AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು- S.T.ಸೋಮಶೇಖರ್

ಬೆಂಗಳೂರು: ಸೋತವರಿಗೆ ಸಚಿವಸ್ಥಾನವಿಲ್ಲವೆಂದು ಈಶ್ವರಪ್ಪ ಹೇಳಿಕೆ ವಿಚಾರ ಸಂಬಂಧಿಸಿ ‘ಸುಪ್ರೀಂ’ ಆದೇಶದಂತೆ ಸೋತವರಿಗೆ ಸಚಿವಸ್ಥಾನ ನೀಡಲಾಗಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ವಿಧಾನಪರಿಷತ್​ಗೆ ಆಯ್ಕೆ ಮಾಡುವಂತೆ ನಾವ್ಯಾರೂ ಕೇಳಿಲ್ಲ. ಹೆಚ್.ವಿಶ್ವನಾಥ್‌ರನ್ನು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದ್ರು. ಆದ್ರೆ ಹೆಚ್.ವಿಶ್ವನಾಥ್‌ರವರೇ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಡಿಸೆಂಬರ್ 10ರಂದು 17 ಅನರ್ಹ ಶಾಸಕರು ಒಟ್ಟಿಗೆ ಸೇರಿ ಚರ್ಚಿಸ್ತೇವೆ. ಬಿಜೆಪಿ ಯಾವುದೇ ಅನರ್ಹ ಶಾಸಕರಿಗೂ ಮೋಸ ಮಾಡಿಲ್ಲ. ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು. ಹೊರಗೆ ಬಂದು ಸಮಾಧಿ ಆಗುವುದನ್ನು […]

ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು- S.T.ಸೋಮಶೇಖರ್
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ ಸೋಮಶೇಖರ್
ಸಾಧು ಶ್ರೀನಾಥ್​
|

Updated on: Dec 08, 2019 | 6:06 PM

Share

ಬೆಂಗಳೂರು: ಸೋತವರಿಗೆ ಸಚಿವಸ್ಥಾನವಿಲ್ಲವೆಂದು ಈಶ್ವರಪ್ಪ ಹೇಳಿಕೆ ವಿಚಾರ ಸಂಬಂಧಿಸಿ ‘ಸುಪ್ರೀಂ’ ಆದೇಶದಂತೆ ಸೋತವರಿಗೆ ಸಚಿವಸ್ಥಾನ ನೀಡಲಾಗಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ವಿಧಾನಪರಿಷತ್​ಗೆ ಆಯ್ಕೆ ಮಾಡುವಂತೆ ನಾವ್ಯಾರೂ ಕೇಳಿಲ್ಲ. ಹೆಚ್.ವಿಶ್ವನಾಥ್‌ರನ್ನು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದ್ರು. ಆದ್ರೆ ಹೆಚ್.ವಿಶ್ವನಾಥ್‌ರವರೇ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಡಿಸೆಂಬರ್ 10ರಂದು 17 ಅನರ್ಹ ಶಾಸಕರು ಒಟ್ಟಿಗೆ ಸೇರಿ ಚರ್ಚಿಸ್ತೇವೆ. ಬಿಜೆಪಿ ಯಾವುದೇ ಅನರ್ಹ ಶಾಸಕರಿಗೂ ಮೋಸ ಮಾಡಿಲ್ಲ. ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು. ಹೊರಗೆ ಬಂದು ಸಮಾಧಿ ಆಗುವುದನ್ನು ತಪ್ಪಿಸಿಕೊಂಡಿದ್ದೇವೆ.

ಕಾಂಗ್ರೆಸ್ ನಾಯಕರಿಗೆ ಪಕ್ಷ ಬೆಳೆಸುವ ಉದ್ದೇಶವೇ ಇರಲಿಲ್ಲ. ಕಾಂಗ್ರೆಸ್ ನಾಯಕರೇ ಪಕ್ಷವನ್ನು ಹಾಳುಮಾಡಿದರು. ನಾನು ಕಾಂಗ್ರೆಸ್‌ನಲ್ಲಿದ್ದಾಗ ನಾಯಕತ್ವಕ್ಕೆ ಸ್ಪರ್ಧೆ ಮಾಡಲಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಯಷ್ಟೇ ನನ್ನ ಗಮ‌ನದಲ್ಲಿ ಇರುವುದು. ನಾವು ಮಂತ್ರಿಯಾಗಬೇಕೆಂಬ ಆಸೆಯಿಂದ ಬಿಜೆಪಿ ಸೇರಲಿಲ್ಲ. ನನ್ನನ್ನು ಮಂತ್ರಿ ಮಾಡದಿದ್ರೂ ಕ್ಷೇತ್ರ ಅಭಿವೃದ್ಧಿ ಮಾಡ್ತೇನೆ. ಸಚಿವಸ್ಥಾನ ಕೊಡಿ ಎಂದು ನಾನು ಸಿಎಂ ಬಳಿ ಕೇಳಲೂ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು