AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ ಬಿಡುಗಡೆ ಮಾಡಿರುವ ವಾರಾಂತ್ಯದ ತರಕಾರಿಗಳ ಬೆಲೆ

ಕಳೆದ ವಾರಕ್ಕೆ ಹೋಲಿಸಿದರೆ, ವಾರಾಂತ್ಯದ ಬೆಲೆಗಳಲ್ಲಿ ಉಲ್ಲೇಖನೀಯ ವ್ಯತ್ಯಾಸವೇನೂ ಇಲ್ಲ. ವ್ಯಾಪಾರ-ವಹಿವಾಟಿನಲ್ಲಿ ತೊಡಗಿಸಿಕೊಂಡಿರುವ ಜನರ ಅನುಕೂಲಕ್ಕಾಗಿ ತರಕಾರಿಗಳ ಸಗಟು ಬೆಲೆಯನ್ನು ಇಲ್ಲಿ ನೀಡಲಾಗಿದೆ.

ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ ಬಿಡುಗಡೆ ಮಾಡಿರುವ ವಾರಾಂತ್ಯದ ತರಕಾರಿಗಳ ಬೆಲೆ
ಸಗಟು ತರಕಾರಿ ವ್ಯಾಪಾರ
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Jul 03, 2021 | 7:08 PM

Share

ಬೆಂಗಳೂರು: ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿಯು ಶನಿವಾರದಂದು ಬಿಡುಗಡೆ ಮಾಡಿದ ತರಕಾರಗಳ ಬೆಲೆ ಕೆಳಗಿನಂತಿದೆ. ಕಳೆದ ವಾರಕ್ಕೆ ಹೋಲಿಸಿದರೆ, ವಾರಾಂತ್ಯದ ಬೆಲೆಗಳಲ್ಲಿ ಉಲ್ಲೇಖನೀಯ ವ್ಯತ್ಯಾಸವೇನೂ ಇಲ್ಲ. ವ್ಯಾಪಾರವಹಿವಾಟಿನಲ್ಲಿ ತೊಡಗಿಸಿಕೊಂಡಿರುವ ಜನರ ಅನುಕೂಲಕ್ಕಾಗಿ ತರಕಾರಿಗಳ ಸಗಟು ಬೆಲೆಯನ್ನು ಇಲ್ಲಿ ನೀಡಲಾಗಿದೆ.

ಕೆಳಗೆ ನೀಡಿರುವ ತರಕಾರಿಗಳ ದರ ಪ್ರತಿ ಕ್ವಿಂಟಾಲ್​ಗೆ ಆಗಿರುತ್ತದೆ

ಹೂ ಕೋಸು ರೂ. 1000-4000

ಬದನೆಕಾಯಯಿ ರೂ. 800-3000

ಟೊಮೆಟೊ ರೂ. 200-1600

ಹಾಗಲಕಾಯಿ ರೂ. 2000-5000

ಸೋರೆಕಾಯಿ ರೂ. 500-1800

ಬೂದುಗುಂಬಳ ರೂ. 1300-1900

ಹಸಿರುಮೆಣಸಿನಕಾಯಿ ರೂ. 1380-4000

ಹಸಿರು ಬಾಳೆ ರೂ. 1000-4000

ಬೀನ್ಸ್ ರೂ. 1000-6500

ಹಸಿರು ಶುಂಠಿ ರೂ. 200-4500

ಗೆಜ್ಜರಿ ರೂ. 1000-5500

ಎಲೆಕೋಸು ರೂ. 300-3500

ಬೆಂಡೆಕಾಯಿ ರೂ. 1000-3500

ಪಡುವಲಕಾಯಿ ರೂ. 200-4500

ಬೀಟ್​ರೂಟ್ ರೂ. 800-3300

ಸೌತೆಕಾಯಿ ರೂ. 400-2700

ಹೀರೆಕಾಯಿ ರೂ. 1000-4000

ಮೂಲಂಗಿ ರೂ. 200-2400

ಡೊಣ್ಣೆ ಮೆಣಸಿನಕಾಯಿ ರೂ. 1400-5500

ನುಗ್ಗೆಕಾಯಿ ರೂ. 1600-9000

ಸಿಹಿಗುಂಬಳ ರೂ. 500-1600

ನೂಲ್ ಕೋಲ್ ರೂ. 600-3000

ನಿಂಬೆಹಣ್ಣು 100-3000

ಇದನ್ನೂ ಓದಿ: ಬೆಂಗಳೂರಿನಲ್ಲಿ ಗಗನಕ್ಕೇರಿ ಕುಳಿತ ತರಕಾರಿ ರೇಟ್! ಮುಂದೆ ಇನ್ನೂ ದುಬಾರಿ; ಕೊರೊನಾ 3ನೇ ಅಲೆ ಆತಂಕದಲ್ಲಿ ತರಕಾರಿ ಬೆಳೆಯುತ್ತಿಲ್ಲ ರೈತರು

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ