದೇವೆ.

ಕಾಂಗ್ರೆಸ್ ನಾಯಕರಿಗೆ ಪಕ್ಷ ಬೆಳೆಸುವ ಉದ್ದೇಶವೇ ಇರಲಿಲ್ಲ. ಕಾಂಗ್ರೆಸ್ ನಾಯಕರೇ ಪಕ್ಷವನ್ನು ಹಾಳುಮಾಡಿದರು. ನಾನು ಕಾಂಗ್ರೆಸ್‌ನಲ್ಲಿದ್ದಾಗ ನಾಯಕತ್ವಕ್ಕೆ ಸ್ಪರ್ಧೆ ಮಾಡಲಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಯಷ್ಟೇ ನನ್ನ ಗಮ‌ನದಲ್ಲಿ ಇರುವುದು. ನಾವು ಮಂತ್ರಿಯಾಗಬೇಕೆಂಬ ಆಸೆಯಿಂದ ಬಿಜೆಪಿ ಸೇರಲಿಲ್ಲ. ನನ್ನನ್ನು ಮಂತ್ರಿ ಮಾಡದಿದ್ರೂ ಕ್ಷೇತ್ರ ಅಭಿವೃದ್ಧಿ ಮಾಡ್ತೇನೆ. ಸಚಿವಸ್ಥಾನ ಕೊಡಿ ಎಂದು ನಾನು ಸಿಎಂ ಬಳಿ ಕೇಳಲೂ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ